Thursday, May 16, 2024

#weight loss dites

Siddaramaiah tweet: ಟ್ವೀಟ್ ಮೂಲಕ ಸಂತಾಪ ಸೂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸ್ಯಾಂಡಲ್ ವುಡ್: ನಟ ವಿಜಯ್ ರಾಘವೇಂದ್ರರವರ ಪತ್ನಿ ಸ್ಪಂದನಾ ಅವರು ಕುಟುಂಬದವರ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ಹೋಗಿರುವ ಸಂದರ್ಭದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು  ನಾಳೆ ಸ್ವದೇಶಕ್ಕೆ ತರಲಾಗುತ್ತಿದೆ. ಈಗಾಗಲೇ ಹಲವಾರು ಸಿನಿಮಾ ನಟರು, ರಾಜಕಾರಣಿಗಳು, ಗಣ್ಯ ವ್ಯಕ್ತಿಗಳು ವಿಜಯ್ ಕುಟುಂಬಕ್ಕೆ ಸಾಮಾಜಿಕ ಜಾಲತಾಣಗಳ ಮೂಲಕ ಸಾಂತ್ವಾನ ಹೇಳುತ್ತಿದ್ದಾರೆ. ರಾಜ್ಯದ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಟ್ವೀಟ್...
- Advertisement -spot_img

Latest News

ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣ ಸಾಲಕ್ಕೆ ಜಮೆ ಮಾಡುತ್ತಿರುವುದು ಖಂಡನೀಯ: ಕುಮಾರಸ್ವಾಮಿ

Political News: ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ...
- Advertisement -spot_img