Thursday, November 27, 2025

Web Story

ಈ ಮೂವರಿಗೆ ಮಾತ್ರ ಪ್ರಧಾನಿ ಯೋಗ : ಆ ಮೂರು ನಾಯಕರು ಯಾರು ಗೊತ್ತಾ ?

ಇನ್ನೆರಡು ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75ನೇ ವಸಂತ. ಸೆಪ್ಟೆಂಬರ್ 17 ಹತ್ತಿರ ಆಗುತ್ತಿದ್ದಂತೆ ಮೋದಿ ಪದತ್ಯಾಗದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ನರೇಂದ್ರ ಮೋದಿಯವರ ನಂತರ ದೇಶದ ಆಡಳಿತವನ್ನ ಯಾರು ವಹಿಸಿಕೊಳ್ಳುತ್ತಾರೆ? ಮುಂದಿನ ಪ್ರಧಾನಿ ಯಾರಾಗ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ. ಈ ನಿಟ್ಟಿನಲ್ಲಿ ಜೋತಿಷ್ಯದ ಪ್ರಕಾರ ಮೂರು ಹೆಸರುಗಳು ಚರ್ಚೆಯಲ್ಲಿವೆ. ಭಾರತೀಯ ರಾಜಕೀಯದಲ್ಲಿ ಜ್ಯೋತಿಷ್ಯದ...

ರಿಂಗ್‌ ರೋಡ್‌ ಶುಭಗೆ ದಯೆ? : 2003 ಕೇಸ್‌ಗೆ ಈಗ ಹೈಕೋರ್ಟ್‌ ತೀರ್ಪು

ಇಡೀ ಬೆಂಗಳೂರನ್ನೇ ಬೆಚ್ಚಿ ಬಿಳಿಸಿದ್ದ 2003ರ ರಿಂಗ್ ರೋಡ್ ಶುಭ ಮರ್ಡರ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ ಆಗಿದೆ. ಕೊಲೆ ಅಪರಾಧಿ ಶುಭ ಶಂಕರನಾರಾಯಣ ಹಾಗೂ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ನೀಡಿದೆ. ಏನು ನಡೆದಿತ್ತು? ಅಂತಾ ನೋಡ್ತಾ ಹೋದರೆ - ಗಿರೀಶ್ ಹಾಗೂ ಶುಭ ಶಂಖರನಾರಾಯಣ ಅವರ ಮದುವೆ ನಿಗದಿಯಾಗಿತ್ತು. ಇಬ್ಬರ ಕುಟುಂಬವೂ...

ಅರಸನ ಅರಮನೆಗೆ ಕಾರ್ಮೋಡ – ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ

ರಾಜಕೀಯ ಭವಿಷ್ಯವಾಣಿಗೆ ಹೆಸರುವಾಸಿಯಾಗಿರುವ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಂದು ಭವಿಷ್ಯವಾಣಿ ನುಡಿದಿದ್ದಾರೆ. ಅರಸನ ಅರಮನೆಗೆ ಕಾರ್ಮೋಡ ಕವಿದೀತು, ಜಗತ್ತೇ ತಿರುಗಿ ನೋಡುವಂತಹ ಆಘಾತ ಭಾರತಕ್ಕಾಗಲಿದೆ ಎಂಬ ಭವಿಷ್ಯ ನುಡಿದಿದ್ದಾರೆ. ಇದು ರಾಜ್ಯ ಹಾಗೂ ಕೇಂದ್ರ ಸರ್ಕಾರ ಯಾವುದಕ್ಕಾದರೂ ಆಗಬಹುದು. ಎರಡನ್ನೂ ಸೇರಿಸಿ ಹೇಳಿದ್ದು ಎನ್ನುವ ಮೂಲಕ ದೇಶ ನಾಯಕ ಸ್ಥಾನದಲ್ಲಿರುವವರಿಗೆ...

ಬೆಂಗಳೂರಿಗರಿಗೆ ಮತ್ತೆ ಶಾಕ್ : ಆಟೋ ದರ ದುಬಾರಿ – ಜಾರಿ ಯಾವಾಗ?

ದುಬಾರಿ ದುನಿಯಾದಲ್ಲಿ ಬೆಂಗಳೂರಿಗರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ ತಟ್ಟಿದೆ. ಆಟೋ ಪ್ರಯಾಣ ದರ ಏರಿಕೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇದರ ಜೊತೆ ವೇಟಿಂಗ್‌ ಮತ್ತು ಲಗೇಜ್ ದರ ಕೂಡ ನಿಗದಿಪಡಿಸಲಾಗಿದೆ. ಗಾರ್ಡನ್‌ ಸಿಟಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ರೈಲು ಟಿಕೆಟ್​ ದರ ಏರಿಕೆ ಬೆನ್ನಲ್ಲೇ, ಜನರಿಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟಿದೆ....

