Saturday, April 26, 2025

Western world

“ಆ” ದೇಶಗಳಿಗಾಗಿ ನಾವು “ಈ” ಕೊಳಕು ಕೆಲಸ ಮಾಡ್ತಿದ್ದೀವಿ : ಭಾರತಕ್ಕೆ ಹೆದರಿ ಸತ್ಯ ಬಾಯ್ಬಿಟ್ಟ ಪಾಕ್‌ ಸಚಿವ 

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಡೆಸಲು ಪಾಕಿಸ್ತಾನದ ನೆರವು ಹಾಗೂ ಬೆಂಬಲ ಇದೆ ಎಂಬುದನ್ನು ಭಾರತ ಆರೋಪಿಸಿದ ಬಳಿಕ ಪಾಕಿಸ್ತಾನ ಹೆದರಿದೆ. ತನ್ನ ಗಡಿಯಾದ್ಯಂತ ಸೇನೆಯನ್ನು ನಿಯೋಜಿಸಿದೆ. ಯಾವುದೇ ಕ್ಷಣದಲ್ಲಿ ಭಾರತ ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಸಬಹುದು ಎಂದು ಭಯಭೀತಾಗಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಥಂಡಾ ಹೊಡೆದಿದ್ದಾನೆ....
- Advertisement -spot_img

Latest News

ಎಲ್ಲ ಪಕ್ಷದವರಿಗೂ ಚಪ್ಪಾಳೆ ತಟ್ಟೋದು ನಿಲ್ಲಿಸಿ, ನಮ್ಮ ಪರವಾಗಿ ಇರುವವರು ಆಶೀರ್ವಾದ ಮಾಡಿ: ಸಿಎಂ

Political News: ಚಾಮರಾಜನಗರ ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂವಿಧಾನ ಬಂದು 75...
- Advertisement -spot_img