Saturday, November 29, 2025

weather news Karnataka

ಅಕ್ಟೋಬರ್ 14 ಬಳಿಕ ಮತ್ತೆ ಮಳೆಯ ಆರ್ಭಟ – 14 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮಳೆ ಇನ್ನೂ ತೀವ್ರವಾಗಿದೆ. ಅಕ್ಟೋಬರ್ 14 ಮಂಗಳವಾರದ ಬಳಿಕ ರಾಜ್ಯದ ಬಹುಭಾಗದಲ್ಲಿ ಮತ್ತೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ 2025ರ ಭಾರಿ ಮಳೆಯಾಗಿದ್ದು, ರೈತರು ಬೆಳೆ ನಷ್ಟದಿಂದ ಪರದಾಡುತ್ತಿದ್ದಾರೆ. ಉತ್ತರ ಕರ್ನಾಟಕ,...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img