Wednesday, July 22, 2026

Water

ದೇಹದಲ್ಲಿ ಶಕ್ತಿ ಹೆಚ್ಚಿಸಬೇಕೆಂದಲ್ಲಿ ಈ ಹಣ್ಣುಗಳನ್ನು ತಿನ್ನಿ..

https://youtu.be/yt5b66UMHTQ ನಾನು ಎಷ್ಟು ತಿಂದ್ರೂ ನನಗೆ ಶಕ್ತಿನೇ ಬರಲ್ಲ. ನನಗೆ ಸ್ವಲ್ಪ ಹೊತ್ತು ಕೆಲಸ ಮಾಡಿದ್ರೆ, ಸ್ವಲ್ಪ ಹೊತ್ತು ನಡೆದ್ರೆ ಸುಸ್ತಾಗತ್ತೆ ಅನ್ನೋದು ಹಲವರ ಸಮಸ್ಯೆ. ಯಾಕಂದ್ರೆ ಅವರು ತಿನ್ನುವ ಆಹಾರದಲ್ಲಿ ಪೌಷ್ಠಿಕತೆ ಪೂರ್ಣ ಪ್ರಮಾಣದಲ್ಲಿ ಇರುವುದಿಲ್ಲ. ಹಾಗಾಗಿ ನಾನು ದೇಹದಲ್ಲಿ ಶಕ್ತಿ ತುಂಬಲು, ಹಣ್ಣು- ತರಕಾರಿ, ಬೆಳೆ ಕಾಳುಗಳನ್ನೆಲ್ಲ ತಿನ್ನುವುದು ತುಂಬಾ ಅವಶ್ಯಕ. ಹಾಗಾಗಿ...

ಮಂಗಳೂರಿನ ಸ್ಪೆಶಲ್ ಪಲ್ಯ, ಚೀನಿಕಾಯಿ ಕಲಸ್ ರೆಸಿಪಿ..

https://youtu.be/WoLO-Mle6dQ ಮಂಗಳೂರು ಕಡೆ ಜನ ಸಿಹಿಗುಂಬಳಗಾಯಿಗೆ ಚೀನಿಕಾಯಿ ಎಂದು ಕರೆಯುತ್ತಾರೆ. ಇದರ ಪಲ್ಯ, ಸಾಂಬಾರ್ ಬಲು ರುಚಿಯಾಗಿರುತ್ತದೆ. ಹಾಗಾಗಿ ನಾವಿಂದು ಮಂಗಳೂರಿನ ಸ್ಪೆಶಲ್ ಪಲ್ಯ ಚೀನಿಕಾಯಿ ಕಲಸ್ ರೆಸಿಪಿಯನ್ನು ತಿಳಿಸಿಕೊಡಲಿದ್ದೇವೆ. ಹಾಗಾದ್ರೆ ಈ ಪಲ್ಯ ತಯಾರಿಸಲು, ಬೇಕಾಗುವ ಸಾಮಗ್ರಿಗಳೇನು..? ಇದನ್ನು ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ದೊಡ್ಡ ಬೌಲ್ ಸಿಹಿಗುಂಬಳಕಾಯಿ....

ತಾವು ಫಾಲೋ ಮಾಡೋ ಬ್ಯೂಟಿ ಟಿಪ್ಸ್ ಕೊಟ್ಟ ನಟಿ ಲಾಸ್ಯಾ ನಾಗರಾಜ್..

https://youtu.be/HnJfYjXGXxo ನಟಿ ಲಾಸ್ಯಾ ನಾಗರಾಜ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಬ್ಯೂಟಿ ಟಿಪ್ಸ್ ಕೊಟ್ಟಿದ್ದಾರೆ. ಲಾಸ್ಯಾ ಅವರು ಪಾಲೋ ಮಾಡುವ ಬ್ಯೂಟಿ ಟಿಪ್ಸನ್ನೇ ಅವರು ಶೇರ್ ಮಾಡಿದ್ದಾರೆ. ಲಾಸ್ಯಾ ಶೂಟಿಂಗ್ ಹೋಗುವ ದಿನ ಮುಖಕ್ಕೆ ಐಸ್ ರಬ್‌ ಮಾಡ್ತಾರಂತೆ. ಐಸ್ ಕ್ಯೂಬ್ಸ್‌ನಿಂದ ಮಸಾಜ್ ಮಾಡುವುದರಿಂದ ಅವರಿಗೆ ಮೇಕಪ್ ಕರೆಕ್ಟ್ ಆಗಿ ಸೆಟ್ ಆಗುತ್ತದೆ. ಐಸ್ ಕ್ಯೂಬ್‌ನಿಂದ ಫೇಸ್‌...

