Tuesday, May 20, 2025

Water

Health Tips: ಇತ್ತೀಚಿನ ದಿನಗಳಲ್ಲಿ ಗಂಡ ಹೆಂಡತಿ ದೂರವಾಗ್ತಿರೋದು ಯಾಕೆ? ಮನೋಶಾಸ್ತ್ರರು ಹೇಳೋದೇನು?

Health Tips: ಇತ್ತೀಚಿನ ದಿನಗಳಲ್ಲಿ ಮದುವೆ ಅನ್ನೋದು ಬರೀ ಸೆಲೆಬ್ರೆಷನ್ ಆಗಿದೆ. ಇನ್‌ಸ್ಟಾಗ್ರಾಮಿಗೆ ಹಾಕಲು ರೀಲ್ಸ್, ಫೋಟೋಗಾಗಿಯೇ ಮದುವೆ ಮಾಡಿಕೊಳ್ಳುತ್ತಿದ್ದಾರೆನೋ ಅನ್ನೋ ರೀತಿ ಇಂದಿನ ಕೆಲ ಕಪಲ್ಸ್ ತಿಳಿದಿದ್ದಾರೆ. ಮೂವಿ ರೇಂಜಿಗೆ ಫೋಟೋ ಶೂಟ್, ಮದುವೆ, ಸಂಂಗೀತ್, ರಿಸೆಪ್ಶನ್ ಎಲ್ಲ ಮಾಡಿಕೊಂಡು, ಹನಿಮೂನ್‌ಗಾಗಿ ಬೇರೆ ಬೇರೆ ರಾಜ್ಯ, ದೇಶ ಸುತ್ತಿ, ಅದರ ರೀಲ್ಸ್ ಮಾಡಿ...

Beauty Tips: ತ್ವಚೆಯ ಆರೈಕೆ ಹೇಗಿರಬೇಕು..? ಯಾವ ಕ್ರೀಮ್ ಯಾವಾಗ ಬಳಸಬೇಕು?

Beauty Tips: ಸ್ಕಿನ್ ಸ್ಪೆಶಲಿಸ್ಟ್ ಆಗಿರುವ ಡಾ.ವಿದ್ಯಾ.ಟಿ.ಎಸ್ ಎಂಬುವವರು ತ್ವಚೆಯ ಆರೈಕೆ ಹೇಗಿರಬೇಕು..? ಯಾವ ಕ್ರೀಮ್ ಯಾಾವಾಗ ಬಳಸಬೇಕು ಎಂಬ ಬಗ್ಗೆ ವಿವರಿಸಿದ್ದಾರೆ. ಒಮ್ಮೊಮ್ಮೆ ವಯಸ್ಸಾಾದ ಬಳಿಕ, ಅಥವಾ ಬಿಸಿಲಿನ ಬೇಗೆ ಹೆಚ್ಚಾಗಿ ಮುಖದ ಮೇಲೆ ದುಷ್ಪರಿಣಾಮ ಬೀರಿದಾಗ, ಡಾರ್ಕ್ ಸ್ಪಾಟ್‌ಸ್ ಆಗುವ ಸಾಧ್ಯತೆ ಇರುತ್ತದೆ. ಆದರೆ ಡಾರ್ಕ್ ಸರ್ಕಲ್ಸ್ ಅಂದ್ರೆ, ಕಣ್ಣಿನ ಸುತ್ತಲೂ ಕಪ್ಪಗಾಗೋದು....

ಶುಗರ್ ಕಾಯಿಲೆ ಇದ್ದರೆ ಈ ಸಮಸ್ಯೆ ಬಂದೇಬರುತ್ತೆ! ಲೈಂಗಿಕ ಕ್ರಿಯೆಗಳಿಗೆ ಅತಿಯಾದ ತೊಂದರೆ!

