Thursday, June 19, 2025

wayanad

ಶ್ರುತಿ ಜೀವನದಲ್ಲಿ ಮತ್ತೊಂದು ದುರಂತ – ಓ ವಿಧಿಯೇ ನೀನೆಷ್ಟು ಕ್ರೂರಿ

ಆಕೆಯದ್ದು ನಿಜಕ್ಕೂ ಕರುಳು ಹಿಂಡುವ ಕಥೆ.. ಒಂದರ ಹಿಂದೊಂದರಂತೆ ನೋವು, ಆಘಾತ. ತಿಂಗಳ ಹಿಂದೆ ತನ್ನ ಕುಟುಂಬದ 9 ಮಂದಿಯನ್ನ ಕಳ್ಕೊಂಡ್ರೆ, ಇಂದು ಕಣ್ಣೀರು ಒರೆಸಿದವನನ್ನೂ ಕಳೆದುಕೊಂಡಿದ್ದಾಳೆ.. ಎಂಥ ಕಲ್ಲು ಮನಸ್ಸನ್ನೂ ಕಾಡುವ ಕರುಣಾಜನಕ ಸ್ಟೋರಿಯೊಂದನ್ನ ನಿಮ್ಮ ಮುಂದೆ ಇಡ್ತಿದ್ದೀವಿ.. ಕಳೆದ ಜುಲೈನಲ್ಲಿ ಕೇರಳದ ವಯನಾಡಿನಲ್ಲಿ ಭಾರಿ ಪ್ರವಾಹ ಆಗಿತ್ತು.. ಆಗ ಭೂಕುಸಿತ ಸಂಭವಿಸಿ ನೂರಾರು...

ವಯನಾಡು ಭೂಕುಸಿತ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

Kerala News: ಧಾರಾಕಾರ ಮಳೆಯ ಕಾರಣ, ಕೇರಳದ ವಯನಾಡಿನಲ್ಲಿ ಭೂಕುಸಿತ ಉಂಟಾಗಿ, 400ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ. ಪ್ರವಾಸಿಗರ ನೆಚ್ಚಿನ ತಾಣವಾಗಿದ್ದ ವಯನಾಡು ಇದೀಗ, ನರಕ ಸದೃಶವಾಗಿದೆ. https://youtu.be/BM5XLdMUgoE ಇಂದು ಪ್ರಧಾನಿ ಮೋದಿ, ಭೂಕುಸಿತವಾದ ಸ್ಥಳಕ್ಕೆ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದ್ದಾರೆ. ಕಲ್ಪಟ್ಟಾ ರಸ್ತೆ ಮಾರ್ಗವಾಗಿ ಚುರಲ್‌ಮಲ್ಗೆ ತಲುಪಿದ ಪ್ರಧಾನಿ ಮೋದಿ, ಅಲ್ಲಿನ ಸಂತ್ರಸ್ತರನ್ನು ಭೇಟಿಯಾಗಿ,...

Rahul gandhi: ಗೆದ್ದರೂ ಗೊಂದಲದಲ್ಲಿ ರಾಹುಲ್ ಗಾಂಧಿ- ಯಾಕೆ ಗೊತ್ತಾ?

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ಗೊಂದಲದಲ್ಲಿದ್ದಾರೆ. ರಾಯ್ ಬರೇಲಿ ಮತ್ತು ವಯನಾಡು ಈ 2ಕ್ಷೇತ್ರಗಳಲ್ಲಿ ಯಾವ ಸ್ಥಾನ ಉಳಿಸಿಕೊಳ್ಳಬೇಕು ಎನ್ನುವ ಗೊಂದಲದಲ್ಲಿದ್ದೇನೆ ಎಂದು ಸ್ವತಃ ರಾಹುಲ್ ಹೇಳಿದ್ದಾರೆ. ಚುನಾವಣಾ ಗೆಲುವಿನ ಬಳಿಕ ಮೊದಲ ಬಾರಿಗೆ ಬುಧವಾರ ವಯನಾಡಿಗೆ ಆಗಮಿಸಿದ ರಾಹುಲ್, ಸಾರ್ವಜನಿಕರನ್ನು ಉದ್ದೇಶಿಸಿ...
- Advertisement -spot_img

Latest News

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್: ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್

Political News: ಕೇತಗಾನಹಳ್ಳಿ ಜಮೀನಿನ ವಿಚಾರವಾಗಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಈ ಬಗ್ಗೆ ಅವರ ಪುತ್ರ ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್...
- Advertisement -spot_img