Sunday, October 5, 2025

Webstory

ಅಂಬಾ ವಿಲಾಸದ ರೀತಿ ಹೊಸ ಬಸ್‌ ನಿಲ್ದಾಣ

ಮೈಸೂರಿನ ಬನ್ನಿಮಂಟಪದಲ್ಲಿ ಹೊಸದಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ. ಅದಕ್ಕೆ ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಯ ವಿನ್ಯಾಸವನ್ನು ಅಂತಿಮಗೊಳಿಸಲಾಗಿದೆ. ಕಟ್ಟಡದ ಮುಂಭಾಗದ ಹೊರಮೇಲ್ಮ ಅರಮನೆಯಂತೆ ಕಾಣುವಂತೆ ನಿರ್ಮಿಸುವ ಯೋಜನೆಗೆ ಅನುಮೋದನೆ ನೀಡಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ಎರಡು ವರ್ಷಗಳಲ್ಲಿ ನಗರದಲ್ಲಿ ಮತ್ತೊಂದು ಬಸ್ ನಿಲ್ದಾಣ ತಲೆ ಎತ್ತಲಿದ್ದು, ಅಂಬಾವಿಲಾಸ ಅರಮನೆಯ ಪ್ರತಿರೂಪದಂತೆ ಮೈದಳೆಯಲಿದೆ. ಅಲ್ಲಿರುವ ಕೆಎಸ್‌ಆರ್‌ಟಿಸಿಗೆ...

74 ಲಕ್ಷ ಮತದಾರರ ಮಿಸ್ ರಾಜಕೀಯ ಪಕ್ಷಗಳಿಗೆ ಶಾಕ್! : ಸುಪ್ರೀಂ ಮೊರೆ ಹೋದ ರಾಜಕೀಯ ಪಕ್ಷಗಳು

ಬಿಹಾರದಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಭಾರೀ ವಿವಾದಕ್ಕೆ ಕಾರಣವಾಗಿದೆ. 74 ಲಕ್ಷ ಮತದಾರರು ಎಲ್ಲಿದ್ದಾರೆ? ಅವರ ಗುರುತಿನ ಚೀಟಿ, ದಾಖಲೆ ನೀಡುವಂತೆ ಚುನಾವಣಾ ಆಯೋಗ ಕೋರಿದೆ. ಈ ಸಂಬಂಧ ವಿವಿಧ ಪಕ್ಷಗಳು ಸುಪ್ರೀಂಕೋರ್ಟ್‌ ಮೊರೆ ಹೋಗಿವೆ. ಇದೇ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಅಫಿಡವಿಟ್‌ ಸಲ್ಲಿಸಿರುವ ಆಯೋಗ, ಆಧಾರ್ ಕಾರ್ಡ್, ಮತದಾರರ...

ಇನ್ನೂ ಮಳೆ ನಿಲ್ಲಲ್ಲ ಈ 7 ಜಿಲ್ಲೆಗಳಲ್ಲಿ ರಣಕೇಕೆ : ಎಲ್ಲೆಲ್ಲಿ ಮಳೆ? ಯಾವ ಜಿಲ್ಲೆಗೆ ಅಲರ್ಟ್?

ರಾಜ್ಯದಲ್ಲಿ ಈಗ ವರುಣನ ಆರ್ಭಟ ಜೋರಾಗಿದೆ. ಕೆಲವು ಕಡೆಯಂತೂ ಮಳೆ ಹೆಚ್ಚಾಗಿರುವುದರಿಂದ ಜನ ಜೀವನ ಅಸ್ಥವ್ಯಸ್ಥವಾಗಿದೆ. ಕರ್ನಾಟಕದಲ್ಲಿ ಮಾನ್ಸೂನ್‌ ಮಾರುತಗಳು ತೀವ್ರಗೊಂಡ ಪರಿಣಾಮ ರಾಜ್ಯಾದ್ಯಂತ ಭಾರಿ ಮಳೆ ಮುಂದುವರೆದಿದೆ. ಇದರಿಂದ ರಾಜ್ಯದ 7 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ಕಳೆದು ಒಂದು ವಾರದಿಂದ ಬಿಡದೆ ಸುರಿಯುತ್ತಿರುವ ಭಾರಿ ಮಳೆ ಇಂದೂ ಕೂಡ...

