ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೂ ಟ್ಯಾಕ್ಸ್ ಭಯ ಶುರುವಾಗಿದೆ. ಈಗಾಗಲೇ ಬಹಳಷ್ಟು ಅಂಗಡಿಗಳಲ್ಲಿ UPI ತೆಗೆದು ಬರಿ ನಗದು ರೂಪದಲ್ಲಿ ಪೇಮೆಂಟ್ ಮಾಡುವಂತೆ ಬೋರ್ಡ್ ಕೂಡ ಹಾಕುತ್ತಿದ್ದಾರೆ. ಸಣ್ಣ ವ್ಯಾಪಾರಿಗಳಿಗೂ ಲಕ್ಷಗಟ್ಟಲೆ ಟ್ಯಾಕ್ಸ್ ಬರುತ್ತಿರುವುದಕ್ಕೆ ಶಾಕ್ ಆಗಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯಿಂದ ಸಣ್ಣ ಉದ್ದಿಮೆದಾರರಿಗೆ ನೋಟಿಸ್ ಪರ್ವ ಮುಂದುವರೆದಿದೆ. ಇದೀಗ ಬೆಂಗಳೂರಿನಲ್ಲಿ ನಂದಿನಿ ಬೂತ್ನವರಿಗೆ ಕೋಟಿ...
ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್, ಸೋಪ್ ಫ್ಯಾಕ್ಟರಿ ಲೇಔಟ್ ಸೇರಿದಂತೆ 70 ಕ್ಕೂ ಅಧಿಕ ಬಡಾವಣೆಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನ ಸಂಜೆವರೆಗೂ ವಿದ್ಯುತ್ ಕಡಿತವಾಗಲಿದೆ.
ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯಲ್ಲಿ ಮಂಗಳವಾರ...
2015, 2016ರಲ್ಲಿ ಕೇಂದ್ರ ಸರ್ಕಾರವು ನಡೆಸುವ ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರು ಸತತ 2 ಬಾರಿ ಅಗ್ರಸ್ಥಾನ ಪಡೆದಿತ್ತು, ನಂತರ ರ್ಯಾಂಕಿಂಗ್ನಲ್ಲಿ ಕುಸಿತವನ್ನೇ ಕಂಡಿತ್ತು. ಆದರೆ ದಶಕದ ಬಳಿಕ 2024-25ನೇ ಸಾಲಿನ ಸೂಪರ್ ಸ್ವಚ್ಛ ನಗರ ಲೀಗ್ ನಲ್ಲಿ 'ಸ್ವಚ್ಛ ನಗರಿ' ಶ್ರೇಯಕ್ಕೆ ಮೈಸೂರು ಮತ್ತೆ ಪಾತ್ರವಾಗಿದೆ. ಇದು ಮೈಸೂರಿಗರಿಗೆ ಹೆಮ್ಮೆ ಮತ್ತು ಸಂತೋಷ ತಂದಿದೆ...
EPF ಅಕೌಂಟ್ನಿಂದ ಪೂರ್ಣ ಹಣ ಹಿಂಪಡೆಯಬೇಕೆಂದರೆ ಕಾರ್ಮಿಕರು ನಿವೃತ್ತಿ ಆಗೋವರೆಗೂ ಕಾಯಬೇಕು. ಇಲ್ಲವೇ ಕೆಲಸ ಕಳೆದುಕೊಂಡು ಮೂರು ತಿಂಗಳು ನಿರುದ್ಯೋಗಿಯಾಗಿರಬೇಕು. ಸರ್ಕಾರ ಈ ಸಂಬಂಧ ಕೆಲ ನಿರ್ಬಂಧಗಳನ್ನು ಸಡಿಲಿಸಿ ಹೊಸ ನಿಯಮ ರೂಪಿಸಿದೆ. ಪ್ರತೀ 10 ವರ್ಷಕ್ಕೊಮ್ಮೆ EPF ಹಣವನ್ನು ಪೂರ್ಣವಾಗಿ ಹಿಂಪಡೆಯುವ ಅವಕಾಶವನ್ನು ನೀಡಿದೆ ಎಂದು ಮನಿಕಂಟ್ರೋಲ್ ವೆಬ್ಸೈಟ್ ತನ್ನ ಎಕ್ಸ್ಕ್ಲೂಸಿವ್ ವರದಿಯಲ್ಲಿ...
ಭಾರತ ಕೆಲಸದ ಸಂಸ್ಕೃತಿ ಬದಲಾಗಬೇಕು. ಯುವಜನತೆ ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು. ನಾನು ವಾರಕ್ಕೆ 70 ಗಂಟೆ ದುಡಿಯುತ್ತೇನೆ ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ವಿವಾದ ಸೃಷ್ಟಿಸಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡುತ್ತಾರೆ ಎಂದು ನಾರಾಯಣ ಮೂರ್ತಿ ಹಾಡಿ ಹೊಗಳಿದ್ದಾರೆ.
ಕಳೆದ ಜುಲೈ...
