Sunday, May 10, 2026

Wayanadu

Wayanad News: ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ: ಕೊಚ್ಚಿ ಹೋದ ಶಾಲೆ

Kerala News: ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿದು, 50ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, ಇನ್ನೂರಕ್ಕೂ ಹೆಚ್ಚು ಜನ, ಮಣ್ಣಿನ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ. https://youtu.be/H0gMJgZNLr0 ಇನ್ನು ಗುಡ್ಡ ಕುಸಿದ ಜಾಗದಲ್ಲಿ ಶಾಲೆ ಕೊಚ್ಚಿ ಹೋಗಿದೆ. ಶಾಲೆ ಪೂರ್ತಿ ನೆಲಸಮವಾಗಿದ್ದು, ಚೂರಲ್‌ಮಲ್‌ನಲ್ಲಿ ಈ ಘಟನೆ ನಡೆದಿದೆ. ಇನ್ನು ಗುಡ್ಡ ಕುಸಿದ ಸ್ಥಳದಿಂದ ಮೃತದೇಹಗಳು ಚಾಲಿಯಾರ್ ನದಿ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img