Friday, July 4, 2025

water tanker

ಗಡಿಭಾಗದಲ್ಲಿ ನೀರಿಗಾಗಿ ಆಹಾಕಾರ:  ಟ್ಯಾಂಕರ್ ಮೊರೆ ಹೋದ ಜನರು

ಕಾಗವಾಡ: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಬಹುತೇಕ  ಗ್ರಾಮಗಳಲ್ಲಿ ಈಗಾಗಲೇ ನೀರಿಗಾಗಿ ಆಹಾಕಾರ ಸೃಷ್ಟಿಯಾಗಿದ್ದು ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಪೂರೈಕೆ ಮಾಡಲಾಗುತ್ತಿದೆ. ಕಾಗವಾಡ ವಿಧಾನಸಭಾ ಕ್ಷೇತ್ರದ ಸಂಬರಗಿ ಗ್ರಾಮದಲ್ಲಿ ರೈತರು ಕುಡಿಯಲು ನೀರು ಇಲ್ಲದೆ ಅಗ್ರಣಿ ನದಿ ಇಂದ ಟ್ಯಾಂಕರ್ ಮೂಲಕ ನೀರು ತರಲು ಮುಂದಾಗಿದ್ದಾರೆ. ಮಳೆಗಾಲದಲ್ಲಿ ಈ ದುಸ್ಥಿತಿ ಕಂಡರೆ ಬರುವ ಬೇಸಿಗೆಯಲ್ಲಿ ಪರಿಸ್ಥಿತಿ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img