Sunday, April 13, 2025

wife

Hubli Crime News: ಹೆಂಡತಿ ಕಾಟಕ್ಕೆ ಬೇಸತ್ತು ಹುಬ್ಬಳ್ಳಿಯಲ್ಲಿ ನೇಣಿಗೆ ಶರಣಾದ ಪತಿ

Hubli News: ಹೆಂಡತಿ ಕಾಟಕ್ಕೆ‌ ಬೇಸತ್ತು ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಮಾಡಿಕೊಂಡ ಆತ್ಮಹತ್ಯೆ ಇಡೀ‌ ದೇಶಾದ್ಯಂತ ಸುದ್ದಿಯಾಗಿತ್ತು. ಪುರುಷ ಪರ ಕಾನೂನು ಜಾರಿ ಆಗಬೇಕೆಂಬ ಆಗ್ರಹ ಸಹ ಕೇಳಿಬಂದಿತ್ತು.‌ ಈಗ ಇದು ಮಾಸುತ್ತಲೇ ಮತ್ತೋರ್ವ ಗಂಡ ಹೆಂಡತಿ ಕಿರುಕುಳ ತಾಳದೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ಸಾವಿನ ಡೆತ್ ನೋಟ್ ಬರೆದಿಟ್ಟಿದ್ದು ಮಾತ್ರವಲ್ಲದೆ, ಹೆಂಡತಿ ಟಾರ್ಚರ್...

Crime News: ಹೆಂಡತಿ ಕಾಟಕ್ಕೆ ಬೇಸತ್ತು ಜೀವತೆತ್ತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್

Crime News: ಹೆಂಡತಿ ಕಾಟಕ್ಕೆ ಬೇಸತ್ತು ಪೊಲೀಸ್ ಮುಖ್ಯಪೇದೆಯೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹಸಗೂರು ರೈಲ್ವೆ ಗೇಟ್ ಹತ್ತಿರ ನಡೆದಿದೆ. ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ತಿಪ್ಪಣ್ಣನಿಗೆ ಪತ್ನಿಯ ತಂದೆ ಅಂದ್ರೆ ಮಾವ ಜೀವ ಬೆದರಿಕೆ ಹಾಕಿದ್ದರು ಎಂದು ಡೆತ್ ನೋಟ್‌ನಲ್ಲಿ ಬರೆಲಾಗಿದೆ. ಮಾವ ಯಮನಪ್ಪ ತನಗೆ ಜೀವ ಬೆದರಿಕೆ ಹಾಕಿದ್ದು, ಪತ್ನಿಯೂ...

Health Tips: ಮಗು ಆಗದೇ ಇರಲು ಮಹಿಳೆಯರು ಮಾತ್ರ ಕಾರಣರಲ್ಲ

Health Tips: ಮದುವೆಯಾಗಿ ಹಲವು ವರ್ಷಗಳೇ ಕಳೆಯಿತು. ಆದರೂ ಮಕ್ಕಳಾಗಲಿಲ್ಲ ಎಂದು ಹಲವರು ಕೊರಗುತ್ತಾರೆ. ಮತ್ತು ಮಕ್ಕಳಾಗದಿರಲು ಕಾರಣ, ಪತ್ನಿಯೇ ಅಂತ ದೂರುವವರೂ ಹಲವರಿದ್ದಾರೆ. ಆದರೆ ಈ ಬಗ್ಗೆ ಪಾರಂಪರಿಕ ವೈದ್ಯರಾದ ಡಾ.ಪವಿತ್ರಾ ಅವರು ವಿವರಣೆ ನೀಡಿದ್ದು, ಬಂಜೆತನಕ್ಕೆ ಬರೀ ಮಹಿಳೆಯರಷ್ಟೇ ಅಲ್ಲ, ಪುರುಷರೂ ಕಾರಣರಾಗಬಹುದು ಎಂದಿದ್ದಾರೆ. https://youtu.be/ciO6SUX8nhU ಮಗುವಾಗದಿರಲು ಪುರುಷರಲ್ಲಿರುವ ನಿಶ್ಶಕ್ತಿಯೂ ಕಾರಣವಾಾಗಿರುತ್ತದೆ. ಅನಾರೋಗ್ಯಕರ ಜೀವನ...

ಡಿವೋರ್ಸ್ಗಾಗಿ ಅರ್ಜಿ ಸಲ್ಲಿಸಿದ ಪತ್ನಿ: ಪತಿ ಮಾಡಿದ ತಪ್ಪೇನು ಗೊತ್ತಾ..?