7-ಸೀಟರ್ ಕಾರು ಇಷ್ಟು ಕಡಿಮೆನಾ? : ಮಾರುಕಟ್ಟೆಗೆ ಮಸ್ತ್‌ ಕಾರ್‌ ಎಂಟ್ರಿ

ಇತ್ತೀಚೆಗೆ ಹೊಚ್ಚ ಹೊಸ Kia Carens Clavis EV ಯನ್ನು ಅದ್ದೂರಿಯಾಗಿ ಮಾರಾಟಕ್ಕೆ ತರಲಾಗಿತ್ತು. ಇದೊಂದು ಸ್ವದೇಶಿ ನಿರ್ಮಿತ ಎಲೆಕ್ಟ್ರಿಕ್ ಎಂಪಿವಿಯಾಗಿದ್ದು, ಆಂಧ್ರ ಪ್ರದೇಶದಲ್ಲಿರುವ ಕಂಪನಿಯ ಬೃಹತ್ ಉತ್ಪಾದನಾ ಘಟಕದಲ್ಲಿ ತಯಾರಿಸಲಾಗುತ್ತಿದೆ. ಈ ಕಾರು ಅತ್ಯಾಧುನಿಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಕೂಡ ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ಲಭ್ಯವಿದೆ. ಹೆಚ್ಚಿನ ಆಸನಗಳನ್ನು ಹೊಂದಿರುವುದರಿಂದ 2...

ಕಾಂಗ್ರೆಸ್‌ಗೆ ಮುಖಭಂಗ ದಳಕ್ಕೆ ದಿಗ್ವಿಜಯ : ಜಿದ್ದಾಜಿದ್ದಿನ ಸಮರದಲ್ಲಿ JDS ಮೆಲುಗೈ!

ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಸಹಕಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆಯಾಗಿದೆ. ಮಾಗಡಿ ತಾಲೂಕಿನ ಬೆಳಗುಂಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ನಿರ್ದೇಶಕರ ಆಯ್ಕೆಗೆ ಜಿದ್ದಾಜಿದ್ದಿನ ಸ್ಪರ್ಧೆ ಇತ್ತು. ಚುನಾವಣೆಯಲ್ಲಿ JDS ಬೆಂಬಲಿತರು ಮೇಲುಗೈ ಸಾಧಿಸಿದ್ದಾರೆ. ಒಟ್ಟು 11 ನಿರ್ದೇಶಕರ ಸ್ಥಾನದಲ್ಲಿ JDS ಬೆಂಬಲಿತ 9 ನಿರ್ದೇಶಕರು ಜಯಶಾಲಿಗಳಾಗಿದ್ದಾರೆ. ಮಾಗಡಿಯಲ್ಲಿ ಕಾಂಗ್ರೆಸ್‌ ಆಡಳಿತ ಇದ್ದು,...

ಎಂಟ್ರಿಯಾಗುತ್ತಿವೆ AI ವಾಹನಗಳು : ಎಲೆಕ್ಟ್ರಿಕ್ ವಾಹನಗಳಿಗೆ AI ಟಚ್

ಐಗೋವೈಸ್ ಮೊಬಿಲಿಟಿ ಮತ್ತು ಎಲೆಕ್ಟ್ರಿಕ್ ಎಕ್ಸ್‌ಪ್ರೆಸ್ ಕಂಪನಿಗಳು ಮಹತ್ವದ ಪಾಲುದಾರಿಕೆಯನ್ನು ಘೋಷಿಸಿವೆ. 2,000 AI-ಸಂಯೋಜಿತ ಬೀಗೋ 2.5-ವೀಲರ್ ಎಲೆಕ್ಟ್ರಿಕ್ ಪಿಕಪ್ ಟ್ರೈಕ್‌ಗಳನ್ನು ನಿಯೋಜಿಸಲು ಸಜ್ಜಾಗಿವೆ. ಈ ಉಪಕ್ರಮವು ಮುಂದಿನ ಪೀಳಿಗೆಯ ಎಲೆಕ್ಟ್ರಿಕ್ ವಾಹನಗಳನ್ನು ಸುಧಾರಿತ AI ಮತ್ತು ಲಾಜಿಸ್ಟಿಕ್ಸ್ ತಂತ್ರಜ್ಞಾನದೊಂದಿಗೆ ಸಂಯೋಜಿಸುವ ಮೂಲಕ ಭಾರತದಲ್ಲಿ ನಗರ ಡೆಲಿವರಿ ಜಾಲಗಳನ್ನು ಪರಿವರ್ತಿಸುವ ಗುರಿಯನ್ನು ಹೊಂದಿದೆ. ಇದು...

ಶಾಸಕರಿಗೆ ಕ್ಷಮೆ ಕೇಳಿದ KPCC ಸದಸ್ಯ : ಆಪತ್ತು ತಂದ ಆವೇಶದ ಮಾತು!

