Thursday, September 17, 2026

weakness

Basavaraj bommai: ಎರಡನೇ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯ ವೀಕ್ :

ಬೆಂಗಳೂರು: ರಾಜ್ಯ ಸರ್ಕಾರವನ್ನು ಕಾಂಗ್ರೆಸ್ ಹೈ ಕಮಾಂಡ್ ದೆಹಲಿಯಿಂದ ನಿಯಂತ್ರಿಸುತ್ತಿದ್ದು, ಇದು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿದ ರಾಜ್ಯದ ಜನತೆಗೆ ಅವಮಾನ ಮಾಡಿದಂತೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ದೆಹಲಿಯಲ್ಲಿ ನಡೆದ ಸಭೆಯ ಬಗ್ಗೆ ಅಭ್ಯಂತರ ಇಲ್ಲ. ಆದರೆ, ಇಡಿ ಸಂಪುಟ...

ನಿಶ್ಶಕ್ತಿಯನ್ನು ದೂರ ಮಾಡಲು ಈ ಟಿಪ್ಸ್ ಅನುಸರಿಸಿ..

ನೀವು ಆಫೀಸ್ ಕೆಲಸವನ್ನೇ ಮಾಡಿ, ಮನೆ ಕೆಲಸವನ್ನೇ ಮಾಡಿ, ಇಲ್ಲಾ ಟ್ರ್ಯಾವೆಲಿಂಗ್ ಮಾಡಿ. ಹೀಗೆ ಯಾವ ಕೆಲಸ ಮಾಡಿದ್ರೂ ನೀವು ಶಕ್ತಿವಂತರಾಗಿರುವುದು ತುಂಬಾ ಮುಖ್ಯವಾಗುತ್ತದೆ. ದೇಹದಲ್ಲಿ ಶಕ್ತಿ ಇಲ್ಲಾ ಅಂದ್ರೆ ಏನು ಮಾಡಲೂ ಸಾಧ್ಯವಿಲ್ಲ. ಕೆಲವರು ಶಕ್ತಿವಂತರಾಗಲು ಮಾರುಕಟ್ಟೆಯಲ್ಲಿ ಸಿಗುವ ಕ್ಯಾಪ್ಸೂಲ್ಸ್ ಎಲ್ಲ ಟ್ರೈ ಮಾಡ್ತಾರೆ. ಆದ್ರೆ ಅದು ತುಂಬಾ ಅಪಾಯಕಾರಿ. ಅದರಿಂದ ಶಕ್ತಿ...
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img