Tuesday, December 23, 2025

who are not satisfied puc results

ಪಿಯುಸಿ ಫಲಿತಾಂಶದ ತೃಪ್ತಿ ಇಲ್ಲದವರು ಜುಲೈ 30ರೊಳಗೆ ಅರ್ಜಿ ಸಲ್ಲಿಸಿ

www.karnatakatv.net : ಕೊರೊನಾ ಮಹಾಮಾರಿ ಇಂದ ಪರೀಕ್ಷೆಯನ್ನು ನಡೆಸದೆ ಪಿಯುಸಿ ಫಲಿತಾಂಶ ಪ್ರಕಟಿಸಿದ್ದರು ಆದರೆ ದ್ವಿತೀಯ ಪಿಯುಸಿ ಫಲಿತಾಂಶದ ಕುರಿತು ತೃಪ್ತಿ ಇಲ್ಲದವರು ಜುಲೈ 30ರೊಳಗೆ ಅರ್ಜಿ ಸಲ್ಲಿಸಿ ಎಂದು ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಪ್ರಕಟಿಸಿರುವ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ...
- Advertisement -spot_img

Latest News

ಟನಲ್ ರಸ್ತೆ ಟೆಂಡರ್‌ ವಿವಾದ, ಕಾಂಗ್ರೆಸ್ ಗೆ ಧರ್ಮ ಸಂಕಟ!

ಬೆಂಗಳೂರು ಟನಲ್ ರಸ್ತೆ ಯೋಜನೆ ಇದೀಗ ಕೇವಲ ಮೂಲಸೌಕರ್ಯ ವಿಚಾರವಾಗಿಲ್ಲ. ಇದು ರಾಜಕೀಯ ವಾದ–ವಿವಾದಕ್ಕೂ ಕಾರಣವಾಗಿದೆ. ಕಾರಣ, ಬೆಂಗಳೂರು ಟನಲ್ ರಸ್ತೆ ಟೆಂಡರ್‌ನಲ್ಲಿ ಅದಾನಿ ಗ್ರೂಪ್...
- Advertisement -spot_img