Honnavara News : ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ಹೊನ್ನಾವರದ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ ಕಾರಣವಾಗಿದೆ.
ಕಳೆದ ಭಾನುವಾರ ಹೊನ್ನಾವರದ ಮುಗಳಿ ಬೀಚ್ನಲ್ಲಿ ಸಮುದ್ರದಿಂದ...
ತುoಬಾ ಜನಕ್ಕೆ ಆ್ಯಂಬರ್ ಗ್ರೀಸ್ ಎಂದರೆ ಗೊತ್ತಿರುವುದಿಲ್ಲ ಇದು ಏನು, ಏತಕ್ಕೆ ಇದನ್ನ ಬಳಸುತ್ತಾರೆ ಎನ್ನುವುದು ಈ ಆ್ಯಂಬರ್ ಗ್ರೀಸ್ ಬಗ್ಗೆ ಹೇಳ್ತಿವಿ ಕೇಳಿ. ಆ್ಯಂಬರ್ ಗ್ರೀಸ್ ಸಮುದ್ರದಲ್ಲಿ ಸಿಗುವ ತಿಮಿಂಗಲದ ವಾಂತಿಯಾಗಿದ್ದು ಇದನ್ನ ಸುಗಂಧದ್ರವ್ಯ , ಮಾದಕವಸ್ತು ,ಮತ್ತು ಔಷದೀಯ ವಸ್ತುಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ .ಈಗಾಗಿ ಆ್ಯಂಬರ್ ಗ್ರೀಸ್ ಗೆ ಇಂಟೆರ್ ನ್ಯಾಶನಲ್...
Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...