Friday, July 31, 2026

Wheelchair

ವಿಕಲಚೇತನ ಮಕ್ಕಳಿಗೆ ವ್ಹೀಲ್ ಚೇರ್ ವಿತರಣೆ..!

www.karnatakatv.net : ತುಮಕೂರು:  ಜಿಲ್ಲೆಯಲ್ಲಿ 6 ಸಾವಿರಕ್ಕೂ ಅಧಿಕ ಮಕ್ಕಳಿಗೆ ಪೌಷ್ಠಿಕ ಆಹಾರದ ಕೊರತೆ ಇದ್ದು,  ಇದರಿಂದ ಅವರ ಬೆಳವಣಿಗೆಯಲ್ಲಿ ಕುಂಠಿತವಾಗಿದೆ. ಪರಿಣಾಮ ಯಾವಾಗಬೇಕಾದರೂ ಕೋವಿಡ್ ಸೋಂಕು ತಗುಲಬಹುದು. ಇಂತಹ ಮಕ್ಕಳಿಗೆ ನಾವು ಆದಷ್ಟು ಕಾಳಜಿ ವಹಿಸಿ ಆರೋಗ್ಯ ಕಾಪಾಡಬೇಕಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಎಚ್ಚರಿಸಿದ್ದಾರೆ. ತುಮಕೂರು ತಾಲೂಕಿನ ದೇವರಾಯಪಟ್ಟಣ ಗ್ರಾಮ ಬೆಳಗುಂಬ ರಸ್ತೆಯಲ್ಲಿರುವ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img