Sunday, October 5, 2025

Webstory

ರಮ್ಯ VS ಡಿಬಾಸ್‌ ಫ್ಯಾನ್ಸ್ : ಗೃಹ ಸಚಿವರಿಗೆ ಪತ್ರ‌

ರೇಣುಕಾಸ್ವಾಮಿ ಕೊಲೆ ಪ್ರಕರಣ ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಮ್ಮೆ ಕಾಡ್ಗಿಚ್ಚು ಹೊತ್ತಿಸಿದೆ. ಆರೋಪಿಗಳಿಗೆ ಶಿಕ್ಷೆ ಆಗಬೇಕೆಂಬ ನಟಿ ರಮ್ಯಾ ಹೇಳಿಕೆಗೆ, ದರ್ಶನ್‌ ಫ್ಯಾನ್ಸ್‌ ಅಶ್ಲೀಲ ಕಾಮೆಂಟ್‌ ಮಾಡಿದ್ದಾರೆ. ಈ ಬಗ್ಗೆ ದೂರು ಕೊಡಲು ರಮ್ಯ ಅವರು ಮುಂದಾಗಿದ್ದಾರೆ. ಮಹಿಳಾ ಆಯೋಗವು ರಮ್ಯ ಅವರ ಪರ ನಿಂತಿದೆ. ಇದೀಗ ನಟ ಚೇತನ್‌ ಅಹಿಂಸ ಅವರ ಸಂಸ್ಥೆಯಿಂದ ಫಿಲಂ ಇಂಡಸ್ಟ್ರಿ...

ಧರ್ಮಸ್ಥಳದ ಅನಾಮಿಕ ದೂರುದಾರ ಈಗ ಎಲ್ಲಿದ್ದಾನೆ?

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಧರ್ಮಸ್ಥಳ ಪ್ರಕರಣದ ಅಧಿಕೃತ ತನಿಖೆ ಪ್ರಾರಂಭ ಆಗುತ್ತಿದೆ. SIT ಟೀಂ ಈಗಾಗಲೇ ಧರ್ಮಸ್ಥಳಕ್ಕೆ ಎಂಟ್ರಿ ಕೊಟ್ಟಿರೋ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಧರ್ಮಸ್ಥಳಗಳಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರ ಆಗಿದೆ ಎಂದು ಆರೋಪ ಮಾಡಿ ಪೊಲೀಸರ ಮುಂದೆ ಬಂದು ಹೇಳಿಕೆ ನೀಡಿದ್ದ. ಈ ಎಲ್ಲಾ ಬೆಳವಣಿಗೆಯಿಂದ ಆ ಅನಾಮಧೇಯ...

ಮಹಿಳೆಯ ತುಟಿ ಕಚ್ಚಿ ಎಸ್ಕೇಪ್‌ ಆಗಿದ್ದ ಕಾಮುಕ ಅರೆಸ್ಟ್‌!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ದಿನೇ ದಿನೇ ಕಾಮುಕರ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ನಡುರಸ್ತೆಯಲ್ಲೇ ಹುಡುಗಿಯನ್ನು ಎಳೆದಾಡುವುದು. ಹುಡುಗಿಯರು ನಡೆದುಕೊಂಡು ಹೋಗುವಾಗ ಕಾಮುಕರು ಬೈಕ್‌ನಲ್ಲಿ ಬಂದು ಅವರ ಮೈಮುಟ್ಟಿ ಅಲ್ಲಿಂದ ಎಸ್ಕೇಪ್‌ ಆಗುವುದು. ಅಡ್ಡಗಟ್ಟಿ ಲೈಗಿಂಕ ಕಿರುಕುಳ ನೀಡುವುದು, ಬಟ್ಟೆ ಎಳೆದಾಡುವುದು. ಹೀಗೇ ಪ್ರತಿದಿನ ಒಂದಲ್ಲ ಒಂದು ಕಿರುಕುಳ ಮಹಿಳೆಯರ ಮೇಲೆ ಆಗುತ್ತಿದೆ. ಆದರೂ...

ಧರ್ಮಸ್ಥಳಕ್ಕೆ ಸೀಕ್ರೆಟ್‌ ಫೋರ್ಸ್‌ ಎಂಟ್ರಿ : ಬುರುಡೆ ಕೇಸ್‌ಗೆ ಬಿಗ್‌ ಟ್ವಿಸ್ಟ್‌ ?

