Sullia News : ವಿದೇಶದಲ್ಲಿಯೇ ಕುಳಿತುಕೊಂಡು ಪತ್ನಿಗೆ ತ್ರಿವಳಿ ತಲಾಕ್ ನೀಡಿದ ಘಟನೆ ಸುಳ್ಯದ ಜಯನಗರದ ಬಳಿ ನಡೆದಿದೆ.
ಕೇರಳ ಮೂಲದ ಕೇರಳದ ತ್ರಿಶೂರ್ ನಿವಾಸಿ ರಾಶಿದ್ ಎಂಬಾತ ಏಳು ವರ್ಷಗಳ ಹಿಂದೆ ಸುಳ್ಯ ಜಯನಗರ ನಿವಾಸಿಯನ್ನು ವಿವಾಹವಾಗಿ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಒಂದು ವರ್ಷದ ಹಿಂದೆ ಪತ್ನಿಯನ್ನು ರಾಶಿದ್ ವಿದೇಶಕ್ಕೆ ಕರೆಯಿಸಿಕೊಂಡಿದ್ದನು....
Technology News:
ಇನ್ನು ಗ್ರಾಹಕರು ಉಬರ್ ಆ್ಯಪ್ ಬದಲಾಗಿ ನೇರವಾಗಿ ವಾಟ್ಸ್ಆ್ಯಪ್ ಮೂಲಕವೇ ಪ್ರಯಾಣಕ್ಕಾಗಿ ವಾಹನವನ್ನು ಬುಕ್ ಮಾಡಿಕೊಳ್ಳಬಹುದಾಗಿದೆ. ಪ್ರಖ್ಯಾತ ಆನ್ಲೈನ್ ಕ್ಯಾಬ್ ಬುಕ್ಕಿಂಗ್ ಸಂಸ್ಥೆ ಊಬರ್ ಮತ್ತು ವಾಟ್ಸ್ಆಪ್ ಒಡೆತನದ ಮೆಟಾ ಸಂಸ್ಥೆಗಳು ಸೇರಿಕೊಂಡು ಇಂತಹದೊಂದು ಫೀಚರ್ ಅನ್ನು ಲಾಂಚ್ ಮಾಡಿದೆ. ಸದ್ಯಕ್ಕೆ ದೆಹಲಿಯಲ್ಲಿ ಆರಂಭವಾಗುತ್ತಿರುವ ಈ ಸೇವೆ ಭಾರತದ ಇತರ ಪ್ರಮುಖ ನಗರಗಳಿಗೆ...
Technology News:
ವಾಟ್ಸಾಪ್ ಇದೀಗ ಅಪ್ಲಿಕೇಶನ್ ದಿನಾಂಕದ ಮೂಲಕ ಸಂದೇಶಗಳನ್ನು ಹುಡುಕುವ ಫೀಚರ್ ಅನ್ನು ತರುವಲ್ಲಿ ಕಾರ್ಯ ನಿರ್ವಹಿಸುತ್ತಿರುವುದಾಗಿ ವರದಿಯಾಗಿದೆ ಎಂದು ತಿಳಿದು ಬಂದಿದೆ. ವಾಟ್ಸಪ್ ಈಗಾಗಲೇ ತನ್ನ ಬೀಟಾ ಆವೃತ್ತಿಯಲ್ಲಿ ಈ ಫೀಚರ್ ಅನ್ನು ಪರೀಕ್ಷಿಸಲು ಬಿಡುಗಡೆಗೊಳಿಸಿದೆ. ‘ಸರ್ಚ್ ಮೆಸೇಜ್ ಬೈ ಡೇಟ್” ಎಂದು ಬರೆಯಲಾದ ಇದರ ಸ್ಕ್ರೀನ್ಶಾಟ್ ಅನ್ನೂ ವೆಬ್ಸೈಟ್ ಹಂಚಿಕೊಂಡಿದೆ. ವಾಟ್ಸಾಪ್...
Technology News:
ಜನಪ್ರಿಯ ಇನ್ಸ್ಟಂಟ್ ಮೆಸೆಜ್ ಆಪ್ ವಾಟ್ಸಾಪ್ ಇದೀಗ ಆಪಲ್ ಐಫೊನ್ ಬಳಕೆದಾರರಿಗೆ ದೊಡ್ಡ ಶಾಕ್ ನೀಡಿದೆ. ಆಪಲ್ನ ಇತ್ತೀಚಿನ ಬೆಂಬಲ ನವೀಕರಣದ ಪ್ರಕಾರ ಇದೇ ಅಕ್ಟೋಬರ್ 1, 2022 ರಿಂದ ಕೆಲವು ಐಫೋನ್ ಮಾಡೆಲ್ಗಳಲ್ಲಿ ಶಾಶ್ವತವಾಗಿ ವಾಟ್ಸಾಪ್ ಅಪ್ಲಿಕೇಶನ್ ಅನ್ನು ಇನ್ನು ಮುಂದೆ ಬೆಂಬಲಿಸುವುದಿಲ್ಲ ಎಂದು ಸೂಚಿಸಲಾಗಿದೆ.
ಅಧಿಕ ಸಕ್ರಿಯ ಬಳಕೆದಾರರನ್ನು ಹೊಂದಿರುವ ಮೆಸೆಜ್...
watsapp:
ಕಳೆದ ಕೆಲವು ತಿಂಗಳುಗಳಿಂದಂತೂ ಒಂದರ ಹಿಂದೆ ಒಂದರಂತೆ ವಿನೂತನ ಅಪ್ಡೇಟ್ ಅನ್ನು ಪರಿಚಯಿಸುತ್ತಿದೆ ವಾಟ್ಸ್ಯಾಪ್. ಇತ್ತೀಚೆಗಷ್ಟೆ ಡಿಲೀಟ್ ಫಾರ್ ಎವರಿವನ್ (Delete For Everyone) ಆಯ್ಕೆಯಲ್ಲಿ ಸಮಯದ ಮಿತಿಯನ್ನು ಹೆಚ್ಚಿಸಿತ್ತು. ಇದೀಗ ಇದರಲ್ಲಿ ಮತ್ತೊಂದು ಹೊಸ ಆಯ್ಕೆಯನ್ನು ನೀಡುವ ಬಗ್ಗೆ ತಿಳಿಸಿದೆ.ಇದರ ಪ್ರಕಾರ ವಾಟ್ಸ್ಆ್ಯಪ್ನಲ್ಲಿ ನೀವು ಡಿಲೀಟ್ ಮಾಡಿದ ಮೆಸೇಜ್ ಅನ್ನು ರಿಕವರಿ ಮಾಡಬಹುದಂತೆ.
ಈ ಬಗ್ಗೆ ವಾಟ್ಸ್ಆ್ಯಪ್...
Political News: ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ರಾಜಕೀಯ ಪ್ರೇರಿತವಾದುದ್ದು. ನಮ್ಮಲ್ಲಿ ಒಳಜಗಳ...