ಕರ್ನಾಟಕ ಟಿವಿ : ಇಡೀ ದೆಶದಲ್ಲಿ ಕೊರೊನಾ ಸೋಂಕು ತಗುಲಿದವರೆಲ್ಲಾ ಸಾಯಲ್ಲ,.. ಸೋಂಕುತಗುಲಿದ 3.5% ಮಾತ್ರ ಸಾಯ್ತಾರೆ. ತಮಿಳುನಾಡಿನಲ್ಲಿ ಸಾವಿನ ಪ್ರಮಾಣ 1% ಇದೆ. ಆದ್ರೆ, ಪಶ್ಚಿಮ ಬಂಗಾಳದಲ್ಲಿ 10% ಸಾವಿನ ಪ್ರಮಾಣ ಇರೋದು ಆತಂಕಕ್ಕೆ ಕಾರಣವಾಗಿದೆ.. ಪ. ಬಂಗಾಳದಲ್ಲಿ ಇದುವರೆಗೂ 1456 ಸೋಂಕುತಗುಲಿದ್ದು 144 ಮಂದಿ ಸಾವನ್ನಪ್ಪಿದ್ದಾರೆ.. ಮಮತಾ ಬ್ಯಾನರ್ಜಿ ಮೊದಮೊದಲು ಕೊರೊನಾ...
ಕರ್ನಾಟಕ ಟಿವಿ : ಟ್ರಂಪ್ ಹುಚ್ಚಾಟಕ್ಕೆ ಅಮೆರಿಕಾ ಶ್ಮಶಾನವಾಯ್ತು.. ನಮ್ಮಲ್ಲಿ ಮಮತಾ ಬ್ಯಾನರ್ಜಿಯ ಬೇಜವಾಬ್ದಾರಿ ತನಕ್ಕೆ ಪಶ್ಚಿಮ ಬಂಗಾಳ ಸ್ಮಶಾನವಾಗ್ತಿದೆ. ಕೇಂದ್ರ ಸರ್ಕಾರದ ಜೊತೆ ಸದಾ ಗಲಾಟೆ ಗದ್ದಲ ಮಾಡಿಕೊಳ್ಳುವ ಮಮತಾ ಕೊರೊನಾ ನಿಗ್ರಹ ಮಾಡುವಲ್ಲಿ ತೋರಿದ ಬೇಜವಾಬ್ದಾರಿಯಿಂದ 3ನೇ ತಾರೀಖು 33 ಇದ್ದ ಕೊರೊನಾ ಸಾವಿನ ಸಂಖ್ಯೆ 133ಕ್ಕೆ ಏರಿಕೆಯಾಗಿದೆ.. ಅಂದ್ರೆ 48...