Monday, July 27, 2026

Water

ಡಾರ್ಕ್ ಚಾಕೋಲೇಟ್ ಸೇವನೆ ಎಷ್ಟು ಮಾಡಬೇಕು..? ಇದರಿಂದಾಗುವ ಆರೋಗ್ಯ ಲಾಭವೇನು..?

Health Tips: ಎಲ್ಲರಿಗೂ ಸಿಹಿ ಬೆರೆಸಿದ ಚಾಕೋಲೇಟ್ಸ್ ಅಂದ್ರೆ ತುಂಬಾ ಇಷ್ಟವಾಗಿರತ್ತೆ. ಯಾಕಂದ್ರೆ ಅದು ಟೇಸ್ಟಿಯಾಗಿರತ್ತೆ. ಅದೇ ಡಾರ್ಕ್ ಚಾಕೋಲೇಟ್ ತಿನ್ನಕ್ಕೆ ಹಲವರು ಇಷ್ಟಪಡಲ್ಲ. ಯಾಕಂದ್ರೆ ಅದು ಕಹಿಯಾಗಿರತ್ತೆ. ಆದರೆ ಇದು ಆರೋಗ್ಯಕ್ಕೆ ಉತ್ತಮ. ಹಾಗಾದರೆ ಡಾರ್ಕ್ ಚಾಕೋಲೇಟ್ ಎಷ್ಟು ತಿನ್ನಬೇಕು..? ಯಾಕೆ ತಿನ್ನಬೇಕು..? ಇದರಿಂದಾಗುವ ಆರೋಗ್ಯ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಮೊದಲನೇಯದಾಗಿ ಮಧುಮೇಹದಿಂದ...

ಜೀವನದಲ್ಲಿ ಖುಷಿಯಾಗಿರಬೇಕು ಅಂದ್ರೆ ಈ ಸೂತ್ರವನ್ನು ಅನುಸರಿಸಿ..

Health Tips: ಕೆಲವರಿಗೆ ಹುಟ್ಟಿದಾಗಿನಿಂದ ಏನೇನು ಸೌಲಭ್ಯ ಬೇಕೋ ಅದೆಲ್ಲವೂ ಸಿಕ್ಕಿರುತ್ತದೆ. ಊಟ, ತಿಂಡಿ, ಬಟ್ಟೆ, ಐಷಾರಾಮಿ ಜೀವನ ಎಲ್ಲವೂ ಸಿಗುತ್ತದೆ. ಆದರೆ ನೆಮ್ಮದಿ, ಖುಷಿಯೇ ಸಿಗುವುದಿಲ್ಲ. ಅವರು ಜೀವನಪೂರ್ತಿ ಖುಷಿಗಾಗಿ ಹುಡುಕಾಡುತ್ತಾರೆ. ಹಾಗಾದ್ರೆ ಜೀವನದಲ್ಲಿ ಯಶಸ್ಸು, ನೆಮ್ಮದಿ, ಖುಷಿ ಬೇಕಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಮೊದಲನೇಯದು ಕೃತಜ್ಞತಾ ಭಾವ ನಿಮ್ಮಲ್ಲಿರಲಿ. ನಿಮಗೆ...

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿದ ಒಣದ್ರಾಕ್ಷಿ ತಿಂದರೆ ಆರೋಗ್ಯಕ್ಕಾಗುತ್ತದೆ ಚಮತ್ಕಾರಿ ಲಾಭ

Health Tips: ಒಣದ್ರಾಕ್ಷಿ ತಿನ್ನಲು ಎಷ್ಟು ರುಚಿಯೋ, ಆರೋಗ್ಯಕ್ಕೂ ಅಷ್ಟೇ ಉತ್ತಮವಾದ ಒಣಹಣ್ಣು. ನಾವು ಈಗಾಗಲೇ ನಿಮಗೆ ಡ್ರೈಫ್ರೂಟ್ಸ್ ತಿನ್ನುವಾಗ, ಅದನ್ನು ನೀರಿನಲ್ಲಿ ನೆನೆಸಿಟ್ಟು ತಿಂದರೆ ಒಳ್ಳೆಯದು ಅಂತಾ ಹೇಳಿದ್ದೇವೆ. ಅದೇ ರೀತಿ ಒಣದ್ರಾಕ್ಷಿಯನ್ನು ಕೂಡ ರಾತ್ರಿ ನೀರಿನಲ್ಲಿ ನೆನೆಸಿಟ್ಟು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು. ಇದು ಆರೋಗ್ಯಕ್ಕೆ ಉತ್ತಮ. ಹಾಗಾದರೆ ಇದರಿಂದಾಗುವ ಆರೋಗ್ಯ...