ಮನೆಯಲ್ಲೇ ತಯಾರಿಸಿ ಹೊಟೇಲ್ ಶೈಲಿಯ ಪನೀರ್ ಮಂಚೂರಿಯನ್..

https://youtu.be/Tplk5CSdNyo ಪನೀರ್ ಅಂದ್ರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ನಾನ್‌ವೆಜ್ ತಿನ್ನದವರಿಗೆ ಪನೀರ್ ಒಂದು ಬೆಸ್ಟ್ ರಿಪ್ಲೇಸ್‌. ಆದ್ರೆ ನಾನ್‌ವೆಜ್‌ ತಿನ್ನುವವರೂ ಕೂಡ ಪನೀರನ್ನ ಇಷ್ಟಪಡ್ತಾರೆ. ಹಾಗಾಗಿ ನಾವಿಂದು ಪನೀರ್ ರೆಸಿಪಿಯನ್ನ ಹೇಳಲಿದ್ದೇವೆ. ಇಂದು ನಾವು ಪನೀರ್ ಮಂಚೂರಿ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಪನೀರ್, ಎರಡು ಸಣ್ಣಗೆ ಹೆಚ್ಚಿದ ಈರುಳ್ಳಿ,...

ಮನೆಯಲ್ಲೇ ತಯಾರಿಸಿ ಹೊಟೇಲ್ ಶೈಲಿಯ ಪನೀರ್ ಬಟರ್ ಮಸಾಲಾ..

https://youtu.be/8Gh4p3wYR6s ಪನೀರ್ ಅಂದ್ರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ನಾನ್‌ವೆಜ್ ತಿನ್ನದವರಿಗೆ ಪನೀರ್ ಒಂದು ಬೆಸ್ಟ್ ರಿಪ್ಲೇಸ್‌. ಆದ್ರೆ ನಾನ್‌ವೆಜ್‌ ತಿನ್ನುವವರೂ ಕೂಡ ಪನೀರನ್ನ ಇಷ್ಟಪಡ್ತಾರೆ. ಹಾಗಾಗಿ ನಾವಿಂದು ಪನೀರ್ ರೆಸಿಪಿಯನ್ನ ಹೇಳಲಿದ್ದೇವೆ. ಇಂದು ನಾವು ಬಟರ್ ಪನೀರ್ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಪನೀರ್, 4 ಸ್ಪೂನ್ ಎಣ್ಣೆ, 4...

ನಿಂತು ನೀರು ಕುಡಿಯಬಾರದು ಅಂತಾ ಹೇಳೋದ್ಯಾಕೆ ಗೊತ್ತಾ..?

https://youtu.be/FDwnV3OT0aE ಹಲವರು ನೀರು ಕುಡಿಯುವಾಗ ಅರ್ಜೆಂಟ್‌ಲ್ಲಿ ನಿಂತು, ಗಟಗಟನೇ ನೀರು ಕುಡಿದು ಹೋಗುತ್ತಾರೆ. ಆಗ ನಮ್ಮಲ್ಲಿರುವ ಕೆಲ ಹಿರಿಯರು ನಿಂತು ನೀರು ಕುಡಿಯಬಾರದು ಅಂತಾ ಗದರುತ್ತಾರೆ. ಅವರು ಗದರೋದು ನಿಮಗೆ ಸಿಟ್ಟು ತರಿಸಬಹುದು. ಆದ್ರೆ ಅದರ ಹಿಂದೆ ಒಂದು ಕಾರಣವಿದೆ. ಬರೀ ವೈಜ್ಞಾನಿಕವಾಗಿ ಅಲ್ಲದೇ, ಶಾಸ್ತ್ರದಲ್ಲೂ ಕೂಡ ನಿಂತು ನೀರು ಕುಡಿಯಬಾರದು ಅಂತಾ ಹೇಳಲಾಗುತ್ತದೆ. ಅದಕ್ಕೆ...

ಸಾಮಾನ್ಯವಾಗಿ ಗರ್ಭಿಣಿಯರಲ್ಲಿ ಕಾಣಿಸಿಕೊಳ್ಳುವ ಲಕ್ಷಣಗಳಿವು…

https://youtu.be/UtVUphvSkok ಮೊದಲ ಬಾರಿ ಗರ್ಭಿಣಿಯಾದಾಗ ಹಲವು ವಿಚಾರಗಳು ತಿಳಿಯುವುದಿಲ್ಲ. ಆ ಸಮಯದಲ್ಲಿ ನಾನು ನಿಜವಾಗ್ಲೂ ಗರ್ಭಣಿಯಾಗಿದ್ದೇನಾ..? ನಾನೇನು ತಿನ್ನಬೇಕು..? ವಾಕಿಂಗ್, ಯೋಗಾಸನ ಎಲ್ಲ ಮಾಡಬೇಕೋ ಬೇಡವೋ..? ಆರೋಗ್ಯದಲ್ಲಿ ಒಂದು ರೀತಿಯ ಬದಲಾವಣೆ, ಪರಿಮಳವೂ ವಾಕರಿಕೆ ತರಿಸುವಂತಿರುತ್ತದೆ. ಹಾಗಾದ್ರೆ ಗರ್ಭಿಣಿಯಾದಾಗ ಎಂಥ ಲಕ್ಷಣಗಳಿರುತ್ತದೆ. ನೀವು ಗರ್ಭಿಣಿಯಾಗಿದ್ದರೆ, ನಿಮಗೆ ಗೊತ್ತಾಗುವ ಮೊದಲ ಲಕ್ಷಣವೇನು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ...

