Friday, July 31, 2026

Weather Update Karnataka

ರಾಜ್ಯದಲ್ಲಿ ಮಳೆ ಅಬ್ಬರ 5 ಜಿಲ್ಲೆಗೆ ಭಾರೀ ಅಲರ್ಟ್!

ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಿದೆ. ಕರಾವಳಿ ಮತ್ತು ಮಲೆನಾಡಿನ 5 ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಆರೆಂಜ್ ಅಲರ್ಟ್' ಘೋಷಿಸಿದೆ. ಅದರಲ್ಲೂ ವಿಶೇಷವೆಂದರೆ, ನಿನ್ನೆ ಉತ್ತರ ಕರ್ನಾಟಕ ಮತ್ತು ಬಯಲುಸೀಮೆಯಂತಹ ಕಡಿಮೆ ಮಳೆ ಬೀಳುವ ಪ್ರದೇಶಗಳಾದ ವಿಜಯಪುರ, ಗದಗ, ಬೀದರ್‌ನಲ್ಲಿ ದಾಖಲೆಯ ಮಳೆ ಸುರಿದು ಅಚ್ಚರಿ ಮೂಡಿಸಿದೆ. ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಮಳೆ...
- Advertisement -spot_img

Latest News

RBI ಹೊಸ ರೂಲ್ಸ್ – ಅಕ್ಟೋಬರ್ 1ರಿಂದ ಎಫ್‌ಡಿ ನಿಯಮಗಳಲ್ಲಿ ಭಾರಿ ಬದಲಾವಣೆ!

ಬ್ಯಾಂಕ್‌ಗಳಲ್ಲಿ ಫಿಕ್ಸ್ಡ್ ಡೆಪಾಸಿಟ್ (FD) ಮಾಡುವ ಗ್ರಾಹಕರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಮಹತ್ವದ ಹಾಗೂ ಹೊಸ ನಿಯಮವೊಂದನ್ನು ತಂದಿದೆ. ಈ ಹೊಸ ರೂಲ್ಸ್...
- Advertisement -spot_img