Health Tips: ಸಕ್ಕರೆ ಖಾಯಿಲೆ ಅನ್ನೋದು ಇತ್ತೀಚಿನ ದಿನಗಳಲ್ಲಿ ಇರುವ ಕಾಮನ್ ಖಾಯಿಲೆ. ಆದರೆ ಇದು ತರುವ ಫಜೀತಿ ಕಾಮನ್ ಅಲ್ಲವೇ ಅಲ್ಲ. ಇದು ಮನುಷ್ಯನ ಜೀವವನ್ನು ಕೆಲವೇ ವರ್ಷಗಳಲ್ಲಿ ಮುಗಿಸಿಬಿಡಬಹುದಾದ ಖಾಯಿಲೆ. ಹಾಗಾಗಿ ಶುಗರ್ ಇದೆ ಅಂತಾ ಗೊತ್ತಾದಾಗ ಎಚ್ಚೆತ್ತುಕೊಳ್ಳುವುದು ಉತ್ತಮ. ಅಲ್ಲದೇ, ಶುಗರ್ ಬರದ ಹಾಗೆ ನೋಡಿಕೊಳ್ಳುವುದು ಇನ್ನೂ ಮುಖ್ಯ. ಇನ್ನು...

Health Tips: ಮಗುವಿಗೆ TUMMY TIME ಯಾವಾಗ ಕೊಡ್ಬೇಕು..!

Health Tips: ಪುಟ್ಟ ಮಕ್ಕಳ ಆರೈಕೆ ಹೇಗೆ ಮಾಡಬೇಕು..? ಅವುಗಳಿಗೆ ಎದೆಹಾಲು ಎಷ್ಟು ಮುಖ್ಯ ಅನ್ನೋ ಬಗ್ಗೆ ಹಲವು ವೈದ್ಯರು ಕರ್ನಾಟಕ ಟಿವಿ ಹೆಲ್ತ್‌ ನಲ್ಲಿ ಹೇಳಿದ್ದಾರೆ. ಅದೇ ರೀತಿ ಡಾ. ಪ್ರಿಯಾ ಶಿವಳ್ಳಿಯವರು ಮಗುವಿಗೆ ಟಮ್ಮಿ ಟೈಮ್ ಯಾವಾಗ ಕೊಡಬೇಕು ಎಂಬ ಬಗ್ಗೆ ವಿವರಿಸಿದ್ದಾರೆ. ಪುಟ್ಟ ಶಿಶುಗಳನ್ನು ಮುಟ್ಟುವ ಮುನ್ನ ಕಡ್ಡಾಯವಾಗಿ ಸೋಪ್ ಅಥವಾ...

ಜೊಮೆಟೋದಲ್ಲಿ ಆರ್ಡರ್‌ ಮಾಡಿದ್ದ ಸಲಾಡ್‌ನಲ್ಲಿ ಜೀವಂತ ಬಸವನ ಹುಳು ಪತ್ತೆ

News: ಜಿಮ್‌ ಜೊತೆ ಡಯಟ್ ಮಾಡುವ ವ್ಯಕ್ತಿಯೋರ್ವ ಜೊಮೆಟೋ ಮೂಲಕ ಫ್ರೆಶ್‌ಮೆನು ಸಂಸ್ಥೆಯಿಂದ ಸಲಾಡ್ ಆರ್ಡರ್ ಮಾಡಿದ್ದು, ಈ ಸಲಾಡ್ ಬಾಕ್ಸ್‌ನಲ್ಲಿ ಜೀವಂತ ಬಸವನ ಹುಳು ಪತ್ತೆಯಾಗಿದೆ. ಇನ್ನು ಫ್ರೆಶ್‌ಮೆನುವಿನಲ್ಲಿ ಈ ವ್ಯಕ್ತಿ 4 ಐಟಮ್ ಆರ್ಡರ್‌ ಮಾಡಿದ್ದನಂತೆ. ಆದರೆ ಬಂದಿದ್ದು 3 ಐಟಮ್ ಮಾತ್ರ ಎಂದು ಯುವಕ ಆರೋಪಿಸಿದ್ದಾರೆ. ಅಲ್ಲದೇ, ಬಂದಿರುವ ಒಂದು ಐಟಂ...

