Friday, August 28, 2026

welcome

ದ್ರೌಪದಿ ಮುರ್ಮುರಿಗೆ ಆತ್ಮೀಯ ಸ್ವಾಗತ ಕೋರಲು ನಿರ್ಧರಿಸಿದ ರಾಜ್ಯ ಬಿಜೆಪಿ

ಬೆಂಗಳೂರು: ನಗರಕ್ಕೆ ಜುಲೈ 10ರಂದು ಆಗಮಿಸುವ ಎನ್‍ಡಿಎ ಪರ ರಾಷ್ಟ್ರಪತಿ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಆತ್ಮೀಯ ಸ್ವಾಗತ ಕೋರಲು ನಿರ್ಧರಿಸಲಾಗಿದೆ. ದ್ರೌಪದಿ ಮುರ್ಮು ಅವರು ಆದಿವಾಸಿ ಸಮುದಾಯಕ್ಕೆ ಸೇರಿದವರಾಗಿದ್ದು, ಕೋಲಾಟ ಸೇರಿದಂತೆ 20 ಆದಿವಾಸಿ ಕಲಾತಂಡಗಳಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನಿರ್ಣಯಿಸಲಾಯಿತು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...

ಬಸವರಾಜ್ ಬೊಮ್ಮಾಯಿ ಅವರಿಗೆ ಬಿಜೆಪಿ ಮುಖಂಡರಿಂದ ಅದ್ಧೂರಿ ಸ್ವಾಗತ

www.karnatakatv.net : ನೂತನ ಮುಖ್ಯ ಮಂತ್ರಿ  ಬಸವರಾಜ್ ಬೊಮ್ಮಾಯಿ ಅವರು ಮೈಸೂರಿಗೆ ತೆರಳುವಾಗ. ಮದ್ದೂರಿನಲ್ಲಿ ಎಸ್ ಪಿ ಸ್ವಾಮಿ ಬಿಜೆಪಿ ಮುಖಂಡರು ಅದ್ಧೂರಿಯಾಗಿ ಸ್ವಾಗತಿಸಿದರು.. ಈ ಸಂದರ್ಭದಲ್ಲಿ  ಸಿಎ ಕೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮಾಜಿ ಸದಸ್ಯರು ಹನುಮಂತೇ ಗೌಡ್ರು, ಕೆಸ್ತೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮಾಜಿ ಸದಸ್ಯರು ಮನು ಅವರು, ಬೆಸಗರಹಳ್ಳಿ ಜಿಲ್ಲಾ ಪಂಚಾಯಿತಿ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img