Agra News: ಪತಿ ನನಗೆ ಹೊಡೆಯುತ್ತಾರೆ. ವರದಕ್ಷಿಣೆ ತಾ ಎಂದು ಕಿರುಕುಳ ನೀಡುತ್ತಾನೆ. ಅತ್ತೆ ಮಾವ ಪತಿ ಸೇರಿ ಮಾನಸಿಕ, ದೈಹಿಕ ಹಿಂಸೆ ನೀಡುತ್ತಾರೆ. ಪತಿಗೆ ಅಫೇರ್ ಇದೆ, ಈ ರೀತಿಯಾಗಿ ಕಾರಣ ಕೊಟ್ಟು ಹಲವು ಹೆಣ್ಣು ಮಕ್ಕಳು ಡಿವೋರ್ಸ್‌ಗಾಗಿ ಅಪ್ಲೈ ಮಾಡುತ್ತಾರೆ. ಆದ್ರೆ ಇಲ್ಲೋರ್ವ ಪತಿ ಮಾಡಿದ ಎಡವಟ್ಟಿಂದಾಗಿ, ಪತ್ನಿ ಡಿವೋರ್ಸ್‌ಗೆ ಅರ್ಜಿ...

ನನ್ನ ಪತಿಯ ಶವಸಂಸ್ಕಾರಕ್ಕಿಂತ ನನಗೆ ನನ್ನ ಪ್ರವಾಸವೇ ಮುಖ್ಯ: ಸ್ವಾರ್ಥಿ ಪತ್ನಿಯ ಹೇಳಿಕೆ ವೈರಲ್

International News: ಡಿವೋರ್ಸ್ ಆಗದೇ, ಪತಿ-ಪತ್ನಿ 17 ವರ್ಷ ಸಂಸಾರ ನಡೆಸಿ, ಪತಿ ತೀರಿಹೋದಾಗ, ಪತ್ನಿಯಾದವಳು ಏನು ಮಾಡುತ್ತಾಳೆ..? ಪತಿಯನ್ನು ಕಳೆದುಕೊಂಡ ದುಃಖದಲ್ಲಿರುತ್ತಾಳೆ. ಪ್ರಪಂಚದ ಯಾವುದೇ ಮೂಲೆಯಲ್ಲಿದ್ದರೂ, ಓಡಿ ಪತಿಯನ್ನು ನೋಡಲು ಬರುತ್ತಾಳೆ. ಆದರೆ ಇಲ್ಲೊಬ್ಬಳು ಪತ್ನಿ, ತಾನು ಪ್ರವಾಸಕ್ಕಾಗಿ ಹೋದ ವೇಳೆಯೇ ಪತಿ ತೀರಿಹೋಗಿದ್ದಾನೆ. ಆದರೆ ನನಗೆ ಆತನ ಶವಸಂಸ್ಕಾರದಲ್ಲಿ ಭಾಗಿಯಾಗಲು ಇಷ್ಟವಿಲ್ಲ....

ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಪತಿ ಹೀಗೆ ಮಾಡಿಬಿಡೋದಾ..?

Ramanagara News: ಯಾವ ಪುರುಷನಿಗೆ ತಾಾನು ವಿವಾಹವಾಗುವ ಹುಡುಗಿ ಚೆಂದವಿರಬೇಕು, ಫ್ಯಾಷನ್ ಮಾಡಬೇಕು ಅನ್ನೋ ಆಸೆ ಇರೋದಿಲ್ಲಾ. ಎಲ್ಲ ಪುರುಷರಿಗೂ ಈ ಆಸೆ ಇರತ್ತೆ. ಆದ್ರೆ ಇಲ್ಲೋರ್ವ ವ್ಯಕ್ತಿ ತನ್ನ ಪತ್ನಿ ನೋಡಲು ಭಾರೀ ಚಂದವಿದ್ದಾಳೆ ಅನ್ನೋ ಕಾರಣಕ್ಕೆ ಆಕೆಯ ಜೀವನವನ್ನೇ ಅಂತ್ಯಗೊಳಿಸಿದ್ದಾನೆ. ರಾಮನಗರದ ಮಾಗಡಿಯಲ್ಲಿ ಈ ಘಟನೆ ನಡೆದಿದ್ದು, ದಿವ್ಯ ಎಂಬ ಮಹಿಳೆ ಉಮೇಶ್...

ಇನ್‌ಸ್ಟಾಗ್ರಾಮ್‌ನಲ್ಲಿಯೇ ಪತಿಗೆ ತಲಾಖ್ ನೀಡಿದ ದುಬೈ ರಾಜಕುಮಾರಿ

International News: ದುಬೈ ರಾಜಕುಮಾರಿ ತನ್ನ ಪತಿಗೆ ಇನ್‌ಸ್ಟಾಗ್ರಾಮ್‌ನಲ್ಲಿಯೇ ಡಿವೋರ್ಸ್ ನೀಡಿದ್ದಾರೆ. ನಿಮಗೆ ಬೇರೆ ಜೊತೆಗಾರ್ತಿ ಸಿಕ್ಕಿದ್ದಾರೆಂಬ ವಿಚಾರ ಗೊತ್ತಾದ ಕಾರಣ, ನಾನು ನಮ್ಮ ವೈವಾಹಿಕ ಜೀವನವನ್ನು ಇಲ್ಲೇ ಕೊನೆಗೊಳಿಸುತ್ತಿದ್ದೇನೆ. ತಲಾಖ್, ತಲಾಖ್, ತಲಾಖ್ ಎಂದು ಇಂಗ್ಲೀಷಿನಲ್ಲಿ ಡಿವೋರ್ಸ್ ಘೋಷಣೆ ಮಾಡಿದ್ದಾರೆ. https://youtu.be/UB6WvFYNlaU ದುಬೈ ರಾಜಕುಮಾರಿ ಶೈಖಾ ಮೋಹ್ರಾ ಮೊಹಮ್ಮದ್ ಅವರು ತಮ್ಮ ಪತಿಯಾಗಿದ್ದ ಶೇಖ್ ಮನ್‌ಬಿನ್...