Health Tips: ಬೊಜ್ಜು ಬರಲು ಕಾರಣವೇನು ಗೊತ್ತಾ..?

Health Tips: ಬೊಜ್ಜು ಕರಗಿಸೋಕ್ಕೆ ನಾವು ಅದೆಷ್ಟು ಪ್ರಯತ್ನಿಸುತ್ತೇವೆ. ಆದರೆ ಬೊಜ್ಜು ಕರಗುವುದಿಲ್ಲ. ಯಾಕಂದ್ರೆ ಅದು ದೇಹದ ತಪ್ಪಲ್ಲ, ನಾವು ಮಾಡುವ ಕೆಲವು ತಪ್ಪಿನಿಂದಲೇ, ನಮ್ಮ ದೇಹದ ಬೊಜ್ಜು ಕರಗುವುದಿಲ್ಲ. ಹಾಗಾಗಿ ನಾವು ಬಜ್ಜು ಕರಗಿಸುವ ಮುನ್ನ, ಬೊಜ್ಜು ಬರಲು ಕಾರಣವೇನು ಅಂತಾ ತಿಳಿಯಬೇಕು. ಹಾಗಾದ್ರೆ ಬೊಜ್ಜು ಬರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ. https://youtu.be/Ga9F_Birm10 ದೇಹದಲ್ಲಿ...

Health Tips: ಕಾಯಿಲೆಗಳು ಅನುವಂಶಿಕವಾಗಿ ಬಾರದಂತೆ ತಡೆಗಟ್ಟುವುದು ಹೇಗೆ?

Health Tips: ಹಾರ್ಟ್ ಅಟ್ಯಾಕ್, ಕಿಡ್ನಿ ಸಮಸ್ಯೆ, ಕ್ಯಾನ್ಸರ್ ಸೇರಿ ದೊಡ್ಡ ದೊಡ್ಡ ಖಾಯಿಲೆಗಳು, ಕೆಲ ಆರೋಗ್ಯ ಸಮಸ್ಯೆಗಳು ಬರೀ ನಾವು ಸೇವಿಸುವ ಆಹಾರದಿಂದ ಅಥವಾ ನಮ್ಮ ಜೀವನಶೈಲಿಯಿಂದ ಬರುವುದಿಲ್ಲ. ಬದಲಾಗಿ ಅನುವಂಶಿಕವಾಗಿಯೂ ಖಾಯಿಲೆ ಬರುತ್ತದೆ. ಹಾಗಾದ್ರೆ ಖಾಯಿಲೆಗಳು ಅನುವಂಶಿಕವಾಗಿ ಬಾರದಂತೆ ತಡೆಯುವುದು ಹೇಗೆ ಅಂತಾ ಪಾರಂಪರಿಕ ವೈದ್ಯರಾದ ಡಾ. ಪವಿತ್ರಾ ಅವರು ವಿವರಿಸಿದ್ದಾರೆ...

Health Tips: ಅತೀ ಹೆಚ್ಚು ಖರ್ಚು ಮಾಡಿಸುತ್ತೆ ಕಿಡ್ನಿ: ಕಿಡ್ನಿ ಕಸಿ ಯಾರಿಗೆ ಬೇಕು?

