Sunday, July 6, 2025

Water Train

ಕುಡಿಯೋ ನೀರಿಗೂ ಹಾಹಾಕಾರ- ಚೆನ್ನೈಗೆ ಬಂತು ನೀರಿನ ರೈಲು..!!

ಚೆನ್ನೈ: ತಮಿಳುನಾಡಿನಾದ್ಯಂತ ಕುಡಿಯೋ ನೀರು ಸಿಗದೆ ಹೈರಾಣಾಗಿದ್ದ ಜನರಿಗೆ ನೀರು ಪೂರೈಸಲು ನಗರಕ್ಕೆ ನೀರು ತುಂಬಿದ ರೈಲು ಬಂದಿದೆ. ತಮಿಳುನಾಡು ಸಿಎಂ ಇಡಪ್ಪಾಡಿ ಪಳನಿಸ್ವಾಮಿ ರಾಜ್ಯದ ಜನರಿಗೆ ಈ ಮೂಲಕ ಕುಡಿಯೋ ನೀರು ಒದಗಿಸಲಿದ್ದಾರೆ. ತಮಿಳುನಾಡಿನಾದ್ಯಂತ ಮಳೆಯ ಕೊರತೆಯಿಂದಾಗಿ ಕುಡಿಯೋ ನೀರಿಗೂ ತತ್ವಾರ ಎದುರಾಗಿದೆ. ಇನ್ನು ಮಹಾನಗರಿ ಚೆನ್ನೈನಲ್ಲಂತೂ ನೀರಿನ ಬವಣೆ ಹೇಳತೀರದಾಗಿದೆ. ದಿನನಿತ್ಯದ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img