Friday, June 12, 2026

#WaterTankDeath

ನೀರಿನ ಟ್ಯಾಂಕ್‌ನಲ್ಲಿ ಶವ ಪತ್ತೆ – ಅದೇ ನೀರು ಕುಡಿದ ವಿದ್ಯಾರ್ಥಿಗಳು!!!

ಉತ್ತರ ಪ್ರದೇಶದ ಡಿಯೋರಿಯಾದ ಮಹರ್ಷಿ ದೇವ್ರಹಾ ಬಾಬಾ ವೈದ್ಯಕೀಯ ಕಾಲೇಜಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಆಸ್ಪತ್ರೆಯ ಐದನೇ ಮಹಡಿಯಲ್ಲಿರುವ ಕಾಂಕ್ರೀಟ್ ನೀರಿನ ಟ್ಯಾಂಕ್‌ನಲ್ಲಿ ಯುವಕನ ಕೊಳೆತ ಶವ ಪತ್ತೆಯಾಗಿದೆ. ಶವವು ಹತ್ತು ದಿನಗಳಷ್ಟು ಹಳೆಯದಾಗಿರಬಹುದೆಂದು ಪೊಲೀಸರು ಅಂದಾಜಿಸಿದ್ದು, ತೀವ್ರ ದುರ್ವಾಸನೆ ಹಾಗೂ ಶವದ ಸ್ಥಿತಿಯಿಂದ ಈ ಶಂಕೆ ವ್ಯಕ್ತವಾಗಿದೆ. ಸೋಮವಾರ ಮಧ್ಯಾಹ್ನ, ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗಳ...
- Advertisement -spot_img

Latest News

ಬೆಂಗಳೂರು ಕಸ ವಿಲೇವಾರಿ ಬಗ್ಗೆ ಧ್ವನಿ ಎತ್ತಿದ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್

Political News: ಬೆಂಗಳೂರಿನಲ್ಲಿ ಕಸ ವಿಲೇವಾರಿ ವಿಚಾರದಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೀಗ ಬೆಂಗಳೂರಿನಲ್ಲಿ...
- Advertisement -spot_img