Thursday, September 17, 2026

weather report karnataka

ರಾಜ್ಯದೆಲ್ಲೆಡೆ ವಿಪರೀತ ಚಳಿ : ಈ ಜಿಲ್ಲೆಗಳಿಗೆ ಮತ್ತೆ ಮಳೆ!

ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿಯ ವಾತಾವರಣ ಮತ್ತು ಒಣ ಹವೆ ಮುಂದುವರಿದಿದೆ. ಉತ್ತರ ಒಳನಾಡಿನ ಕೆಲ ಪ್ರದೇಶಗಳಲ್ಲಿ ಮಳೆಯಾಗುವ ಸೂಚನೆ ಹವಾಮಾನ ಇಲಾಖೆ ನೀಡಿದೆ. ರಾಯಚೂರು, ಯಾದಗಿರಿ, ಕೊಪ್ಪಳ ಹಾಗೂ ಕಲಬುರಗಿ ಭಾಗದಲ್ಲಿ ಇಂದು ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಳ್ಳಾರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ಶಿವಮೊಗ್ಗ,...

ರಾಜ್ಯದಲ್ಲಿ ಇನ್ಮುಂದೆ ಚಳಿ ವ್ಯಾಪಕ ಆದರೂ ಬುಧವಾರ ಮತ್ತೆ ಮಳೆಯ ಸಾಧ್ಯತೆ!

ಚಂಡಮಾರುತದ ಪ್ರಸರಣ ತೀವ್ರತೆ ಸ್ವಲ್ಪ ಇಳಿಕೆಯಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ. ಬಂಗಾಳ ಕೊಲ್ಲಿಯ ಪೂರ್ವ ಹಾಗೂ ಮಧ್ಯ ಭಾಗದಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತ ಪರಿಚಲನೆ ಈಗ ಮಧ್ಯ ಭಾಗದಲ್ಲಿದ್ದು, ಅದು ಸರಾಸರಿ ಸಮುದ್ರ ಮಟ್ಟಕ್ಕಿಂತ 3.1 ಕಿ.ಮೀ ಎತ್ತರದಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ...
- Advertisement -spot_img

Latest News

Dharwad News: ಧಾರವಾಡ ತಹಶೀಲ್ದಾರ್ ಕಚೇರಿಯಲ್ಲೇ ಭರ್ಜರಿ ಲೋಕಾಯುಕ್ತ ಬೇಟೆ..!

Dharwad News: 50 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ. ಮುದೋಳ ಮೂಲದ ಡೆವಲಪರ್ ಪರಮೇಶ್ವರ ಅಂಗಡಿ,...
- Advertisement -spot_img