Friday, April 3, 2026

wayanad landslide

ಶಾಸಕರಿಗೇ ಅನುದಾನ ಇಲ್ಲ ಕೇರಳಕ್ಕೆ ಕೋಟಿ, ಕೋಟಿ!

ರಾಜ್ಯದ ಅಭಿವೃದ್ಧಿಗೆ, ಶಾಸಕರಿಗೆ ಸರಿಯಾದ ಅನುದಾನ ಸಿಗುತ್ತಿಲ್ಲ ಅನ್ನೋ ಕೂಗು ಜೋರಾಗಿದೆ. ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಪಕ್ಷಗಳಿಂದಲೂ ಗಂಭೀರ ಟೀಕೆಗಳು ಕೇಳಿಬರುತ್ತಿದೆ. ಈ ಹೊತ್ತಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ನಡೆ ಹೊಸ ವಿವಾದಕ್ಕೆ ಕಾರಣವಾಗಿದೆ. ಈ ಹಿಂದೆ ಹಲವು ಶಾಸಕರು ತಮ್ಮ ಕ್ಷೇತ್ರಗಳಿಗೆ ಸರ್ಕಾರದಿಂದ ಯಾವುದೇ ಅನುದಾನ ಸಿಗದೆ ಅಭಿವೃದ್ಧಿ ಕಾರ್ಯಗಳು...

ಶ್ರುತಿ ಜೀವನದಲ್ಲಿ ಮತ್ತೊಂದು ದುರಂತ – ಓ ವಿಧಿಯೇ ನೀನೆಷ್ಟು ಕ್ರೂರಿ

ಆಕೆಯದ್ದು ನಿಜಕ್ಕೂ ಕರುಳು ಹಿಂಡುವ ಕಥೆ.. ಒಂದರ ಹಿಂದೊಂದರಂತೆ ನೋವು, ಆಘಾತ. ತಿಂಗಳ ಹಿಂದೆ ತನ್ನ ಕುಟುಂಬದ 9 ಮಂದಿಯನ್ನ ಕಳ್ಕೊಂಡ್ರೆ, ಇಂದು ಕಣ್ಣೀರು ಒರೆಸಿದವನನ್ನೂ ಕಳೆದುಕೊಂಡಿದ್ದಾಳೆ.. ಎಂಥ ಕಲ್ಲು ಮನಸ್ಸನ್ನೂ ಕಾಡುವ ಕರುಣಾಜನಕ ಸ್ಟೋರಿಯೊಂದನ್ನ ನಿಮ್ಮ ಮುಂದೆ ಇಡ್ತಿದ್ದೀವಿ.. ಕಳೆದ ಜುಲೈನಲ್ಲಿ ಕೇರಳದ ವಯನಾಡಿನಲ್ಲಿ ಭಾರಿ ಪ್ರವಾಹ ಆಗಿತ್ತು.. ಆಗ ಭೂಕುಸಿತ ಸಂಭವಿಸಿ ನೂರಾರು...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img