ಶವ ಹೂತಿಟ್ಟ ಕೇಸ್‌ನಲ್ಲಿ SIT ಅಧಿಕೃತ ಎಂಟ್ರಿ ಧರ್ಮಸ್ಥಳಕ್ಕೆ SIT ಮುಖ್ಯಸ್ಥ ಪ್ರಣವ್‌ ಮೊಹಾಂತಿ ಭೇಟಿ ಬೆಳ್ತಂಗಡಿಯಲ್ಲಿ ತಾತ್ಕಾಲಿಕವಾಗಿ SIT ಕಚೇರಿ ರಹಸ್ಯ ಸ್ಥಳದಲ್ಲಿ ದೂರುದಾರನ ವಿಚಾರಣೆ ಸರಣಿ ಹತ್ಯೆ, ಅತ್ಯಾಚಾರದ ಆರೋಪ ಮಾಡಿದ್ದ ದೂರುದಾರ ದೂರುದಾರನನ್ನ ಮಂಪರು ಪರೀಕ್ಷೆಗೊಳಪಡಿವ ಸಾಧ್ಯತೆ ಧರ್ಮಸ್ಥಳದಲ್ಲಿ ಗುಪ್ತಚರ ಟೀಂ ಎಂಟ್ರಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ನೂರಾರು ಶವಗಳನ್ನು ಹೂತಿಟ್ಟ ಕೇಸ್‌ಗೆ ಅಧಿಕೃತ ತನಿಖೆ ಪ್ರಾರಂಭ...

79 ಲಕ್ಷ ಹಣ, 1/4 KG ಚಿನ್ನ ಭ್ರಷ್ಟರಿಗೆ ಲೋಕಾ ಶಾಕ್!

ಇಂದು ಕರ್ನಾಟಕದ ಹಲವೆಡೆ ಭ್ರಷ್ಟ ಅಧಿಕಾರಿಗಳಿಗೆ, ಲೋಕಾಯುಕ್ತ ಅಧಿಕಾರಿಗಳು ಶಾಕ್‌ ನೀಡಿದ್ದರು. ಏಕಾಏಕಿ ಕೆಲವು ಭ್ರಷ್ಟ ಅಧಿಕಾರಿಗಳ ಮನೆಗೆ ದಾಳಿ ಮಾಡಿ ಸಾಕಷ್ಟು ಹಣ ಚಿನ್ನ ಕೆಲವೊಂದು ದಾಖಲೆಗಳನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಇನ್ನು ಪರಿಶೀಲನೆಗಿಳಿದ ಅಧಿಕಾರಿಗಳಿಗೆ ಕೈ ಇಟ್ಟಲೆಲ್ಲಾ ಕಂತೆ ಕಂತೆ ಹಣ ಪತ್ತೆಯಾಗಿದೆ. ಇದೇ ರೀತಿ ಕಳೆದ 20 ವರ್ಷಗಳಿಂದ ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್...

ಫಟಾಫಟ್ DL‌ ಡೆಲಿವರಿ ಸವಾರರಿಗೆ ಗುಡ್ ನ್ಯೂಸ್

ಇನ್ಮೇಲೆ ಎಕ್ಸ್‌ಪ್ರೆಸ್‌ ರೀತಿ ಬರುತ್ತೆ DL ರಾಜ್ಯದಲ್ಲಿ ಚಾಲನಾ ಪರವಾನಗಿ ಅಂದ್ರೆ ಡಿಎಲ್ ಫಟಾಫಟ್ ಅಂತ ಸಿಗಲಿದೆ. ವಾಹನ ನೋಂದಣಿ ಪ್ರಮಾಣಪತ್ರದ ಸ್ಮಾರ್ಟ್ ಕಾರ್ಡ್‌ ವಿತರಣೆಯಲ್ಲಿನ ಅನಗತ್ಯ ವಿಳಂಬ ಹಾಗೂ ಅಕ್ರಮ ತಡೆಯಲು ಸಾರಿಗೆ ಇಲಾಖೆಯು ಸ್ಮಾರ್ಟ್‌ ಕಾರ್ಡ್‌ಗಳ ಕೇಂದ್ರಿಕೃತ ಮುದ್ದಣ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ರಾಜ್ಯದಲ್ಲಿ ಮೂರು ಉಪಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ...

ಹಾಸ್ಟೆಲ್‌ನಲ್ಲೂ ಡ್ರಗ್ ಟೆಸ್ಟ್ ವಿದ್ಯಾರ್ಥಿಗಳೇ ಹುಷಾರ್‌!

ರಾಜ್ಯದಲ್ಲಿ ಮಾದಕವಸ್ತುಗಳ ಸಾಗಣೆ ಅಥವಾ ಸೇವನೆ ತಡೆಗೆ ಹೊಸ ನಿಯಮ ಜಾರಿಗೆ ತರಲಾಗುತ್ತಿದೆ. ಡ್ರಗ್‌ ಟೆಸ್ಟಿಂಗ್‌ ಕಿಟ್ ಗಳನ್ನು ಬಳಸಿ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳನ್ನು ಪರೀಕ್ಷೆಗೊಳಪಡಿಸಬೇಕು. ಮಾದಕ ವಸ್ತು ಅಥವಾ ಸೇವನೆ ಕಂಡು ಬಂದಲ್ಲಿ ಅಂಥವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇತ್ತೀಚಿಗೆ...

