Tuesday, February 10, 2026

WEEKEND CUEFEW

Weekend ಕರ್ಫ್ಯೂ ಗೆ ಕೇರ್ ಮಾಡದ ರಾಯಚೂರು ಜನ..!

ರಾಯಚೂರು : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ನೈಟ್ ಕರ್ಫ್ಯೂ(Night curfew) ಜೊತೆಗೆ ವೀಕೆಂಡ್ ಕರ್ಫ್ಯೂ(Weekend curfew)ವನ್ನು ರಾಜ್ಯ ಸರ್ಕಾರ ಜಾರಿ ಮಾಡಿದೆ. ಆದರೆ ರಾಯಚೂರಿನಲ್ಲಿ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೇ ಜನರು ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ.144 ಸೆಕ್ಷನ್ ಜಾರಿಯಲ್ಲಿದ್ದರೂ ಸಹ ಜನ ಡೋಂಟ್ ಕೇರ್ (Don't Care) ಅನ್ನದೆ ಓಡಾಡುತ್ತಿದ್ದಾರೆ. ಇನ್ನು ರಾಯಚೂರು ರೈಲ್ವೆ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img