Tuesday, June 16, 2026

Wheelchair

ವಿಕಲಚೇತನ ಮಕ್ಕಳಿಗೆ ವ್ಹೀಲ್ ಚೇರ್ ವಿತರಣೆ..!

www.karnatakatv.net : ತುಮಕೂರು:  ಜಿಲ್ಲೆಯಲ್ಲಿ 6 ಸಾವಿರಕ್ಕೂ ಅಧಿಕ ಮಕ್ಕಳಿಗೆ ಪೌಷ್ಠಿಕ ಆಹಾರದ ಕೊರತೆ ಇದ್ದು,  ಇದರಿಂದ ಅವರ ಬೆಳವಣಿಗೆಯಲ್ಲಿ ಕುಂಠಿತವಾಗಿದೆ. ಪರಿಣಾಮ ಯಾವಾಗಬೇಕಾದರೂ ಕೋವಿಡ್ ಸೋಂಕು ತಗುಲಬಹುದು. ಇಂತಹ ಮಕ್ಕಳಿಗೆ ನಾವು ಆದಷ್ಟು ಕಾಳಜಿ ವಹಿಸಿ ಆರೋಗ್ಯ ಕಾಪಾಡಬೇಕಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಎಚ್ಚರಿಸಿದ್ದಾರೆ. ತುಮಕೂರು ತಾಲೂಕಿನ ದೇವರಾಯಪಟ್ಟಣ ಗ್ರಾಮ ಬೆಳಗುಂಬ ರಸ್ತೆಯಲ್ಲಿರುವ...
- Advertisement -spot_img

Latest News

ಮಹಿಳೆಯರ ಸುರಕ್ಷತೆಗೆ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮಕ್ಕೆ ಚಾಲನೆ

Hubli News: ಹಿಂದೂ ಮಹಿಳೆಯರ ಸುರಕ್ಷತೆ, ಆತ್ಮರಕ್ಷಣೆ ಹಾಗೂ ಧಾರ್ಮಿಕ ಜಾಗೃತಿಯ ಉದ್ದೇಶದಿಂದ ಶ್ರೀರಾಮ ಸೇನೆ ಮತ್ತು ಕರ್ನಾಟಕ ದುರ್ಗಾ ಸೇನೆ ವತಿಯಿಂದ ಹುಬ್ಬಳ್ಳಿಯಲ್ಲಿ ತ್ರಿಶೂಲ...
- Advertisement -spot_img