ಮೆಕ್ಸಿಕನ್ ಭೇಲ್ ರೆಸಿಪಿ

Recipe: ನೀವು ಚರ್ಮುರಿ ಬಳಸಿ, ಇಂಡಿಯನ್ ಭೇಲ್‌ಪುರಿ ಮಾಡಿ ತಿಂದಿರುತ್ತೀರಿ. ಆದರೆ ಮೆಕ್ಸಿಕನ್ ಭೇಲ್ ಎಂದಾದರೂ ತಿಂದಿದ್ದೀರಾ. ಇದನ್ನು ತಯಾರು ಮಾಡೋದು ತುಂಬಾ ಸುಲಭ. ಹಾಗಾದರೆ ಇದನ್ನು ಹೇಗೆ ತಯಾರು ಮಾಡೋದು ಅಂತಾ ತಿಳಿಯೋಣ ಬನ್ನಿ.. ಗ್ಯಾಸ್ ಆನ್ ಮಾಡಿ ಪ್ಯಾನ್ ಇರಿಸಿ, ಒಂದು ಟೇಬಲ್ ಸ್ಪೂನ್ ಎಣ್ಣೆ ಹಾಕಿ. ಮೂರು ಸ್ಪೂನ್ ಈರುಳ್ಳಿ ಸೇರಿಸಿ...

ಪನೀರ್ ಜಿಲೇಬಿ ರೆಸಿಪಿ

Recipe: ನಾರ್ಮಲ್ ಜಿಲೇಬಿಯನ್ನು ಎಲ್ಲರೂ ಟೇಸ್ಟ್ ಮಾಡೇ ಮಾಡಿರ್ತೀರಾ. ಆದರೆ, ಪನೀರ್ ಬೆರೆಸಿ ಮಾಡಿದ ಜಿಲೇಬಿ ತಿಂದಿರೋದು ತುಂಬಾ ಅಪರೂಪವಾಗಿರಬಹುದು. ಇಂದು ನಾವು ಪನೀರ್ ಜಿಲೇಬಿ ಹೇಗೆ ತಯಾರಿಸೋದು ಅಂತಾ ಹೇಳಲಿದ್ದೇವೆ. ಮೂರು ಗ್ರಾಂ ಪನೀರನ್ನು ಮಿಕ್ಸಿ ಜಾರ್‌ಗೆ ಹಾಕಿ, ಪೇಸ್ಟ್ ಮಾಡಿಕೊಳ್ಳಿ. ಇದನ್ನು ಒಂದು ಮಿಕ್ಸಿಂಗ್ ಬೌಲ್‌ಗೆ ಹಾಕಿ. ಇದಕ್ಕೆ ಚಿಟಿಕೆ ಬೇಕಿಂಗ್ ಪೌಡರ್,...

ಈ ದೇವಸ್ಥಾನದಲ್ಲಿ ರಾಮನೊಂದಿಗೆ ಅವನ ಸಹೋದರನನ್ನೂ ಪೂಜಿಸುತ್ತಾರೆ..

Spiritual: ನೀವು ಹಲವು ಕಡೆ ರಾಮನ ದೇವಸ್ಥಾನಕ್ಕೆ ಹೋಗಿರುತ್ತೀರಿ. ಅಲ್ಲಿ ರಾಮ, ಲಕ್ಷ್ಮಣ, ಹನುಮ, ಸೀತೆಯನ್ನು ಜನ ಪೂಜಿಸುತ್ತಾರೆ. ಆದರೆ ಇಲ್ಲೊಂದು ದೇವಸ್ಥಾನದಲ್ಲಿ ರಾಮನೊಂದಿಗೆ ಅವನ ಮೂವರು ಸಹೋದರರನ್ನೂ ಪೂಜಿಸಲಾಗುತ್ತದೆ. ಹಾಗಾದರೆ ಆ ದೇವಸ್ಥಾನ ಇರುವುದು ಎಲ್ಲಿ..? ಇದರ ಪ್ರಾಮುಖ್ಯತೆ ಏನು ಅಂತಾ ತಿಳಿಯೋಣ ಬನ್ನಿ.. ಮೊದಲ ದೇವಸ್ಥಾನ ತ್ರಿಪ್ರಯಾರ್ ಶ್ರೀ ರಾಮಸ್ವಾಮಿ ದೇವಸ್ಥಾನ. ಇಲ್ಲಿ...

ಈ ಪೇಯವನ್ನು ನೀವು ಸೇವಿಸಿದರೆ, ಶುಗರನ್ನು ಕಂಟ್ರೋಲಿನಲ್ಲಿಡಬಹುದು.

