Friday, March 29, 2024

Water Train

ಕುಡಿಯೋ ನೀರಿಗೂ ಹಾಹಾಕಾರ- ಚೆನ್ನೈಗೆ ಬಂತು ನೀರಿನ ರೈಲು..!!

ಚೆನ್ನೈ: ತಮಿಳುನಾಡಿನಾದ್ಯಂತ ಕುಡಿಯೋ ನೀರು ಸಿಗದೆ ಹೈರಾಣಾಗಿದ್ದ ಜನರಿಗೆ ನೀರು ಪೂರೈಸಲು ನಗರಕ್ಕೆ ನೀರು ತುಂಬಿದ ರೈಲು ಬಂದಿದೆ. ತಮಿಳುನಾಡು ಸಿಎಂ ಇಡಪ್ಪಾಡಿ ಪಳನಿಸ್ವಾಮಿ ರಾಜ್ಯದ ಜನರಿಗೆ ಈ ಮೂಲಕ ಕುಡಿಯೋ ನೀರು ಒದಗಿಸಲಿದ್ದಾರೆ. ತಮಿಳುನಾಡಿನಾದ್ಯಂತ ಮಳೆಯ ಕೊರತೆಯಿಂದಾಗಿ ಕುಡಿಯೋ ನೀರಿಗೂ ತತ್ವಾರ ಎದುರಾಗಿದೆ. ಇನ್ನು ಮಹಾನಗರಿ ಚೆನ್ನೈನಲ್ಲಂತೂ ನೀರಿನ ಬವಣೆ ಹೇಳತೀರದಾಗಿದೆ. ದಿನನಿತ್ಯದ...
- Advertisement -spot_img

Latest News

ಗೂಂಡಾಪಡೆ ಕಟ್ಟಿರುವ ನಿಮ್ಮ ಪಕ್ಷದ ಇತಿಹಾಸ ಎಲ್ಲರಿಗೂ ತಿಳಿದಿದೆ: ಯತೀಂದ್ರಗೆ ಪ್ರೀತಂಗೌಡ ಟಾಂಗ್

Political news: ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕೇಂದ್ರ ಗೃಹಮಂತ್ರಿ ಅಮಿತ್ ಷಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಮಿತ್‌ ಶಾ ಓರ್ವ ಗೂಂಡಾ, ರೌಡಿ,...
- Advertisement -spot_img