ದೇವರ ಪ್ರಸಾದ ವಿಷವಾಯ್ತಾ? : 50ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ ಇರುವ ವೆಂಕಟೇಶ್ವರ ಸ್ವಾಮಿ ದೇಗುಲದ ಜಾತ್ರೆಯಲ್ಲಿ ಆಹಾರ ಸೇವಿಸಿದ್ದ 50ಕ್ಕೂ ಹೆಚ್ಚು ಭಕ್ತರು ಅಸ್ವಸ್ಥರಾಗಿದ್ದಾರೆ. ಈ ದೇಗುಲ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧವಾಗಿದ್ದು, ಜಾತ್ರೆಗೆ ಸಾವಿರಾರು ಜನ ಆಗಮಿಸಿದ್ದು, ಭಾನುವಾರ ರಾತ್ರಿ ಸುಮಾರು ಒಂದುವರೆ ಸಾವಿರ ಜನರಿಗೆ ಆಹಾರ ವಿತರಣೆ ಮಾಡಲಾಗಿತ್ತು. ಭಾನುವಾರ ರಾತ್ರಿ 7.30...

ಸಿದ್ದು ಶಕ್ತಿ ಪ್ರದರ್ಶನಕ್ಕೆ ಹಣದ ಸುರಿಮಳೆ : ಸಮಾವೇಶಕ್ಕೆ ಜನ ಬರ್ಬೇಕು ಅಷ್ಟೇ!

ಸಿಎಂ ಸಿದ್ದರಾಮಯ್ಯ ಮೈಸೂರಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದೇ ಶನಿವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸರ್ಕಾರದ ಸಾಧನಾ ಸಮಾವೇಶಕ್ಕೆ ಸಿದ್ಧತೆ ಜೋರಾಗಿದೆ. ಕಾರ್ಯಕರ್ತರಿಗೆ ದುಡ್ಡು ಕೊಟ್ಟು ಸಮಾವೇಶಕ್ಕೆ ಕರೆ ತರಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ದುಡ್ಡು ಕೊಟ್ಟು ಜನರನ್ನು ಕರೆ ತರುವ ಬಗ್ಗೆ ನಾಯಕರ ಸಭೆಯಲ್ಲಿ ಚರ್ಚೆ ಆಗಿದೆ ಎನ್ನಲಾಗಿದೆ. ಸಾಧನಾ ಸಮಾವೇಶದ...

24 ಹೋಂಡಾ ಆಕ್ಟಿವಾ ಕದ್ದ ಖದೀಮ : ಭರ್ಜರಿ ಬೇಟೆಯಾಡಿದ ಪೊಲೀಸರು

ಒಂದಲ್ಲ, ಎರಡಲ್ಲ ಬರೋಬ್ಬರಿ 24 ಹೋಂಡಾ ಆಕ್ವೀವಾ ಬೈಕ್ ಗಳನ್ನು ಮಾಸ್ಟರ್ ಕೀ ಬಳಸಿ ಕದ್ದಿದ್ದ ಖದೀಮ ಅಂದರ್ ಆಗಿದ್ದಾನೆ. ಚಾಮರಾಜನಗರ ಜಿಲ್ಲೆ ಗಾಳಿಪುರ ನಿವಾಸಿ ಅಜ್ಮತ್ ಉಲ್ಲಾ ಬಂಧಿತ ಆರೋಪಿಗಾಗಿದ್ದು, ಈತ ಮೈಸೂರು ನಗರ ವ್ಯಾಪ್ತಿಯಲ್ಲೇ 13 ಲಕ್ಷ ಮೌಲ್ಯದ 24 ದ್ವಿಚಕ್ರ ವಾಹನಗಳನ್ನು ಕದ್ದಿದ್ದ. ಕಳೆದ 7 ತಿಂಗಳಲ್ಲಿ 24 ದಿಚಕ್ರ...

ಜಯಾ V/S ಸರೋಜಾ ತಮಿಳುನಾಡಿಗೆ CM ಆಗ್ಬೇಕಿತ್ತು? – CM ಚಾನ್ಸ್ ಮಿಸ್ ಹೇಗಾಯ್ತು?

