Tuesday, October 14, 2025

wearing vegitable

ತರಕಾರಿ ಮಾಲೆ ಧರಿಸಿ ಪ್ರತಿಭಟನೆ…!

www.karnatakatv.net :ರಾಯಚೂರು: ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿಯನ್ನ ಖಂಡಿಸಿ ರಾಯಚೂರು ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ರು. ತರಕಾರಿಗಳನ್ನ‌ ಹೂ ಮಾಲೆಯಂತೆ ಮಾಡಿಕೊಂಡು ಕೊರಳಿಗೆ ಹಾರದಂತೆ ಪ್ರದರ್ಶನ ಮಾಡುವ ಮೂಲಕ ಗಮನ ಸೆಳೆದ್ರು. ಸರ್ಕಾರದ ಬೆಲೆ ಏರಿಕೆ ನೀತಿಗೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಸಿಡಿದೆದ್ದಿದ್ದಾರೆ. ರಾಯಚೂರು ನಗರದ ಬಿ.ಆರ್.ಅಂಬೇಡ್ಕರ್ ಸರ್ಕಲ್‌ನಿಂದ ಕಾಂಗ್ರೆಸ್ ಮಹಿಳಾ...
- Advertisement -spot_img

Latest News

2 ದಿನ ಕಲ್ಯಾಣ ಕರ್ನಾಟಕ ಪ್ರವಾಸ ಕೈಗೊಂಡ ನಿರ್ಮಲಾ ಸೀತಾರಾಮನ್!

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 15 ರಿಂದ ಎರಡು ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಕ್ಟೋಬರ್ 15 ಮತ್ತು...
- Advertisement -spot_img