Tuesday, October 28, 2025

Weavers Loan waiver

ಸಿಎಂ ಆದ ಕೂಡಲೇ ಯಡಿಯೂರಪ್ಪ ಬಂಪರ್ ಆಫರ್..!

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಕೂಡಲೇ ಯಡಿಯೂರಪ್ಪ ರಾಜ್ಯದ ಜನತೆಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ಪ್ರತಿಜ್ಞಾವಿಧಿ ಸ್ವೀಕಾರ ಬಳಿಕ ಸಂಪುಟ ಸಭೆ ನಡೆಸಿದ ಬಿಎಸ್ವೈ ನೂತನ ಯೋಜನೆಗಳನ್ನು ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯಡಿಯೂರಪ್ಪ, ಮೊದಲಿಗೆ ವಿಜಯ್ ದಿವಸ್ ಅಂಗವಾಗಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು...
- Advertisement -spot_img

Latest News

ಮೊಂಥಾ ಸೈಕ್ಲೋನ್‌ ಅಬ್ಬರ : ರಾಜ್ಯಕ್ಕೆ ಮಳೆಯ ಹೈ ಅಲರ್ಟ್!

ಮೊಂಥಾ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೆ ಹೆಚ್ಚು ಇಲ್ಲದಿದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಇಂದು ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ...
- Advertisement -spot_img