ಹಿಂದುಗಳು ಆತ್ಮರಕ್ಷಣೆಗೆ ಶಸ್ತ್ರ ಇಟ್ಟುಕೊಳ್ಳಿ ಅಂತ ಸಂಸದ ನಾರಾಯಣಸಾ ಭಾಂಡಗೆ ಹೇಳಿರೋ ಹೇಳಿಕೆ ಭಾರಿ ವಿವಾದಕ್ಕೀಡಾಗಿದೆ. ಹಿಂದುಗಳು ತಮ್ಮ ಆತ್ಮರಕ್ಷಣೆಗಾಗಿ ಶಸ್ತ್ರಗಳು ಮತ್ತು ಆಯುಧಗಳನ್ನು ಇಟ್ಟುಕೊಳ್ಳಬೇಕು. ಎಲ್ಲ ಕಡೆ ಪೊಲೀಸರ ಹಾಜರಾತಿ ಸಾಧ್ಯವಿಲ್ಲ. ನಾವು ನಮ್ಮನ್ನು ರಕ್ಷಿಸಿಕೊಳ್ಳದೆ ಇದ್ದರೆ, ದೇಶವನ್ನು ಹೇಗೆ ರಕ್ಷಿಸಬಹುದು? ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ವಿವಾದಾತ್ಮಕ ಹೇಳಿಕೆ...
www.karnatakatv.net: ಅಮೆರಿಕಾ ಮತ್ತು ದಕ್ಷಿಣ ಕೊರಿಯಾದಿಂದ ರಕ್ಷಣೆಯನ್ನು ಪಡೆಯಲು ನಮಗೆ ಶಸ್ತ್ರಾಸ್ತ್ರಗಳ ಅಗತ್ಯವಿದೆ ಎಂದು ಕಿಮ್ ಜಾಂಗ್ ಉನ್ ವಿರೋಧಿಗಳ ವಿರುದ್ಧ ಗುಡುಗಿದ್ದಾನೆ
ಹೌದು.. ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ರಕ್ಷಣೆಗಾಗಿ ಶಸ್ತ್ರಾಸ್ತ್ರಗಳ ಅಗತ್ಯವಿದೆ ಎಂದು ಹೇಳಿದ್ದಾರೆ ಯಾಕೆಂದರೆ ಅಮೆರಿಕಾ ಮತ್ತು ದಕ್ಷಿಣ ಕೊರಿಯಾ ಶಾಂತಿ ಕದಡುವ ಪ್ರಯತ್ನ ಮಾಡುತ್ತಿವೆ. ಈ 2...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...