ಕೇಂದ್ರ ಚುನಾವಣಾ ಆಯೋಗವು 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಸಿದ ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯ ಬಳಿಕ, ಒಟ್ಟು 3.67 ಕೋಟಿ ಮತದಾರರ ಹೆಸರುಗಳನ್ನು ಕರಡು ಪಟ್ಟಿಯಿಂದ ಕೈಬಿಟ್ಟಿದೆ. ಎರಡನೇ ಹಂತದ SIR ಪ್ರಕ್ರಿಯೆ ನಡೆಸಿದ ಮಧ್ಯಪ್ರದೇಶ, ಛತ್ತೀಸಗಢ, ಕೇರಳ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಸಮೂಹಗಳ ಕರಡು ಮತದಾರರ...
ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ದೇಶದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ ಸುಮಾರು 58.2 ಲಕ್ಷ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ. ಈ ಮೂಲಕ ರಾಜ್ಯದ ಒಟ್ಟು...
ಬಂಗಾಳಕೊಲ್ಲಿಯಲ್ಲಿ ಮೊಂತಾ ಚಂಡಮಾರುತ ಭುಗಿಲೆದ್ದಿದೆ. ಅಕ್ಟೋಬರ್ 27ರಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ಕರಾವಳಿ ಪ್ರದೇಶವನ್ನು ತಲುಪಲಿದೆ. ಗಂಟೆಗೆ 6 ಕಿ.ಮೀ. ವೇಗದಲ್ಲಿ ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತಿರುವ ಈ ಚಂಡಮಾರುತ, ಇಂದು ಮತ್ತು ನಾಳೆ ತೀವ್ರ ಚಂಡಮಾರುತವಾಗಿ ಬಲಗೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಸಿದೆ.
ಕರ್ನಾಟಕದ ಗಡಿಯಿಂದ ದೂರವಿದ್ದರೂ, ಆಂಧ್ರಪ್ರದೇಶ ಮತ್ತು ತೆಲಂಗಾಣ...
Political News: ಅಕ್ರಮ ಆರೋಪದಲ್ಲಿ ಕೆಲಸ ಕಳೆದುಕೊಂಡ 25 ಸಾವಿರ ಶಿಕ್ಷಕರಿಗೆ ಅನ್ಯಾಯವಾಗಿದೆ, ನನ್ನ ಕೊನೆಯ ಉಸಿರಿರುವರೆಗೂ ಅವರಿಗಾಗಿಯೇ ಹೋರಾಡುತ್ತೇನೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಬ್ಬರಿಸಿದ್ದಾರೆ.
https://youtu.be/t0HGA667SYA
ಸುಪ್ರೀಂ ತೀರ್ಪಿಗೆ ನನ್ನ ಸಹಮತವಿಲ್ಲ..
ಇನ್ನೂ ಅಕ್ರಮದ ಆರೋಪದಲ್ಲಿರುವ ಶಿಕ್ಷಕರನ್ನು ಕಲ್ಕತ್ತಾದ ನೇತಾಜಿ ಕ್ರೀಡಾಂಗಣದಲ್ಲಿ ಭೇಟಿಯಾಗಿ ಧೈರ್ಯ ತುಂಬಿದ್ದಾರೆ. ಬಳಿಕ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ...
ಪಶ್ಚಿಮ ಬಂಗಾಳದ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ವಿರುದ್ಧ ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕೊಲೆಯಾದ ವೈದ್ಯೆಯ ಸಾವಿಗೆ ನ್ಯಾಯ ಸಿಗಲೇಬೇಕು ಅಂತಾ ಕೋಲ್ಕತ್ತಾದಲ್ಲಿ ವೈದ್ಯರು ನಿತ್ಯವೂ ಪ್ರತಿಭಟನೆ ನಡೆಸ್ತಿದ್ದು, ಮಮತಾ ಬ್ಯಾನರ್ಜಿ ಸರ್ಕಾರವ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಈ ಪ್ರತಿಭಟನೆಗೆ ಇದೀಗ ಮೃತಪಟ್ಟ ವೈದ್ಯೆಯ ಪೋಷಕರು ಬೆಂಬಲ ನೀಡಿದ್ದು, ಪೊಲೀಸರ ವಿರುದ್ಧ...
ಪಶ್ಚಿಮ ಬಂಗಾಳ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಬಾರಿ ಅಧೀರ್ ರಂಜನ್ ಲೋಕಸಭೆ ಚುನಾವಣೆಯಲ್ಲಿ ಬಹರಂಪುರದಲ್ಲಿ ಸೋಲನ್ನು ಅನುಭವಿಸಿದ್ದರು. ಅದರ ನಂತರ, ಅಧೀರ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಅಧೀರ್ ಯಾವುದೇ ಪ್ರತಿಕ್ರಿಯೆ...