ಪತಿಯ ಅನುಮತಿ ಇಲ್ಲದೇ, ಪತ್ನಿ ಇಂಥ ಸ್ಥಳಗಳಿಗೆ ಹೋಗಬಾರದು..

Spiritual: ಪತಿ-ಪತ್ನಿ ಸಂಬಂದ ಉತ್ತಮವಾಗಿರಬೇಕು ಅಂದ್ರೆ, ಕೆಲವು ಕೆಲಸಗಳನ್ನು ಮಾಡಬಾರದು. ಅದರಲ್ಲೂ ನೀವೇನೇ ಮಾಡಿದರೂ ಪರಸ್ಪರ ಒಪ್ಪಿಗೆ ತೆಗೆದುಕೊಳ್ಳಬೇಕು. ಉದಾಹರಣೆಗೆ ಪತ್ನಿ ಕೆಲಸಕ್ಕೆ ಹೋಗುವುದಕ್ಕೆ, ಪತಿಯ ಒಪ್ಪಿಗೆ ತೆಗೆದುಕೊಳ್ಳಬೇಕು. ಪತಿ ಸ್ನೇಹಿತರೊಂದಿಗೆ ಹೊರಗೆ ಹೋಗುವಾಗ, ಪತ್ನಿಯ ಒಪ್ಪಿಗೆ ಪಡೆಯಬೇಕು. ಆಗ ಇಬ್ಬರೂ ಪರಸ್ಪರ ಎಲ್ಲ ವಿಷಯಗಳನ್ನು ಹಂಚಿಕೊಂಡು ನೆಮ್ಮದಿಯಾಗಿರಬಹುದು. ಹಾಗಾದ್ರೆ ಪತ್ನಿಯಾದವಳು ಪತಿಯ ಅನುಮತಿ...

ಆಷಾಢ ಮಾಸದಲ್ಲಿ ಪತಿ ಪತ್ನಿ ದೂರವಿರಬೇಕು ಅಂತಾ ಹೇಳೋದ್ಯಾಕೆ..?

Spiritual: ಹಿಂದೂಗಳಲ್ಲಿ ಆಷಾಢ ಮಾಸಕ್ಕೆ ತುಂಬಾ ಮಹತ್ವವಿದೆ. ಆಷಾಢ ಶುಕ್ರವಾರ, ಆಷಾಢ ಸೋಮವಾರದ ದಿನ ಹೆಣ್ಣು ಮಕ್ಕಳು ವೃತ ಮಾಡಿ, ಒಳ್ಳೆ ಗಂಡ ಸಿಗಲಿ. ಗಂಡನ ಆಯಸ್ಸು ಗಟ್ಟಿಯಾಗಿರಲಿ ಎಂದು ಪ್ರಾರ್ಥಿಸುತ್ತಾರೆ. ಹಾಗಾಗಿ ಆಷಾಢ ಮಾಸದ ಶುಕ್ರವಾರದಂದು ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಆದರೆ ಈ ಮಾಸದಲ್ಲಿ ಶುಭ ಕಾರ್ಯ ಮಾಡುವುದು ಉತ್ತಮವಲ್ಲ ಎಂದು...

ಶೋಕಿಗಾಗಿ ಗಂಡನನ್ನೇ ಕೊಂದ ಮಾರ್ಡನ್ ಮಡದಿ..!

Mysoor News ಅದು ಎರಡು ಮುದ್ದಾದ ಮಕ್ಕಳಿದ್ದ ಸುಂದರ ಕುಟುಂಬ ಬಹುಷ ಆಕೆ ಒಬ್ಬಳು  ಮನಸ್ಸು ಮಾಡಿದ್ರೆ ಫ್ಯಾಮಿಲಿ ಜೊತೆ ಸೊಗಸಾದ ಜೀವನ ನಡೆಸಬಹುದಿತ್ತು. ಆದರೆ ಆಕೆಯ ಆ ಒಂದು ಶೋಕಿ ಜೀವನವೇ ಸಂಸಾರವನ್ನೇ ಶೋಕ ಸಾಗರದಲ್ಲಿ ಮುಳುಗುವಂತೆ ಮಾಡಿದೆ. ಶೋಕಿ ಜೀವನಕ್ಕೆ ಗಂಡನನ್ನೇ ಮರೆತು ಮೆರೆಯುತ್ತಿದ್ದಳು...ಇಷ್ಟೇ ಆಗಿದ್ದರೆ ಖಂಡಿತಾ ನಾವು ಈ ಸ್ಟೋರಿ  ಹೇಳ್ತಾನೆ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img