Sunday, October 5, 2025

Web Story

ಗುಜರಾತಿಗಳು ಉದ್ಯಮದಲ್ಲಿ ಪರಿಣಿತರಾಗಿರುವುದಕ್ಕೆ ಕಾರಣವೇನು ಗೊತ್ತಾ..?

Web Story: ನೀವು ಭಾರತದ ಶ್ರೀಮಂತರು ಯಾವ ಜಾತಿಯವರು ಎಂದು ಲೆಕ್ಕ ಹಾಕಿದರೆ, ನಿಮಗೆ ಸಿಗುವ ಹೆಚ್ಚಿನವರು ಗುಜರಾತಿಗಳೇ ಆಗಿರುತ್ತಾರೆ. ಭಾರತದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಬರುವ ಮೊದಲ ಹೆಸರು ಅಂಬಾನಿಯದ್ದು. ಇವರು ಕೂಡ ಗುಜರಾತಿಗಳು. ಅದಾನಿ, ಅಂಬಾನಿ, ಮೋದಿ ಇವರೆಲ್ಲರೂ ಗುಜರಾತಿಗಳೇ. ಹಾಗಾದ್ರೆ ಗುಜರಾತಿಗಳು ಉದ್ಯಮದಲ್ಲಿ ಪರಿಣಿತರಾಗಿರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ. ಒಗ್ಗಟ್ಟು:...

ಹಬ್ಬದ ವೇಳೆಯಲ್ಲೂ ಖಾಲಿ ಖಾಲಿಯಾಗಿರುವ ಗೋವಾ: ಟೂರಿಸಂ ಈ ಮಟ್ಟಕ್ಕಿಳಿಯಲು ಕಾರಣವೇನು..?

Web Story: ಇಂದು ವಿಶ್ವದೆಲ್ಲೆಡೆ ಕ್ರಿಸ್‌ಮಸ್‌ ಹಬ್ಬ ಆಚರಿಸಲಾಗುತ್ತಿದೆ. ಇನ್ನು ಒಂದೇ ವಾರದಲ್ಲಿ ನ್ಯೂ ಇಯರ್ ಕೂಡ ಬರಲಿದೆ. ಪ್ರತೀ ವರ್ಷ ಈ ಸಮಯದಲ್ಲಿ ಗೋವಾಾದಲ್ಲಿ ದೇಶದ ಬೇರೆ ಬೇರೆ ಭಾಗಗಳಿಂದ ಜನ ನ್ಯೂ ಇಯರ್ ಸೆಲೆಬ್ರೇಟ್ ಮಾಡಲು ಗೋವಾಗೆ ಬರುತ್ತಿದ್ದರು. ಪಾಾರ್ಟಿ ಎಂಜಾಯ್‌ ಮಾಡಿ, ತಿಂದು, ಕುಡಿದು ನ್ಯೂ ಇಯರ್ ಸೆಲೆಬ್ರೇಟ್ ಮಾಡುತ್ತಿದ್ದರು....

ಮದುವೆ, ಗೃಹಪ್ರವೇಶದಂಥ ಕಾರ್ಯಕ್ರಮದಲ್ಲಿ ಎಂಥ ಗಿಫ್ಟ್ ನೀಡಬೇಕು..?

Web Story: ಸಂಬಂಧಿಕರು, ಸ್ನೇಹಿತರು ಯಾರದ್ದಾದರೂ ಮದುವೆ ಇದ್ದಾಗ, ಏನಾದರೂ ಉಡುಗೊರೆ ನೀಡಬೇಕಾಗುತ್ತದೆ. ಅಂಥ ಸಂದರ್ಭದಲ್ಲಿ ಯಾವ ಉಡುಗೊರೆ ನೀಡಬೇಕು ಎಂಬ ಕಳವಳವಿರುತ್ತದೆ. ಹಾಗಾಗಿ ನಾವಿಂದು ಮದುವೆ, ಗೃಹಪ್ರವೇಶದಂಥ ಕಾರ್ಯಕ್ರಮದಲ್ಲಿ ಎಂಥ ಗಿಫ್ಟ್ ನೀಡಬೇಕು ಎಂದು ವಿವರಿಸಲಿದ್ದೇವೆ. ನೀವು ಪಾತ್ರೆ ಸಾಮಾನು, ಬಟ್ಟೆ, ಬ್ಯಾಗ್ ಸೇರಿ ಉಪಯುಕ್ತ ವಸ್ತು ಕೊಟ್ಟಾಗ, ಅದರಿಂದ ಅವರಿಗೆ ಸಹಾಯವಾಗಬಹುದು. ಆದರೆ...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img