Saturday, June 21, 2025

who are not satisfied puc results

ಪಿಯುಸಿ ಫಲಿತಾಂಶದ ತೃಪ್ತಿ ಇಲ್ಲದವರು ಜುಲೈ 30ರೊಳಗೆ ಅರ್ಜಿ ಸಲ್ಲಿಸಿ

www.karnatakatv.net : ಕೊರೊನಾ ಮಹಾಮಾರಿ ಇಂದ ಪರೀಕ್ಷೆಯನ್ನು ನಡೆಸದೆ ಪಿಯುಸಿ ಫಲಿತಾಂಶ ಪ್ರಕಟಿಸಿದ್ದರು ಆದರೆ ದ್ವಿತೀಯ ಪಿಯುಸಿ ಫಲಿತಾಂಶದ ಕುರಿತು ತೃಪ್ತಿ ಇಲ್ಲದವರು ಜುಲೈ 30ರೊಳಗೆ ಅರ್ಜಿ ಸಲ್ಲಿಸಿ ಎಂದು ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಪ್ರಕಟಿಸಿರುವ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ...
- Advertisement -spot_img

Latest News

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ...
- Advertisement -spot_img