Saturday, April 20, 2024

Westbengal

West Bengal; ಇಡಿ ಮುಂದೆ ಹಾಜರಾದ ತೃಣಮೂಲ ಕಾಂಗ್ರೆಸ್ ಸಂಸದ.!ಯಾಕೆ ಗೊತ್ತಾ.?

ಪಕ್ಷಿಮ ಬಂಗಾಳ: ಬಂಗಾಳ ಶಾಲಾ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಇಡಿ ಮುಂದೆ ಹಾಜರಾದರು. ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ಆಪಾದಿತ ಶಾಲಾ ಉದ್ಯೋಗ ಹಗರಣದ ತನಿಖೆಗೆ ಸಂಬಂಧಿಸಿದಂತೆ ಬುಧವಾರ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಕ್ಷದ ರಾಷ್ಟ್ರೀಯ...

West bengal Election : ಪೊಲೀಸರ ಮೇಲೆಯೇ ಕಲ್ಲು ತೂರಾಟ..?! ಅಲ್ಲಿ ಆಗಿದ್ದೇನು..?!

westbengal News: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಇದೀಗ ಮುಂದುವರೆದಿದೆ. ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ ಬುಗಿಲೆದ್ದಿದೆ. ಪೊಲೀಸರು ಪರಿಸ್ಥಿತಿ ಹತೋಟಿಗೆ ತರುವಲ್ಲಿ ಶತಾಯ ಗತಾಯ ಪ್ರಯತ್ನ ಪಟ್ಟಿದ್ದರೂ ಕೂಡಾ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಪ.ಬಂಗಾಳದ ಹಿಂಸಾಚಾರ ಬಿಗಡಾಯಿಸಿದೆ. ಕಾರ್ಯಕರ್ತರು ಪೊಲೀಸರ ಮೇಲೆಯೇ ಕಲ್ಲು ತೂರಾಟ ಮಾಡಿ ಅಟ್ಟಹಾಸ  ಮಾಡಿದ್ದಾರೆ. ಹಿಂಸಾಚಾರ ಭುಗಿಲೆದ್ದ ಕಾರಣ 9 ಮಂದಿ...

ಮ್ಯಾಜಿಕ್ ಮಾಡಲು ಹೋಗಿ ಮಸಣ ಸೇರಿದ..!

ಅಲ್ಲಿ ಸಾವಿರಾರು ಜನ ಕಾತರದಿಂದ ಕಾಯ್ತಿದ್ರು. ನೀರಿನ ಒಳಗೆ ಹೋಗಲು ಕೈಕಾಲು ಕಟ್ಟಿಸಿಕೊಂಡ ಆ ಜಾದೂಗಾರನ ಮುಖದಲ್ಲಿ ಎಲ್ಲರಿಗೆ ಮ್ಯಾಜಿಕ್ ತೋರಿಸ್ತೀನಿ ಅಂತ ಮಂದಹಾಸ ಬೀರುತ್ತಾ ನೀರಿನ ಒಳಗೆ ಹೋದ. ಆತನ ಕುಟುಂಬಸ್ಥರು ಮ್ಯಾಜಿಕ್ ಆಗುತ್ತೆ ಅನ್ನೋ ಭರವಸೆಯಲ್ಲೇ ಇದ್ರು. ಆದ್ರೆ ಸಾಧ್ಯವಾಗಲಿಲ್ಲ. ಒಂದೊಂದು ಸೆಕೆಂಡ್ ಕೂಡ ಅಲ್ಲಿದ್ದವರ ಎದೆಬಡಿತ ಹೆಚ್ಚಿಸುತ್ತಿತ್ತು. ಈಗ ಬಂದ...

ಬಾವುಟ ತೆರವು ವಿಚಾರದಲ್ಲಿ ಘರ್ಷಣೆ- ನಾಲ್ವರು ಕಾರ್ಯಕರ್ತರ ಕೊಲೆ

ಪಶ್ಚಿಮ ಬಂಗಾಳ: ಪಕ್ಷದ ಬಾವುಟ ತೆರವುಗೊಳಿಸೋ ವಿಚಾರವಾಗಿ ಬಿಜೆಪಿ ಮತ್ತು ಟಿಎಂಸಿ  ಕಾರ್ಯಕರ್ತರ ನಡುವೆ ನಡೆದ ಸಂಘರ್ಷದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ನಝತ್ ನಲ್ಲಿ ಚುನಾವಣೆ ವೇಳೆ ಹಾಕಲಾಗಿದ್ದ ಬಿಜೆಪಿ ಬಾವುಟಗಳನ್ನು ತೆಗೆದು ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಶುರುವಾಗಿದೆ. ಬಿಜೆಪಿ-ಟಿಎಂಸಿ ಕಾರ್ಯಕರ್ತರು ಪರಸ್ಪರ ವಾಗ್ವಾದಕ್ಕಿಳಿದು ಪರಿಸ್ಥಿತಿ...
- Advertisement -spot_img

Latest News

ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅವರಿಂದ ಬಿರುಸಿನ ಪ್ರಚಾರ

Political News: ನವಲಗುಂದ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಪರವಾಗಿ ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅವರು ಬಿರುಸಿನ ಪ್ರಚಾರ...
- Advertisement -spot_img