ಹಣ್ಣು ತಿನ್ನುವಾಗ ಈ ತಪ್ಪನ್ನು ಎಂದಿಗೂ ಮಾಡಬೇಡಿ..

https://youtu.be/Pc-enpMI1Ww ಪ್ರತೀ ಹಣ್ಣಿನಲ್ಲೂ ಒಂದೊಂದು ಆರೋಗ್ಯಕರ ಗುಣಗಳಿರುತ್ತದೆ. ಹಾಗಾಗಿ ಹಣ್ಣು ತಿನ್ನೋದು ನಮ್ಮ ಆರೋಗ್ಯಕ್ಕೆ ಉತ್ತಮ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ನಾವು ಹಣ್ಣು ತಿನ್ನುವಾಗ ಹಲವು ತಪ್ಪುಗಳನ್ನ ಮಾಡ್ತೇವೆ. ಆದ್ರೆ ಅದು ತಪ್ಪು ಅನ್ನೋದು ಮಾತ್ರ ನಮಗೆ ಗೊತ್ತಾಗುವುದಿಲ್ಲ. ಹಾಗಾಗಿ ಹಣ್ಣುಗಳನ್ನ ತಿನ್ನುವಾಗ ನಾವು ಮಾಡಬಾರದ ತಪ್ಪುಗಳು ಯಾವುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮೊದಲನೇಯ...

ಮಳೆಗಾಲದಲ್ಲಿ ರೆಡಿ ಮಾಡಿ ರುಚಿಕರ ಆಲೂಬೋಂಡಾ..

https://youtu.be/TKon5I7B3Rc ಮಳೆಗಾಲ ಶುರುವಾಗಿದೆ. ಇಂಥ ಟೈಮಲ್ಲಿ ತಿನ್ನೋಕ್ಕೆ ರುಚಿಕರವಾದ, ಕರಿದ ತಿಂಡಿ ಇದ್ರೆ ಚೆನ್ನಾಗಿರತ್ತೆ ಅನ್ನೋದು ಎಲ್ಲರಿಗೂ ಗೊತ್ತು. ಹಾಗಾಗಿ ನೀವು ಮನೆಯಲ್ಲೇ ಹೊಟೇಲ್ ಸ್ಟೈಲ್ ಬೋಂಡಾ ಮಾಡಿ ಸವಿಯಬಹುದು. ಹಾಗಾದ್ರೆ ಈ ಆಲೂಬೋಂಡಾ ಮಾಡೋಕ್ಕೆ ಏನೇನು ಬೇಕು..? ಇದನ್ನ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ನಾಲ್ಕು ಬಟಾಟೆ, ಎರಡು ಈರುಳ್ಳಿ, ಎರಡು...

ಮನೆಯಲ್ಲೇ ತಯಾರಿಸಿ ಹೊಟೇಲ್ ಸ್ಟೈಲ್ ಮಟರ್ ಪನೀರ್..

https://youtu.be/Pc-enpMI1Ww ಪನೀರ್ ರೆಸಿಪಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಅದರಲ್ಲೂ ವೆಜಿಟೇರಿಯನ್‌ಗಳಿಗೆ ಇದು ತುಂಬಾನೇ ಇಷ್ಟವಾಗುವಂಥ ರೆಸಿಪಿ. ಪನೀರ್ ಟಿಕ್ಕಾ, ಪನೀರ್ ಬಟರ್ ಮಸಾಲಾ, ಮನೀರ್ ಮಂಚೂರಿ, ಪನೀರ್ ಪೆಪ್ಪರ್ ಇತ್ಯಾದಿ ರಸಿಪಿಗಳನ್ನ ಮೆಚ್ಚಿ ತಿನ್ನುವವರಿದ್ದಾರೆ. ಇಂಥ ಪನೀರ್ ಪ್ರಿಯರಿಗಾಗಿ ಇಂದು ನಾವು ಮಟರ್ ಪನೀರ್ ರೆಸಿಪಿಯನ್ನ ತಂದಿದ್ದೇವೆ. ಈ ರೆಸಿಪಿ ಮಾಡಲು ಬೇಕಾಗುವ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img