ಕೆಪಿಸಿಸಿ ರಾಜ್ಯ ಸದಸ್ಯ ಸಂಜಯ್‌ರೆಡ್ಡಿ ಈ ಹಿಂದೆ ನಡೆದ ಒಂದು ಸುದ್ದಿಗೋಷ್ಠಿಯಲ್ಲಿ ಶ್ರೀನಿವಾಸಪುರ ಕ್ಷೇತ್ರದ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದರು. ಇದೀಗ ನಾನು ಮಾತನಾಡಿರುವುದನ್ನು ಹಿಂಪಡೆಯುತ್ತಿದ್ದೇನೆ. ಅವರು ಕ್ಷೇತ್ರದ ಶಾಸಕರು, ಹಿರಿಯರು. ನಾನು ಆ ರೀತಿಯಾಗಿ ಮಾತನಾಡಬಾರದಾಗಿತ್ತು. ಆವೇಶದಲ್ಲಿ ಮಾತನಾಡಿದ್ದು, ಅವರಲ್ಲಿ ಕ್ಷಮೆ ಕೇಳುತ್ತಿದ್ದೇನೆ ಎಂದು ಸಂಜಯ್‌ರೆಡ್ಡಿ ಹೇಳಿದ್ದಾರೆ. ಶ್ರೀನಿವಾಸಪುರ ಪ್ರವಾಸಿ...

ವಾಹನ ಸವಾರರೇ ಎಚ್ಚರ! : ಈ ತಪ್ಪು ಮಾಡಿದ್ರೆ ನಿಮ್ಮ DL ಕ್ಯಾನ್ಸಲ್!

ಟ್ರಾಫಿಕ್‌ ನಿಯಮಗಳಲ್ಲಿ ಈಗಾಗಲೇ ಬಹಳಷ್ಟು ಬದಲಾವಣೆಯನ್ನು ತಂದಿರುವ ಸಾರಿಗೆ ಸಚಿವಾಲಯ ಈಗ ಮತ್ತೊಂದು ಹೊಸ ನಿಯಮವನ್ನು ಜಾರಿಗೊಳಿಸುತ್ತಿದೆ. ಸಣ್ಣ ಮಕ್ಕಳನ್ನು ವಾಹನದಲ್ಲಿ ಕರೆದುಕೊಂಡು ಹೋಗುವಾಗ ಸಂಚಾರ ನಿಯಮ ಉಲ್ಲಂಘಿಸಿದರೆ ದುಪ್ಪಟ್ಟು ದಂಡ ವಿಧಿಸಲು ಮತ್ತು ಡಿಎಲ್‌ ಕ್ಯಾನ್ಸಲ್‌ ಮಾಡಲು ಇದೀಗ ಸಾರಿಗೆ ಸಚಿವಾಲಯ ಚಿಂತನೆ ನಡೆಸಿದೆ. ಮಕ್ಕಳನ್ನು ವಾಹನದಲ್ಲಿ ಕರೆದೊಯ್ಯುವಾಗ ಸಂಚಾರ ನಿಯಮ ಉಲ್ಲಂಘಿಸಿ ಅಪಘಾತಕ್ಕೆ...

ಕಾಂಗ್ರೆಸ್‌ಗೆ ಮುಜುಗರ – ಛತ್ತೀಸ್‌ಗಢದ ಮಾಜಿ CM ಪುತ್ರ ಅರೆಸ್ಟ್!

ಛತ್ತೀಸ್‌ಗಢದ ಸಾವಿರಾರು ಕೋಟಿಯ ಮದ್ಯ ಹಗರಣ ರಾಷ್ಟ್ರ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಮಾಜಿ ಸಿಎಂ ಭೂಪೇಶ್ ಬಘೇಲ್‌ ಅವರ ಮನೆ ಮೇಲೆ ದಿಢೀರ್ ದಾಳಿ ಮಾಡಿತ್ತು. ED ದಾಳಿ ಬೆನ್ನಲ್ಲೇ ಅವರ ಪುತ್ರ ಚೈತನ್ಯ ಬಘೇಲ್‌ ಅವರನ್ನು ಬಂಧಿಸಲಾಗಿದೆ. ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ್ ಬಘೇಲ್ ಅವರ...

ಚಾಮುಂಡಿ ಬೆಟ್ಟದಲ್ಲಿ ದೇವಿಯ ದರ್ಶನ ಪಡೆದ ಸಿದ್ದು ಪತ್ನಿ ಮತ್ತು ಸೊಸೆ

ಇಂದು ನಾಲ್ಕನೇ ಆಷಾಡ ಶುಕ್ರವಾರ. ಚಾಮುಂಡಿ ಬೆಟ್ಟದಲ್ಲಿ ಶಕ್ತಿ ದೇವತೆಯ ದರ್ಶನಕ್ಕೆ ಮುಂಜಾನೆಯಿಂದ ಭಕ್ತ ಸಾಗರವೇ ಹರಿದು ಬರುತ್ತಿದೆ. ತಾಯಿ ಚಾಮುಂಡೇಶ್ವರಿ ಸಿಂಹವಾಯಿನಿ ವಿಶೇಷ ಅಲಂಕಾರದಲ್ಲಿ ಕಂಗೂಳಿಸುತ್ತಿದ್ದಾಳೆ. ಇಂದು ಸಿಎಂ ಅವರ ಪತ್ನಿ ಹಾಗೂ ಸೊಸೆ ಕೂಡ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಇಂದು ಕಡೆ ಶುಕ್ರವಾರ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img