Health Tips: ಕಿಡ್ನಿ ಆರೋಗ್ಯವನ್ನು ಯಾವ ರೀತಿ ಕಾಪಾಡಿಕೊಳ್ಳಬೇಕು ಅನ್ನೋ ಬಗ್ಗೆ ವೈದ್ಯರಾದ ಡಾ. ವಿದ್ಯಾಶಂಕರ್ ಅವರು ಕರ್ನಾಟಕ ಟಿವಿಯಲ್ಲಿ ಈಗಾಗಲೇ ವಿವರಿಸಿದ್ದಾರೆ. ಅದೇ ರೀತಿ ನಮ್ಮ ದೇಹದಲ್ಲಿರುವ ಎಲ್ಲಾ ಮುಖ್ಯವಾದ ಅಂಗಗಳಿಗಿಂತಲೂ ಮುಖ್ಯ ಅಂದ್ರೆ ಅದು ಕಿಡ್ನಿ. ಯಾಕಂದ್ರೆ ಕಿಡ್‌ನಿಯ ಆರೋಗ್ಯ ಹಾಳಾದ್ರೆ, ಅದಕ್ಕಾಗುವ ಖರ್ಚು ಸಣ್ಣಪುಟ್ಟದ್ದಲ್ಲ. ಹಾಗಾದ್ರೆ ಯಾರು ಕಿಡ್ನಿ ಕಸಿ...

Health Tips: ನೀರು ಸರಿಯಾಗಿ ಕುಡಿಯದಿದ್ದಲ್ಲಿ, ಈ ಸಮಸ್ಯೆ ಕಂಟುಬರುತ್ತದೆ ಎಚ್ಚರ

Health Tips: ನಾವು ಈಗಾಗಲೇ ನಿಮಗೆ ಅಗತ್ಯಕ್ಕಿಂತ ಹೆಚ್ಚು ನೀರು ಕುಡಿದರೆ, ಮತ್ತು ನೀರು ಕುಡಿಯದೇ ಇದ್ದಾಗ ಏನೇನು ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತದೆ ಅಂತಾ ಹೇಳಿದ್ದೇವೆ. ಅದೇ ರೀತಿ ಇಂದು ನಾವು ನೀರು ಸರಿಯಾಗಿ ಕುಡಿಯದಿದ್ದಲ್ಲಿ, ಪುರುಷರಿಗೆ ಆಗುವ ಸಮಸ್ಯೆ ಏನು ಅನ್ನೋ ಬಗ್ಗೆ ವಿವರಿಸಲಿದ್ದೇವೆ. ಪಾರಂಪರಿಕ ವೈದ್ಯೆಯಾದ ಪವಿತ್ರಾ ಅವರೇ ಈ ಬಗ್ಗೆ...

ಜಲಜೀವನ ಮಷಿನ್ ಯೋಜನೆಯ ಅವ್ಯವಸ್ಥೆ: ಗುಂಡಿಯಿಂದ ಗ್ರಾಮಸ್ಥರಿಗೆ ಗಂಡಾಂತರ..!

Hubli News: ಹುಬ್ಬಳ್ಳಿ: ಅದು ಮನೆ ಮನೆಗೆ ಕುಡಿಯುವ ನೀರು ಸರಬರಾಜು ಮಾಡುವ ಜಲಜೀವನ ಮಷಿನ್ ಯೋಜನೆ. ಈ ಯೋಜನೆಯಿಂದ ಜನರಿಗೆ ಅನುಕೂಲ ಆಗಬೇಕಿತ್ತು. ಆದರೆ ಈ ಯೋಜನೆ ಗ್ರಾಮೀಣ ಭಾಗದ ಜನ, ಜಾನುವಾರುಗಳಿಗೆ ಕಂಟಕವಾಗಿದೆ. https://youtu.be/fh6Zv3A0jjU ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಜಲಜೀವನ ಮಷಿನ್ ಯೋಜನೆ ಅಡಿಯಲ್ಲಿ ಮನೆ ಮನೆಗೆ ಕುಡಿಯುವ ನೀರನ್ನು ಸರಬರಾಜು ಮಾಡಲು...
- Advertisement -spot_img

Latest News

Doddaballapura News: ದೊಡ್ಡತುಮಕೂರು ವಿಎಸ್ಎಸ್ಎನ್ ಚುನಾವಣಾ ಫಲಿತಾಂಶ ಪ್ರಕಟ

Doddaballapura News: ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಜಿಲ್ಲೆಯ ದೊಡ್ಡತುಮಕೂರು ವ್ಯವಸಾಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಪ್ರಕಾಶ್,...
- Advertisement -spot_img