ಮಕ್ಕಳು ಇಲ್ಲ ಎಂದು ನೂರಾರು ದೇವರಿಗೆ ಹರಕೆ ಹೊತ್ತು, ಹತ್ತಾರು ಡಾಕ್ಟರ್ ಬಳಿ ಹೋಗಿ ಲಕ್ಷಾಂತರ ಖರ್ಚು ಮಾಡುತ್ತಾರೆ. ಮಕ್ಕಳಿಗಾಗಿ ಜಪಿಸುತ್ತಾರೆ. ಆದರೆ ಮಹಾರಾಷ್ಟ್ರದ ಪರ್ಭಾನಿಯಲ್ಲಿ ಚಲಿಸುತ್ತಿರುವ ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಪತಿಯ ಸಹಾಯದಿಂದ ಕಿಟಕಿಯಿಂದ ಮಗುವನ್ನು ಎಸೆದಿದ್ದಾರೆ. ಇದರಿಂದ ಶಿಶು ಗಂಭೀರ ಗಾಯಗಳಿಂದಾಗಿ ಸಾವನ್ನಪ್ಪಿದೆ.
ಜುಲೈ 15ರ ಬೆಳಗ್ಗೆ 6.30ರ ಸುಮಾರಿಗೆ...
ಕಾಂಗ್ರೆಸ್ ಪಾಳಯದಲ್ಲಿ ಸೆಪ್ಟೆಂಬರ್ ಕ್ರಾಂತಿ, ನವೆಂಬರ್ ಕ್ರಾಂತಿ ಬಗ್ಗೆಯೇ ದೊಡ್ಡ ದೊಡ್ಡ ಚರ್ಚೆಗಳು ನಡೆಯುತ್ತಿವೆ. 12 ಸಚಿವರು ಶೀಘ್ರದಲ್ಲೇ ಮಂತ್ರಿ ಸ್ಥಾನ ಕಳೆದುಕೊಳ್ಳುವ ಭಯದಲ್ಲಿ ಇದ್ದಾರೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರಿಗೆ ಸಚಿವ ರಾಜಣ್ಣ ಡೋಂಟ್ ಕೇರ್ ಎಂದಿದ್ದಾರೆ. ನಾನು ಯುರೋಪ್ಗೆ ಹೋಗಬೇಕು ಬಂದ ಮೇಲೆ ಸಿಗುತ್ತೇನೆ ಎಂದು ಹೇಳಿದ್ದಾರೆ.
ರಣದೀಪ್ ಸಿಂಗ್ ಸುರ್ಜೇವಾಲಾ...
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರ ಅಭಿಮಾನಿಗಳು ‘ದಿ ಡೆವಿಲ್’ ಸಿನಿಮಾಗಾಗಿ ಕಾಯುತ್ತಿದ್ದಾರೆ. ದಿನದಿಂದ ದಿನಕ್ಕೆ ಈ ಸಿನಿಮಾ ಮೇಲಿನ ನಿರೀಕ್ಷೆ ಜಾಸ್ತಿ ಆಗುತ್ತಿದೆ. ಈ ಚಿತ್ರದಿಂದ ಬರುವ ಪ್ರತಿ ಅಪ್ಡೇಟ್ ಕೂಡ ಅಭಿಮಾನಿಗಳಿಗೆ ಥ್ರಿಲ್ ಕೊಡುತ್ತಿದೆ. ಈಗ ‘ದಿ ಡೆವಿಲ್’ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹಂಚಿಕೊಳ್ಳಲಾಗಿದೆ....
ಮಾರುತಿ ಸುಜುಕಿ ಇನ್ವಿಕ್ಟೋ ಜನಪ್ರಿಯ ಎಂಪಿವಿಯಾಗಿದೆ. ಇದು ಟೊಯೊಟಾ ಇನ್ನೋವಾ ಹೈಕ್ರಾಸ್ ಕಾರಿನ ರೀ-ಬ್ಯಾಡ್ಜ್ ಮಾಡೆಲ್ ಆಗಿದ್ದು, ಹೆಚ್ಚು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜೂನ್ ತಿಂಗಳಲ್ಲಿ ಈ ಕಾರು ಒಟ್ಟು 264 ಯುನಿಟ್ಗಳನ್ನು ಮಾರಲಾಗಿದೆ ಎಂದು ವರದಿ ಕೂಡ ಆಗಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 18.19% ಹೆಚ್ಚಾಗುತ್ತಿದೆ....
ಕೇಂದ್ರ ಸರ್ಕಾರವು ನಡೆಸುವ ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರು ಮಹಾನಗರಪಾಲಿಕೆಯು ಪ್ರಶಸ್ತಿ ಹೊಸ್ತಿಲಲ್ಲಿದೆ. ಸಾಂಸ್ಕೃತಿಕ ನಗರಿಯು ಯಾವ ಪ್ರಶಸ್ತಿಗಳಿಸಿದೆ ಎಂಬುದು ಜುಲೈ 17 ರಂದು ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಕಟಗೊಳ್ಳಲಿದೆ. ಸರ್ಕಾರದ ಆಹ್ವಾನದ ಮೇರೆಗೆ ಮಹಾನಗರಪಾಲಿಕೆ ಆಯುಕ್ತ ಶೇಖ್ ತನ್ನೀರ್ ಆಸೀಫ್ ನವದೆಹಲಿಗೆ ತೆರಳಿದ್ದಾರೆ. ಮೈಸೂರು ಮತ್ತೊಮ್ಮೆ ದೇಶದಾದ್ಯಂತ ಹೆಸರು ಗಳಿಸುವ ಸಾಧ್ಯತೆ ಹೆಚ್ಚಾಗಿದೆ.
ಇನ್ನು ಈ...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...