Friday, June 12, 2026

West Division police

Bengaloru: ಕುಖ್ಯಾತ ಕಳ್ಳ ‘ಎಸ್ಕೇಪ್ ಕಾರ್ತಿಕ್’17ನೇ ಬಾರಿ ಬಂಧನ

ಬೆಂಗಳೂರು: ಕಾರ್ತಿಕ್ ಕುಮಾರ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ ಎಂಬ ಕುಖ್ಯಾತ ಕಳ್ಳನನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಪೊಲೀಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಬಂಧಿತ ಪಾತಕಿ ಕನಿಷ್ಠ 80 ಕಳ್ಳತನ ಮಾಡಿದ್ದಾನೆ ಎನ್ನಲಾಗಿದೆ. ಕಾರ್ತಿಕ್ ಬಂಧನದಿಂದ ಐದು ಪ್ರಕರಣಗಳನ್ನು ಭೇದಿಸಲಾಗಿದ್ದು, ಆತನಿಂದ 11.43 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ತಿಕ್ ಬಂಧನವಾಗಿರುವುದು...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img