Saturday, August 8, 2026

weaver

ನೇಕಾರರಿಗೆ ಆಸರೆಯಾದ ಪ್ರಜಾ ಧ್ವನಿ ವಿವರ್ಸ್ ಪ್ರೊಡ್ಯೂಸರ್ ಕಂಪನಿ.ಲಿಮಿಟೆಡ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತಾಲೂಕಿನಲ್ಲಿ ಪ್ರವಾಸಿ ಮಂದಿರದಲ್ಲಿ "ಕೈಮಗ್ಗ ಮತ್ತು ಜವಳಿ ಇಲಾಖೆ"ಯ ಉಪನಿರ್ದೇಶಕರಾದ ಸೌಮ್ಯ ರವರು ನೇಕಾರರ ಸಮ್ಮುಖದಲ್ಲಿ ಪ್ರಜಾ ಧ್ವನಿ ವಿವರ್ಸ್ ಪ್ರೊಡ್ಯೂಸರ್ ಕಂಪನಿ.ಲಿಮಿಟೆಡ್. ಸಂಸ್ಥೆಯನ್ನು ಉದ್ಘಾಟಿಸಿದರು. ನೇಕಾರಿಕೆ ಉದ್ಯಮ ಜೀವಂತವಾಗಿರಿಸಲು,ಹಾಗೂ ನೇಕಾರಿಕೆಯನ್ನು ಬಲಪಡಿಸಲು, ನೇಕಾರರಿಗೆ ಬೇಕಾಗುವ ಸವಲತ್ತುಗಳನ್ನು ಸರ್ಕಾರದ ಗಮನಕ್ಕೆ ತರಲು ಮತ್ತು ನೇಕಾರಿಕೆಯನ್ನು ಉತ್ತುಂಗಕ್ಕೇರಿಸಲು, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಉದ್ಘಾಟನೆಗೊಂಡಿದೆ. ಪ್ರಜಾ...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img