Tuesday, August 18, 2026

watertank

ನೀರಿನ ಸಮಸ್ಯೆ ಬಗೆಹರಿಯುವವರೆಗೂ ಹನಿಮೂನ್ ಹೋಗುವುದಿಲ್ಲ: ನವ ದಂಪತಿ

ಮುಂಬೈ: ಕುದುರೆ, ಕಾರ್, ಬುಲ್ಡೋಜರ್ ಆಯ್ತು. ಇದೀಗ ಇಲ್ಲೋಂದು ಜೋಡಿ ಮದುವೆ ಮೆರವಣಿಗೆಗೆ ನೀರಿನ ಟ್ಯಾಂಕರ್ ಬಳಸಿ ಕಲ್ಯಾಣ ಮಂಟಪಕ್ಕೆ ಬಂದಿದ್ದಾರೆ. ಮಹಾರಾಷ್ಟದ ಈ ನವ ಜೋಡಿ ವಿಶಾಲ್ ಮತ್ತು ಅಪರ್ಣಾ ನೀರಿನ ಅವ್ಯವಸ್ಥೆ ಎತ್ತಿಹಿಡಿಯಲು ಟ್ಯಾಂಕರ್ ಬಳಸಿ ಅಚ್ಚರಿ ಮೂಡಿಸಿದ್ದಾರೆ. ಕೊಲ್ಹಾಪುರದಲ್ಲಿ ನೀರಿನ ಸಮಸ್ಯೆ ಅತೀಯಾಗಿರುವ ಹಿನ್ನೆಲೆ ಸ್ಥಳೀಯ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. ಹೀಗೆ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img