ಬೆಂಗಳೂರು: ಬಿಡದಿಯ ಸಮೀಪ ವೇಲ್ಸ್ ಗ್ರೂಪ್ನ ಸಂಸ್ಥಾಪಕರಾದ ಐಶರಿ ಕೆ ಗಣೇಶ್ ಅವರ ಸಾರಥ್ಯದ "ಜಾಲಿವುಡ್" ಸ್ಟುಡಿಯೋಸ್ ಮತ್ತು ಅಡ್ವೆಂಚರ್ಸ್ ಸಂಸ್ಥೆ ನಿರ್ಮಾಣವಾಗಿದ್ದು ಈ ಸ್ಟುಡಿಯೋವನ್ನು ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಸಂಸದರಾದ ಡಿ.ಕೆ.ಸುರೇಶ್ ಹಾಗೂ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ "ಜಾಲಿವುಡ್" ಅನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ...
Belagavi News: ಅಯೋಧ್ಯೆ ರಾಮಮಂದಿರದಲ್ಲಿ ಕೋಟ್ಯಂತರ ರೂಪಾಯಿ ಕಳ್ಳತನವಾಗಿರುವ ಕಾರಣಕ್ಕೆ, ಅಲರ್ಟ್ ಆಗಿರುವ ರಾಜ್ಯ ಸರ್ಕಾರ ರಾಜ್ಯದಲ್ಲಿರುವ ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಗಳಲ್ಲಿ ಹೆಚ್ಚು ಸಿಸಿಟಿವಿ...