Sunday, August 9, 2026

#waterfall

Water Falls :ಜಲಪಾತದಲ್ಲಿ ಸಿಲುಕಿದ್ದ ಪ್ರವಾಸಿಗರ ರಕ್ಷಣೆ…!

Thelangana News : ತೆಲಂಗಾಣದ ಪ್ರಸ್ತಿದ್ದ ಮುತ್ಯಾಲ ಧಾರಾ ಜಲಪಾತದಲ್ಲಿ ಸಿಲುಕಿದ್ದ 80 ಮಂದಿ ಪ್ರವಾಸಿಗರನ್ನು ರಕ್ಷಣಾ ತಂಡ ರಕ್ಷಿಸುವವಲ್ಲಿ ಯಶಸ್ವಿಯಾಗಿದ್ದಾರೆ. ಹಲವೆಡೆಗಳಿಂದ ಆಗಮಿಸಿದ್ದ ಪ್ರವಾಸಿಗರು ಜಲಪಾತವನ್ನು ಕಣ್ತುಂಬಿಕೊಳ್ಳಲು ಹೋಗಿದ್ದರು ಆದರೆ ಜಲಪಾತ ವೀಕ್ಷಿಸಿ ಹಿಂತಿರುಗುವ ವೇಳೆ ಭಾರಿ ಮಳೆ ಸುರಿದ ಪರಿಣಾಮ ಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿ ಪ್ರವಾಸಿಗರು ಅರಣ್ಯದ ನಡುವೆ ಸಿಲುಕಿಕೊಂಡಿದ್ದು, ಸರಿಯಾಗಿ...

Waterfall : ಜಲಪಾತ ವೀಕ್ಷಣೆಗೆಂದು ಬಂದವ ನೀರುಪಾಲು…!

Kundapura News: ಕುಂದಾಪುರ: ಕೊಲ್ಲೂರು ಅರಿಸಿನಗುಂಡಿ ಜಲಪಾತ ವೀಕ್ಷಣೆ  ಸಂದರ್ಭ ಭಾನುವಾರ  ಕಾಲು ಜಾರಿ ಬಿದ್ದು ನೀರುಪಾಲಾದ ಯವಕ ಇನ್ನೂ ಪತ್ತೆಯಾಗಿಲ್ಲ. ಶಿಬಮೊಗ್ಗ ಜಿಲ್ಲೆ ಭದ್ರಾವತಿಯ  ಶರತ್ ಕುಮಾರ್ (23) ನೀರುಪಾಲಾದ ಯುವಕ. ಶರತ್ ಕೊಲ್ಲೂರಿಗೆ  ಸ್ನೇಹಿತ ಗುರುರಾಜ್ ಜೊತೆ ಕಾರಿನಲ್ಲಿ ಬಂದಿದ್ದ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದರು. ಬಂಡೆಕಲ್ಲಿನ ಮೇಲೆ ನಿಂತು ಜಲಪಾತದಿಂದ ನೀರು ಧುಮ್ಮಿಕ್ಕುವ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img