ಅಮೆರಿಕಾ ಗೊಡ್ಡು ಬೆದರಿಕೆ ಕೇರ್ ಮಾಡುತ್ತಾ ಭಾರತ?

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಆಪ್ತ ಹಾಗೂ ಸಂಸದ ಲಿಂಡ್ಸೆ ಗ್ರಾಹಮ್‌ ಅವರು ಭಾರತ, ಚೀನಾ, ಬ್ರೆಜಿಲ್‌ ದೇಶಗಳನ್ನು ಬೆದರಿಸುವ ತಂತ್ರ ಅನುಸರಿಸಿದ್ದಾರೆ. ರಷ್ಯಾ ಜತೆ ನೀವೇನಾದ್ರೂ ವ್ಯಾಪಾರ ಮುಂದುವರೆಸಿದರೆ ನಿಮ್ಮ ಆರ್ಥಿಕತೆಯನ್ನೇ ಹೊಸಕಿ ಹಾಕುತ್ತೇವೆ ಎಂದು ಫಾಕ್ಸ್‌ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಲಿಂಡ್ಸೆ ಗ್ರಾಹಮ್‌ ಎಚ್ಚರಿಕೆ ನೀಡಿದ್ದಾರೆ. ರಷ್ಯಾದಿಂದ ಕಚ್ಚಾ ತೈಲ...

ಸಿಡಿದೆದ್ದ ಶ್ರೀರಾಮುಲು – ಹೈಕಮಾಂಡ್‌ಗೆ 2 ಆಯ್ಕೆ

ಕೊರೊನಾ ಸಂದರ್ಭದಲ್ಲಿ ಬಿ.ಶ್ರೀರಾಮುಲು ಸಚಿವ ಸ್ಥಾನದಲ್ಲಿದ್ದಾಗ ಔಷಧಿ ಮತ್ತು ಪಿಪಿ ಕಿಟ್‌ ಗಳ ಖರೀದಿ ಹಾಗೂ ವಿತರಣೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಗಳು ಕೇಳಿಬಂದಿದ್ದವು. ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಬಹಳಷ್ಟು ನಾಯಕರು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ.ಶ್ರೀರಾಮುಲು, ಭ್ರಷ್ಟಾಚಾರ ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧನಿದ್ದೇನೆ, ಮಾಜಿ ಸಚಿವ ಬಿ. ನಾಗೇಂದ್ರ...

ಅಪ್ಪ-ಮಕ್ಕಳ ದುರಂತ ಮನಕಲಕುವ ಸ್ಟೋರಿ : ದುರಂತ ಕಥೆ

ಸಾವು ಎನ್ನುವುದು ಯಾವಾಗ ಯಾರಿಗೆ ಹೇಗೆ ಬರುತ್ತದೆ ಗೊತ್ತಾಗುವುದಿಲ್ಲ. ಆರೋಗ್ಯವಾಗಿದ್ದವರು ಕೂಡ ಧಿಡೀರ್‌ ಸಾವನ್ನಪ್ಪುತ್ತಾರೆ. ಆಕಸ್ಮಿಕ ಅಪಘಾತಗಳಾಗಿ ಊಹೆನೂ ಮಾಡದ ರೀತಿಯಲ್ಲಿ ರಸ್ತೆಯಲ್ಲೇ ಹೆಣವಾಗುತ್ತಾರೆ. ಈ ರೀತಿಯಾಗಿ ದುರದೃಷ್ಟಾವತ್‌ ಎನ್ನುವಂತೆ ರಾಯಚೂರಿನ ಸಿರವಾರ ತಾಲೂಕಿನ ಕೆ.ತಿಮ್ಮಾಪುರ ಗ್ರಾಮದಲ್ಲಿ ಫುಡ್ ಪಾಯಿಸನ್‌ನಿಂದಾಗಿ ತಂದೆ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. 38 ವರ್ಷದ ತಂದೆ ರಮೇಶ್ , 8...
- Advertisement -spot_img

Latest News

ನಾವು ವೋಟ್‌ ಹಾಕಿದ್ದು 5 ವರ್ಷಕ್ಕೆ

ನವೆಂಬರ್ ಕ್ರಾಂತಿ, ಕಾಂಗ್ರೆಸ್ ಪಾಳಯದಲ್ಲಿ ತಳಮಳ ಸೃಷ್ಟಿಸುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಣದ ಶಾಸಕರು ನವೆಂಬರ್ ತಿಂಗಳನ್ನೇ ಎದುರು ನೋಡುತ್ತಿದ್ದಾರೆ. ತಟಸ್ಥರಾಗಿರುವ ಒಂದಷ್ಟು...
- Advertisement -spot_img