Saturday, June 13, 2026

#weight loss dites

Siddaramaiah tweet: ಟ್ವೀಟ್ ಮೂಲಕ ಸಂತಾಪ ಸೂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸ್ಯಾಂಡಲ್ ವುಡ್: ನಟ ವಿಜಯ್ ರಾಘವೇಂದ್ರರವರ ಪತ್ನಿ ಸ್ಪಂದನಾ ಅವರು ಕುಟುಂಬದವರ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ಹೋಗಿರುವ ಸಂದರ್ಭದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು  ನಾಳೆ ಸ್ವದೇಶಕ್ಕೆ ತರಲಾಗುತ್ತಿದೆ. ಈಗಾಗಲೇ ಹಲವಾರು ಸಿನಿಮಾ ನಟರು, ರಾಜಕಾರಣಿಗಳು, ಗಣ್ಯ ವ್ಯಕ್ತಿಗಳು ವಿಜಯ್ ಕುಟುಂಬಕ್ಕೆ ಸಾಮಾಜಿಕ ಜಾಲತಾಣಗಳ ಮೂಲಕ ಸಾಂತ್ವಾನ ಹೇಳುತ್ತಿದ್ದಾರೆ. ರಾಜ್ಯದ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಟ್ವೀಟ್...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img