Thursday, September 10, 2026

watering place

ಸವದತ್ತಿಯ ನವಿಲು ತೀರ್ಥ ಜಲಾಶಯದಲ್ಲಿ ತಾಯಿ ಮತ್ತು ಇಬ್ಬರ ಮಕ್ಕಳ ಶವ ಪತ್ತೆ

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ನಿವಾಸಿ ತನುಜಾ (32), ಸುದೀಪ್(4), ರಾಧಿಕಾ (3)  ಎಂಬುವರ ಶವಗಳು ನವಿಲು ತೀರ್ಥ ಜಲಾಶಯದ ಹಿನ್ನಿರಿನಲ್ಲಿ ಪತ್ತೆಯಾಗಿವೆ. ಜೀವನದಲ್ಲಿ ಜಿಗುಪ್ಸೆಗೊಂಡು ತನುಜಾ ಮಕ್ಕಳನ್ನು ಜಲಾಶಯಕ್ಕೆ ತಳ್ಳಿ ತಾನು ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸವದತ್ತಿ ಪಟ್ಟಣದ ಹೊರ ವಲಯದಲ್ಲಿರುವ ನವಿಲು ತೀರ್ಥ ಜಲಾಶಯದಲ್ಲಿ ಶವಗಳು...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img