ನವದೆಹಲಿ: ಕೋಲ್ಕತ್ತಾದ ಆರ್.ಜಿ ಕಾರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆಯ ರೇಪ್ ಆ್ಯಂಡ್ ಮರ್ಡರ್ ಪ್ರಕರಣ ಸದ್ಯ ದೇಶಾದ್ಯಂತ ಭಾರಿ ಸಂಚಲನವನ್ನೇ ಸೃಷ್ಟಿಸಿದೆ.. ಇದೀಗ ಸ್ವತಃ ಮಾನ್ಯ ಸರ್ವೋಚ್ಛ ನ್ಯಾಯಾಲಯ (Supreme Court)ವೇ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಲವೊಂದಿಷ್ಟು ಪ್ರಶ್ನೆಗಳನ್ನ ಎತ್ತಿದೆ.. ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ...
Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...