Wednesday, October 15, 2025

watering place

ಸವದತ್ತಿಯ ನವಿಲು ತೀರ್ಥ ಜಲಾಶಯದಲ್ಲಿ ತಾಯಿ ಮತ್ತು ಇಬ್ಬರ ಮಕ್ಕಳ ಶವ ಪತ್ತೆ

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ನಿವಾಸಿ ತನುಜಾ (32), ಸುದೀಪ್(4), ರಾಧಿಕಾ (3)  ಎಂಬುವರ ಶವಗಳು ನವಿಲು ತೀರ್ಥ ಜಲಾಶಯದ ಹಿನ್ನಿರಿನಲ್ಲಿ ಪತ್ತೆಯಾಗಿವೆ. ಜೀವನದಲ್ಲಿ ಜಿಗುಪ್ಸೆಗೊಂಡು ತನುಜಾ ಮಕ್ಕಳನ್ನು ಜಲಾಶಯಕ್ಕೆ ತಳ್ಳಿ ತಾನು ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸವದತ್ತಿ ಪಟ್ಟಣದ ಹೊರ ವಲಯದಲ್ಲಿರುವ ನವಿಲು ತೀರ್ಥ ಜಲಾಶಯದಲ್ಲಿ ಶವಗಳು...
- Advertisement -spot_img

Latest News

ಅಂಗವಿಕಲ ಸೈನಿಕನ ಮೇಲೆ ಹಲ್ಲೆ, ನ್ಯಾಯಕ್ಕಾಗಿ ಧ್ವನಿ ಎತ್ತಿದ ನಾರಿ!

  ಧಾರವಾಡದಲ್ಲಿ ನಿವೃತ್ತ ಅಂಗವಿಕಲ ಸೈನಿಕನ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ರಾಜ್ಯದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತೀವ್ರ ಅಸ್ವಸ್ಥನಾಗಿರುವ...
- Advertisement -spot_img