Tuesday, July 28, 2026

We must all be prepared to protect our borders.

ಜಾಗತಿಕವಾಗಿ ನಮ್ಮ ರಕ್ಷಣೆಗೆ ಸಮರ್ಥರಾಗಬೇಕು : ದುಷ್ಟ ಶಕ್ತಿಗಳ ವಿರುದ್ಧ ಹಿಂದುಗಳು ಸಂಘಟಿತರಾಗಬೇಕು : ಮೋಹನ್‌ ಭಾಗವತ್ ಹೊಸ ಹಿಂದೂ ಮಂತ್ರ..!‌

ನವದೆಹಲಿ : ಹಿಂದೂ ಸಮಾಜವನ್ನು ಒಗ್ಗೂಡಿಸಿ ಭಾರತವನ್ನು ಒಂದು ಬಲಿಷ್ಠ ಮಿಲಿಟರಿ ಮತ್ತು ಆರ್ಥಿಕ ಶಕ್ತಿಯಾಗಿ ರೂಪಿಸುವ ಅಗತ್ಯವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪುನರುಚ್ಚರಿಸಿದ್ದಾರೆ, ಇದು ಎಲ್ಲಾ ಗಡಿಗಳಲ್ಲಿ ದುಷ್ಟ ಶಕ್ತಿಗಳ ದುಷ್ಟತನವನ್ನು ಮಟ್ಟ ಹಾಕುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಿದ್ದಾರೆ. ಯಾರೂ ನಮ್ಮನ್ನ ಅಲುಗಾಡಿಸಲು ಸಾಧ್ಯವಿಲ್ಲ.. ಇನ್ನೂ ಈ ಕುರಿತು ಸಂದರ್ಶನವೊಂದರಲ್ಲಿ...
- Advertisement -spot_img

Latest News

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...
- Advertisement -spot_img