Wednesday, April 16, 2025

watertank

ನೀರಿನ ಸಮಸ್ಯೆ ಬಗೆಹರಿಯುವವರೆಗೂ ಹನಿಮೂನ್ ಹೋಗುವುದಿಲ್ಲ: ನವ ದಂಪತಿ

ಮುಂಬೈ: ಕುದುರೆ, ಕಾರ್, ಬುಲ್ಡೋಜರ್ ಆಯ್ತು. ಇದೀಗ ಇಲ್ಲೋಂದು ಜೋಡಿ ಮದುವೆ ಮೆರವಣಿಗೆಗೆ ನೀರಿನ ಟ್ಯಾಂಕರ್ ಬಳಸಿ ಕಲ್ಯಾಣ ಮಂಟಪಕ್ಕೆ ಬಂದಿದ್ದಾರೆ. ಮಹಾರಾಷ್ಟದ ಈ ನವ ಜೋಡಿ ವಿಶಾಲ್ ಮತ್ತು ಅಪರ್ಣಾ ನೀರಿನ ಅವ್ಯವಸ್ಥೆ ಎತ್ತಿಹಿಡಿಯಲು ಟ್ಯಾಂಕರ್ ಬಳಸಿ ಅಚ್ಚರಿ ಮೂಡಿಸಿದ್ದಾರೆ. ಕೊಲ್ಹಾಪುರದಲ್ಲಿ ನೀರಿನ ಸಮಸ್ಯೆ ಅತೀಯಾಗಿರುವ ಹಿನ್ನೆಲೆ ಸ್ಥಳೀಯ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. ಹೀಗೆ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img