Friday, July 31, 2026

West bengal

ಕೊರೊನಾ ಸಾವಿನ ಪ್ರಮಾಣ ಮಮತಾ ನಾಡಲ್ಲೇ ಜಾಸ್ತಿ..!

ಕರ್ನಾಟಕ ಟಿವಿ : ಇಡೀ ದೆಶದಲ್ಲಿ ಕೊರೊನಾ ಸೋಂಕು ತಗುಲಿದವರೆಲ್ಲಾ ಸಾಯಲ್ಲ,.. ಸೋಂಕುತಗುಲಿದ 3.5% ಮಾತ್ರ ಸಾಯ್ತಾರೆ. ತಮಿಳುನಾಡಿನಲ್ಲಿ ಸಾವಿನ ಪ್ರಮಾಣ 1% ಇದೆ. ಆದ್ರೆ, ಪಶ್ಚಿಮ ಬಂಗಾಳದಲ್ಲಿ 10% ಸಾವಿನ ಪ್ರಮಾಣ ಇರೋದು ಆತಂಕಕ್ಕೆ ಕಾರಣವಾಗಿದೆ.. ಪ. ಬಂಗಾಳದಲ್ಲಿ ಇದುವರೆಗೂ 1456 ಸೋಂಕುತಗುಲಿದ್ದು 144 ಮಂದಿ ಸಾವನ್ನಪ್ಪಿದ್ದಾರೆ.. ಮಮತಾ ಬ್ಯಾನರ್ಜಿ ಮೊದಮೊದಲು ಕೊರೊನಾ...

ಅಮೆರಿಕಾ ಹಾದಿಯಲ್ಲೇ ದೀದಿ ಬಂಗಾಳ..! ಮುಂದೇನು..?

ಕರ್ನಾಟಕ ಟಿವಿ : ಟ್ರಂಪ್ ಹುಚ್ಚಾಟಕ್ಕೆ ಅಮೆರಿಕಾ ಶ್ಮಶಾನವಾಯ್ತು.. ನಮ್ಮಲ್ಲಿ ಮಮತಾ ಬ್ಯಾನರ್ಜಿಯ ಬೇಜವಾಬ್ದಾರಿ ತನಕ್ಕೆ ಪಶ್ಚಿಮ ಬಂಗಾಳ ಸ್ಮಶಾನವಾಗ್ತಿದೆ. ಕೇಂದ್ರ ಸರ್ಕಾರದ ಜೊತೆ ಸದಾ ಗಲಾಟೆ ಗದ್ದಲ ಮಾಡಿಕೊಳ್ಳುವ ಮಮತಾ ಕೊರೊನಾ ನಿಗ್ರಹ ಮಾಡುವಲ್ಲಿ ತೋರಿದ ಬೇಜವಾಬ್ದಾರಿಯಿಂದ 3ನೇ ತಾರೀಖು 33 ಇದ್ದ ಕೊರೊನಾ ಸಾವಿನ ಸಂಖ್ಯೆ 133ಕ್ಕೆ ಏರಿಕೆಯಾಗಿದೆ.. ಅಂದ್ರೆ 48...

ಮಹಿಳೆಯ ಹೊಟ್ಟೆಯಿಂದ ಒಂದೂವರೆ ಕೆ.ಜಿ ಆಭರಣ ಹೊರತೆಗೆದ ವೈದ್ಯರು…!

ಪಶ್ಚಿಮ ಬಂಗಾಳ: ಮಹಿಳೆಯೊಬ್ಬರ ಹೊಟ್ಟೆಯಿಂದ ವೈದ್ಯರು ಬರೋಬ್ಬರಿ ಒಂದೂವರೆ ಕೆ.ಜಿಯಷ್ಟು ಅಭರಣಗಳನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರತೆಗೆದ ಘಟನೆ ಪ.ಬಂಗಾಳದ ಬಿರ್ಭೂಮ್ ನಲ್ಲಿ ನಡೆದಿದೆ. ಮಾನಸಿಕ ಅಸ್ವಸ್ಥೆ ಮಹಿಳೆಯೊಬ್ಬರು ಮನೆಯಲ್ಲಿಡಲಾಗಿದ್ದ ಆಭರಣಗಳನ್ನು ನುಂಗು ಖಯಾಲಿ ಬೆಳೆಸಿಕೊಂಡಿದ್ದಾಳೆ. ಮನೆಯಲ್ಲಿ ಸಿಕ್ಕ ಬಳೆಗಳು, ಬ್ರೇಸ್ಲೆಟ್, ಮೂಗುತಿ, ಕಿವಿಯೊಲೆ, ವಾಚ್, ಕಾಲ್ಗೆಜ್ಜೆ ಅಲ್ಲದೆ 5 ಮತ್ತು 10 ರೂಪಾಯಿ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img