ಕನ್ನಡದ ಲೇಡಿ ಸೂಪರ್ ಸ್ಟಾರ್ ಬಿ.ಸರೋಜಾ ದೇವಿ ಅವರು ಫೀಕ್ ಟೈಮ್ ಅಲ್ಲಿ ಸಾಕಷ್ಟು ಬ್ಯುಸಿ ಇರ್ತಾ ಇದ್ದರು. ತಮಿಳು ಚಿತ್ರರಂಗದಲ್ಲಿಯೇ ಹೆಚ್ಚಾಗಿಯೇ ಬ್ಯುಸಿ ಇರ್ತಾ ಇದ್ದರು. ಒಂದಲ್ಲ...ಎರಡಲ್ಲ. ನಾಲ್ಕು ನಾಲ್ಕು ಶಿಫ್ಟ್ ಅಲ್ಲಿಯೇ ಕೆಲಸ ಮಾಡ್ತಿದ್ದರು. ತಮಿಳು ಭಾಷೆ ಅಲ್ಲದೆ ತೆಲುಗು ಭಾಷೆಯ ಸಿನಿಮಾಗಳಲ್ಲೂ ಹೆಸರಾಗಿದ್ದರು. ತಮಿಳಿನಲ್ಲಿ ಇವರನ್ನ 'ಕನ್ನಡದ ಗಿಳಿ' ಅಂತಲೇ...

EV ವಾಹನಗಳಿಗೆ ಡಿಮ್ಯಾಂಡ್ ಇಲ್ವಾ? : ಈ ಬ್ರ್ಯಾಂಡ್‌ನ ಸ್ಕೂಟರ್ ಖರೀದಿಸಿದ್ದಾರಾ?

ಎಲೆಕ್ಟ್ರಿಕ್ ವಾಹನಗಳ ವೇಗದ ಅಳವಡಿಕೆ ಮತ್ತು ತಯಾರಿಕೆಗಾಗಿ ಸರ್ಕಾರವು ಸಬ್ಸಿಡಿ ನೀಡಿ ಪ್ರೋತ್ಸಾಹಿಸಿತ್ತು. ಆದರೆ ಇದೀಗ ಸರ್ಕಾರ ನೀಡಿದ್ದ ಸಬ್ಸಿಡಿ ಗಡುವು ನಿಧಾನವಾಗಿ ಕಣ್ಮರೆಯಾಗುತ್ತಿದೆ. ಹಲವಾರು ಸಣ್ಣ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಕಂಪನಿಗಳು ಮಾರುಕಟ್ಟೆಯಿಂದ ವೇಗವಾಗಿ ಮರೆಯಾಗುತ್ತಿವೆ. ಬೆಲೆಗಳನ್ನು ಆಕರ್ಷಕವಾಗಿಡಲು ಸಬ್ಸಿಡಿಗಳನ್ನು ಹೆಚ್ಚು ಅವಲಂಬಿಸಿದ್ದ ಸಣ್ಣ ಕಂಪನಿಗಳಿಗೆ ಇದು ತೀವ್ರವಾಗಿ ಹೊಡೆತ ಬಿದ್ದಿದೆ. ಸಬ್ಸಿಡಿ...

ಕೋಟ ಶ್ರೀನಿವಾಸ್ ರಾವ್ ನಿಧನ : 750ಕ್ಕೂ ಹೆಚ್ಚು ಸಿನಮಾಗಳಲ್ಲಿ ನಟಿಸಿದ್ದ ಶ್ರೀನಿವಾಸ ರಾವ್

ದಕ್ಷಿಣ ಭಾರತದ ಖ್ಯಾತ ಹಾಗೂ ಹಿರಿಯ ನಟ 83 ವರ್ಷದ ಕೋಟ ಶ್ರೀನಿವಾಸ ರಾವ್ ಅವರು ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್​ನಲ್ಲಿ ಇರುವ ತಮ್ಮ ನಿವಾಸದಲ್ಲಿ ಕೊನೆಯುಸಿರು ಎಳೆದರು. ವೃದ್ಧಾಪ್ಯದಿಂದಾಗಿ ನಡೆಯಲು ಸಾಧ್ಯವಾಗದಿದ್ದರೂ, ಸಿನಿಮಾಗಳಲ್ಲಿ ನಟಿಸುವುದನ್ನು ಮುಂದುವರಿಸಿದ್ದರು. ಇವರೆಗೆ ಕೋಟ ಶ್ರೀನಿವಾಸ ರಾವ್...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img