ಅರ್ಪಿತಾ ಮುಖರ್ಜಿ ಮನೆಯಲ್ಲಿ 20ಕೋಟಿ ಹಣ ಪತ್ತೆ..!
ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆದಿದೆ ಎನ್ನಲಾದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರ ಸಹಾಯಕರ ಮನೆ ಮೇಲೆ ಶುಕ್ರವಾರ ದಾಳಿ ನಡೆಸಿದ ಜಾರಿ ನಿರ್ದೇಶನಾಲಯ 20 ಕೋಟಿ ರುಪಾಯಿಯ ರಾಶಿ ರಾಶಿ ಹಣವನ್ನು ಶುಕ್ರವಾರ ವಶಪಡಿಸಿಕೊಂಡಿತ್ತು.
ಜುಲೈ. 23 ಪಶ್ಚಿಮ ಬಂಗಾಳದ...
ದೆಹಲಿ : ದೇಶದಲ್ಲಿ ಇಂದು 2,82,979 ಹೊಸ ಕೊರೋನಾ ಪ್ರಕರಣಗಳು(Corona cases)ವರದಿಯಾಗಿದೆ. ಇನ್ನು ಒಮಿಕ್ರಾನ್ ಪ್ರಕರಣಗಳು (Omicron cases)8961 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ(Central Health Department)ಮಾಹಿತಿ ನೀಡಿದೆ. ಇನ್ನು ದೇಶದಲ್ಲಿ 18,31,000 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ. ಕಳೆದ 24 ಗಂಟೆಗಳಲ್ಲಿ 441 ಮಂದಿ ಸಾವನ್ನಪ್ಪಿದ್ದಾರೆ. ಅದರಲ್ಲಿ ಕೇರಳ(KERALA)ದಲ್ಲಿ 212 ಮಂದಿ, ಮಹಾರಾಷ್ಟ್ರ(Maharashtra)ದಲ್ಲಿ 53...
ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳ(West Bengal)ದಲ್ಲಿ ನಿನ್ನೆ ಸಂಜೆ 5 ಗಂಟೆಯಲ್ಲಿ ಬಿಕಾನೆರ್- ಗುವಾಹಾಟಿ(Bikaner-Guwahati) ಎಕ್ಸ್ ಪ್ರೆಸ್ ರೈಲು (Express Train)ಹಳಿತಪ್ಪಿದ ಕಾರಣ 12 ಬೋಗಿಗಳು ನೆಲಕ್ಕೆ ಉರುಳಿವೆ. NDRF ಸಿಬ್ಬಂದಿಯ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯ ನಂತರ ಗುವಾಹಾಟಿ - ಬಿಕಾನೆರ್ ಎಕ್ಸ್ಪ್ರೆಸ್ ಹಳಿತಪ್ಪಿದವು. ಪಶ್ಚಿಮ ಬಂಗಾಳದ ಜಲಪೈಗುರಿ(Jalpaiguri ) ಜಿಲ್ಲೆಯಲ್ಲಿ ಬಿಕಾನೆರ್-ಗುವಾಹಾಟಿ ಎಕ್ಸ್ಪ್ರೆಸ್...
ಕರ್ನಾಟಕ ಟಿವಿ : ಇಡೀ ದೆಶದಲ್ಲಿ ಕೊರೊನಾ ಸೋಂಕು ತಗುಲಿದವರೆಲ್ಲಾ ಸಾಯಲ್ಲ,.. ಸೋಂಕುತಗುಲಿದ 3.5% ಮಾತ್ರ ಸಾಯ್ತಾರೆ. ತಮಿಳುನಾಡಿನಲ್ಲಿ ಸಾವಿನ ಪ್ರಮಾಣ 1% ಇದೆ. ಆದ್ರೆ, ಪಶ್ಚಿಮ ಬಂಗಾಳದಲ್ಲಿ 10% ಸಾವಿನ ಪ್ರಮಾಣ ಇರೋದು ಆತಂಕಕ್ಕೆ ಕಾರಣವಾಗಿದೆ.. ಪ. ಬಂಗಾಳದಲ್ಲಿ ಇದುವರೆಗೂ 1456 ಸೋಂಕುತಗುಲಿದ್ದು 144 ಮಂದಿ ಸಾವನ್ನಪ್ಪಿದ್ದಾರೆ.. ಮಮತಾ ಬ್ಯಾನರ್ಜಿ ಮೊದಮೊದಲು ಕೊರೊನಾ...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...