Monday, May 11, 2026

#waterfall

Water Falls :ಜಲಪಾತದಲ್ಲಿ ಸಿಲುಕಿದ್ದ ಪ್ರವಾಸಿಗರ ರಕ್ಷಣೆ…!

Thelangana News : ತೆಲಂಗಾಣದ ಪ್ರಸ್ತಿದ್ದ ಮುತ್ಯಾಲ ಧಾರಾ ಜಲಪಾತದಲ್ಲಿ ಸಿಲುಕಿದ್ದ 80 ಮಂದಿ ಪ್ರವಾಸಿಗರನ್ನು ರಕ್ಷಣಾ ತಂಡ ರಕ್ಷಿಸುವವಲ್ಲಿ ಯಶಸ್ವಿಯಾಗಿದ್ದಾರೆ. ಹಲವೆಡೆಗಳಿಂದ ಆಗಮಿಸಿದ್ದ ಪ್ರವಾಸಿಗರು ಜಲಪಾತವನ್ನು ಕಣ್ತುಂಬಿಕೊಳ್ಳಲು ಹೋಗಿದ್ದರು ಆದರೆ ಜಲಪಾತ ವೀಕ್ಷಿಸಿ ಹಿಂತಿರುಗುವ ವೇಳೆ ಭಾರಿ ಮಳೆ ಸುರಿದ ಪರಿಣಾಮ ಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿ ಪ್ರವಾಸಿಗರು ಅರಣ್ಯದ ನಡುವೆ ಸಿಲುಕಿಕೊಂಡಿದ್ದು, ಸರಿಯಾಗಿ...

Waterfall : ಜಲಪಾತ ವೀಕ್ಷಣೆಗೆಂದು ಬಂದವ ನೀರುಪಾಲು…!

Kundapura News: ಕುಂದಾಪುರ: ಕೊಲ್ಲೂರು ಅರಿಸಿನಗುಂಡಿ ಜಲಪಾತ ವೀಕ್ಷಣೆ  ಸಂದರ್ಭ ಭಾನುವಾರ  ಕಾಲು ಜಾರಿ ಬಿದ್ದು ನೀರುಪಾಲಾದ ಯವಕ ಇನ್ನೂ ಪತ್ತೆಯಾಗಿಲ್ಲ. ಶಿಬಮೊಗ್ಗ ಜಿಲ್ಲೆ ಭದ್ರಾವತಿಯ  ಶರತ್ ಕುಮಾರ್ (23) ನೀರುಪಾಲಾದ ಯುವಕ. ಶರತ್ ಕೊಲ್ಲೂರಿಗೆ  ಸ್ನೇಹಿತ ಗುರುರಾಜ್ ಜೊತೆ ಕಾರಿನಲ್ಲಿ ಬಂದಿದ್ದ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದರು. ಬಂಡೆಕಲ್ಲಿನ ಮೇಲೆ ನಿಂತು ಜಲಪಾತದಿಂದ ನೀರು ಧುಮ್ಮಿಕ್ಕುವ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img