Health Tips: ಡಯಾಬಿಟೀಸ್‌ ಅನ್ನೋದು ಇತ್ತೀಚೆಗೆ ಕಾಮನ್ ರೋಗವಾಗಿದೆ. ಆದರೆ ಇದಕ್ಕಾಗಿ ಮಾಡಬೇಕಾದ ತ್ಯಾಗ ಅಷ್ಟಿಷ್ಟಲ್ಲ. ಸಿಹಿ ತಿಂಡಿ ತಿನ್ನುವುದನ್ನು ಕಂಟ್ರೋಲ್ ಮಾಡಬೇಕು. ಕೆಲವು ಹಣ್ಣುಗಳನ್ನ ತಿನ್ನಬಾರದು. ವೈಟ್ ರೈಸ್‌ನಿಂದ ದೂರವಿರಬೇಕು. ಹೀಗೆ ಹಲವು ಪಥ್ಯಗಳನ್ನು ಅನುಸರಿಸಬೇಕು. ಆದರೆ ನಾವಿಂದು ಶುಗರ್‌ ಕಂಟ್ರೋಲಿನಲ್ಲಿಡಲು ಯಾವ ಪೇಯ ಕುಡಿಯಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ.. ಗ್ರೀನ್...

ಸಾಬಕ್ಕಿ ಮತ್ತು ಕಾಯಿಹಾಲು ಪಾಯಸ

Recipe: ಸಾಮಾನ್ಯವಾಗಿ ಪಾಯಸವೆಂದರೆ ಹಾಲಿನಿಂದ ಮಾಡಲಾಗುತ್ತದೆ. ಅಥವಾ ಬೇಳೆ ನೀರು ಬೆಲ್ಲ ತುಪ್ಪ ಸೇರಿಸಿ ಮಾಡಲಾಗುತ್ತದೆ. ಆದರೆ ಇಂದು ನಾವು ಕಾಯಿಹಾಲು, ಬೆಲ್ಲ ಬಳಸಿ ಸಾಬಕ್ಕಿ ಪಾಯಸ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. 2ರಿಂದ 3 ತೆಂಗಿನ ಕಾಯಿ ತುರಿಯಿಂದ ಮಾಡಿದ ಕಾಯಿ ಹಾಲು, ಇದರಲ್ಲಿ ಅರ್ಧ ಕಾಯಿ ಹಾಲು ಗಟ್ಟಿಯಾಗಿರಬೇಕು. ಇನ್ನರ್ಧ ಕಾಯಿಹಾಲಿಗೆ 2...

ಗರ್ಭಿಣಿಯರು ಜೀರಿಗೆ ನೀರು ಕುಡಿಯುವುದರಿಂದ ಎಷ್ಟೆಲ್ಲ ಉತ್ತಮ ಪ್ರಯೋಜನವಿದೆ ಗೊತ್ತಾ..?

Health Tips: ಗರ್ಭಿಣಿಯಾಗಿದ್ದಾಗ, ಆ ಹೆಣ್ಣು ಎಷ್ಟೇ ಕಾಳಜಿ ವಹಿಸಿದರೂ ಕಡಿಮೆಯೇ. ಆದಷ್ಟು ಆರೋಗ್ಯಕರ ಆಹಾರ ಸೇವನೆ, ವ್ಯಾಯಾಮ, ವಾಕಿಂಗ್, ಹೀಗೆ ಎಲ್ಲ ರೀತಿಯ ಕಾಳಜಿ ಮಾಡಬೇಕಾಗುತ್ತದೆ. ಇಂದು ನಾವು ಗರ್ಭಿಣಿಯರು ಜೀರಿಗೆ ನೀರು ಕುಡಿಯುವುದರಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಮೊದಲು ನೀರು ಬಿಸಿ ಮಾಡಲು ಇಟ್ಟು, ಅದು ಕುದಿ ಬಂದ ಬಳಿಕ...

ದೇಹದಲ್ಲಿ ಬರುವ ಬೆವರಿನ ವಾಸನೆ ತಡೆಯಲು ಈ ಕ್ರಮ ಅನುಸರಿಸಿ..

Health Tips: ಮಳೆಗಾಲ ಮತ್ತು ಚಳಿಗಾಲದಲ್ಲಿ ಅಷ್ಟು ಬೆವರಿನ ವಾಸನೆ ಬರದಿದ್ದರೂ, ಬೇಸಿಗೆಯಲ್ಲಿ ಮಾತ್ರ ಬೇವರಿನ ದುರ್ಗಂಧ ಎಲ್ಲರಿಂದ ದೂರ ಉಳಿಯುವಂತೆ ಮಾಡುತ್ತದೆ. ಹಾಗಾಗಿ ಹಲವರು ಪರ್ಫ್ಯೂಮ್‌ನಿಂದಲೇ ಸ್ನಾನ ಮಾಡಿಬಿಡುತ್ತಾರೆ. ಅಂದ್ರೆ ಅಷ್ಟು ಪರ್ಫ್ಯೂಮ್ ಹಾಕಿಕೊಳ್ಳುತ್ತಾರೆ ಎಂದರ್ಥ. ಪರ್ಫ್ಯೂಮ್ ಹಾಕುವುದು ತಪ್ಪಲ್ಲ. ಆದರೆ ಅದರ ಬದಲು ನೀವು ಹಲವು ಮನೆ ಮದ್ದು ಮಾಡಬಹುದು. ಹಾಗಾದ್ರೆ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img