Friday, July 24, 2026

Wayanadu

Wayanad News: ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ: ಕೊಚ್ಚಿ ಹೋದ ಶಾಲೆ

Kerala News: ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿದು, 50ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, ಇನ್ನೂರಕ್ಕೂ ಹೆಚ್ಚು ಜನ, ಮಣ್ಣಿನ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ. https://youtu.be/H0gMJgZNLr0 ಇನ್ನು ಗುಡ್ಡ ಕುಸಿದ ಜಾಗದಲ್ಲಿ ಶಾಲೆ ಕೊಚ್ಚಿ ಹೋಗಿದೆ. ಶಾಲೆ ಪೂರ್ತಿ ನೆಲಸಮವಾಗಿದ್ದು, ಚೂರಲ್‌ಮಲ್‌ನಲ್ಲಿ ಈ ಘಟನೆ ನಡೆದಿದೆ. ಇನ್ನು ಗುಡ್ಡ ಕುಸಿದ ಸ್ಥಳದಿಂದ ಮೃತದೇಹಗಳು ಚಾಲಿಯಾರ್ ನದಿ...
- Advertisement -spot_img

Latest News

Haveri News: ತೆರಿಗೆ ಹಣ ದುರುಪಯೋಗ ಆರೋಪ: ಮನೆ ಗ್ರಾಮ ಪಂಚಾಯಿತಿ ಮುಂದೆ ಗ್ರಾಮಸ್ಥರ ಪ್ರತಿಭಟನೆ

Haveri News: ತೆರಿಗೆ ಹಣ ದುರುಪಯೋಗ ಮಾಡಿಕೊಂಡು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ, ಹಾನಗಲ್ ತಾಲೂಕಿನ ಮಾರನ ಬೀಡ ಗ್ರಾಮ ಪಂಚಾಯಿತಿ...
- Advertisement -spot_img